Kannada Cinema; ನ.24ರಂದು ತೆರೆಕಾಣುತ್ತಿದೆ ‘ಎಲೆಕ್ಟ್ರಾನಿಕ್‌ ಸಿಟಿ’


Team Udayavani, Nov 23, 2023, 12:33 PM IST

electronic city kannada movie

“ಎಲೆಕ್ಟ್ರಾನಿಕ್‌ ಸಿಟಿ’ ಸಿನಿಮಾ ಇದೇ ನ.24ರಂದು ತೆರೆಕಾಣುತ್ತಿದೆ. ಆರ್‌. ಚಿಕ್ಕಣ ಈ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. 15 ವರ್ಷಗಳ ಕಾಲ ಸಾಫ್ಟ್ವೇರ್‌ ಕ್ಷೇತ್ರದಲ್ಲಿ ಅನುಭವ ಪಡೆದಿರುವ ಚಿಕ್ಕಣ್ಣ ಅವರು “ಎಲೆಕ್ಟ್ರಾನಿಕ್‌ ಸಿಟಿ’ ಎಂಬ ಸಿನಿಮಾ ಮಾಡಿದ್ದಾರೆ. ನಿರ್ದೇಶನದ ಜೊತೆಗೆ ನಿರ್ಮಾಣ ಕೂಡಾ ಇವರದ್ದೇ. ಈಗಾಗಲೇ ಸೆನ್ಸಾರ್‌ ಆಗಿ, ಅನೇಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಮೆಚ್ಚುಗೆ ಪಡೆದಿದೆ.

ಚಿತ್ರದ ಹೆಸರೇ ಹೇಳುವಂತೆ ಇದು ಟೆಕ್ಕಿಗಳ ಕುರಿತಾದ ಸಿನಿಮಾ. ಸಾಫ್ಟ್ವೇರ್‌ ಕಂಪೆನಿಗಳಿಗೆ ಎಲೆಕ್ಟ್ರಾನಿಕ್‌ ಸಿಟಿ ಫೇಮಸ್‌. ಅದೇ ಕಾರಣದಿಂದ ಸಿನಿಮಾಕ್ಕೆ ಅದೇ ಟೈಟಲ್‌ನ್ನಾಗಿಸಿದ್ದಾರೆ. ಸಿನಿಮಾದಲ್ಲಿ ಟೆಕ್ಕಿಗಳ ಲೈಫ್, ಸಾಫ್ಟ್ವೇರ್‌ ಕಂಪೆನಿಯೊಳಗೆ ನಡೆಯುವ ಒಳ್ಳೆಯ ಹಾಗೂ ಕೆಟ್ಟ ಘಟನೆಗಳು, ಇದು ಟೆಕ್ಕಿಗಳ ಸಂಸಾರದ, ವೈಯಕ್ತಿಕ ಜೀವನದ ಮೇಲೆ ಬೀರುವ ಪ್ರಭಾವ ಸೇರಿದಂತೆ ಹಲವು ಅಂಶಗಳನ್ನು ಹೇಳಲಾಗಿದೆ. ಅದೇ ಕ್ಷೇತ್ರದಲ್ಲಿ ಅನುಭವವಿರುವ ಚಿಕ್ಕಣ್ಣ ಚಿತ್ರವನ್ನು ಸಾಕಷ್ಟು ನೈಜವಾಗಿ ಕಟ್ಟಿಕೊಟ್ಟಿದ್ದಾರಂತೆ. “ಸಿನಿಮಾ ತುಂಬಾ ನೈಜವಾಗಿ ಮೂಡಿಬಂದಿದೆ. ಈಗಾಗಲೇ ಚಿತ್ರೋತ್ಸವಗಳಲ್ಲಿ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ’ ಎನ್ನುತ್ತಾರೆ ಚಿಕ್ಕಣ್ಣ.

ಚಿತ್ರದಲ್ಲಿ ಆರ್ಯನ್‌ ಹರ್ಷ, ದಿವ್ಯಾ ಆಶ್ಲೇಷ್‌, ರಕ್ಷಿತಾ ಕೆರೆಮನೆ, ರಶ್ಮಿ ಶೆಟ್ಟಿ, ಭವ್ಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ವಿನು ಮನಸು ಸಂಗೀತವಿದ್ದು, ಅನುರಾಧಾ ಭಟ್‌ ಹಾಗೂ ಗಿರೀಶ್‌ ಹಾಡಿದ್ದಾರೆ.

ಟಾಪ್ ನ್ಯೂಸ್

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.