Udupi; ಅಖಿಲ ಭಾರತ ಅಂತರ್‌ ವಿ.ವಿ. ಕಬಡ್ಡಿ ಪಂದ್ಯಾವಳಿ: ಮಂಗಳೂರು ವಿ.ವಿ. ಭರ್ಜರಿ ಶುಭಾರಂಭ


Team Udayavani, Nov 24, 2023, 12:20 AM IST

1-adasad

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ, ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ವತಿಯಿಂದ ಕಾಲೇಜಿನಲ್ಲಿ ನಡೆಯುತ್ತಿರುವ ಅಖಿಲ ಭಾರತ ಅಂತರ್‌ ವಿವಿ ಪುರುಷರ ಕಬಡ್ಡಿ ಪಂದ್ಯಾವಳಿಯ ಮೊದಲ ದಿನ ಆತಿಥೆಯ ಮಂಗಳೂರು ವಿ.ವಿ. ತಂಡವು ಉತ್ತಮ ಪ್ರದರ್ಶನ ತೋರಿದೆ.
ಮಂಗಳೂರು ವಿ.ವಿ. ತಂಡವು ಹರಿ ಯಾಣದ ಎಸ್‌ಜೆಜೆಟಿ ವಿ.ವಿ.ಯ ತಂಡ ‌ವನ್ನು 73-42 ಅಂತರದಲ್ಲಿ ಸೋಲಿಸಿದೆ. ಅಲ್ಲದೆ ಮೊದಲ ದಿನದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ತಂಡ ಇದಾಗಿದೆ.

ಔರಂಗಬಾದ್‌ನ ಡಾ| ಎಂಬಿಎ ವಿಶ್ವವಿದ್ಯಾಲಯದ ತಂಡವು ಕಡಪದ ವೇಮನ ವಿ.ವಿ.ಯ ತಂಡವನ್ನು 50-48 ಅಂತರದಲ್ಲಿ ಸೋಲಿಸಿದೆ. ಪಂಜಾಬಿನ ಗುರುಕಾಶಿ ವಿ.ವಿ. ತಂಡವು ಜ್ಞಾನನಾಯಕ ಚಂದ್ರಶೇಖರ್‌ ವಿ.ವಿ.ಯನ್ನು 53-35 ಅಂತರದಲ್ಲಿ ಸೋಲಿಸಿದೆ. ಹರಿಯಾಣದ ಚೌದರಿ ಬನ್ಸಿಲಾಲ್‌ ವಿ.ವಿ. ಪೂರ್ವಾಂಚಲದ ವೀರ್‌ ಬಹದ್ದೂರ್‌ ಸಿಂಗ್‌ ವಿ.ವಿ.ಯನ್ನು 40 (65-25) ಅಂಕಗಳಿಂದ ಸೋಲಿಸಿದೆ. ಹರಿಯಾಣದ ಎಂಡಿ ವಿ.ವಿ.ಯು ಮೈಸೂರು ವಿ.ವಿ.ಯನ್ನು 52-44 ಅಂತರದಲ್ಲಿ ಮಣಿಸಿದೆ.
ದಿನದ ಕೊನೆಯ ಪಂದ್ಯದಲ್ಲಿ ಚಂಡೀಗಢ ವಿ.ವಿ. ತಂಡವು ಜಗನ್ನಾಥ ಸಂಸ್ಕೃತ ವಿ.ವಿ. ತಂಡವನ್ನು 55-36 ಅಂಕಗಳಿಂದ ಸೋಲಿಸಿದೆ.

ಕ್ರೀಡೆಗೆ ಉತ್ತಮ ಮನಃಸ್ಥಿತಿ ಬೇಕು: ರಾಕೇಶ್‌ ಕುಮಾರ್‌

ಶ್ರೀ ಅದಮಾರು ಶಿಕ್ಷಣ ಮಂಡಳಿ ಅಧ್ಯಕ್ಷರಾದ ಅದಮಾರು ಮಠಾಧೀಶ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪಂದ್ಯಾಟಕ್ಕೆ ಚಾಲನೆ ನೀಡಿದರು. ಅನಂತರ ಅರ್ಜುನ ಪ್ರಶಸ್ತಿ ಪುರಸ್ಕೃತ ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ರಾಕೇಶ್‌ ಕುಮಾರ್‌ ಅವರನ್ನು ಸಮ್ಮಾನಿಸಿದರು.

ಕ್ರೀಡಾ ಮನೋಭಾವದಿಂದ ಉತ್ತಮ ಮನಃಸ್ಥಿತಿಯಲ್ಲಿ ಆಡಬೇಕು. ಕ್ರೀಡೆಯಲ್ಲಿ ಸೋಲು ಮತ್ತು ಗೆಲುವು ಇದ್ದೇ ಇರುತ್ತದೆ. ಗೆಲ್ಲಬೇಕು ಎಂಬ ಸದಾಶಯದೊಂದಿಗೆ ಸ್ಪರ್ಧೆ ನೀಡಬೇಕು ಎಂದು ರಾಕೇಶ್‌ ಕುಮಾರ್‌ ಹೇಳಿದರು.
ಈ ಸಂದರ್ಭ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ , ಉದ್ಯಮಿ ಮುನಿಯಾಲು ಉದಯ ಶೆಟ್ಟಿ, ಮಂಗಳೂರು ವಿ.ವಿ. ಕುಲಪತಿ ಡಾ| ಜಯರಾಜ ಅಮೀನ್‌, ವಿ.ವಿ.ಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ| ಜೆರಾಲ್ಡ್‌ ಸಂತೋಷ್‌ ಡಿ’ಸೋಜಾ, ಡಾ| ಕಿಶೋರ್‌ ಕುಮಾರ್‌ ಸಿ.ಕೆ., ಅಖೀಲ ಭಾರತೀಯ ವೀಕ್ಷಕ ಡಾ| ಸುನೀಲ್‌ ಕುಮಾರ್‌, ತಾಂತ್ರಿಕ ವೀಕ್ಷಕ ಪ್ರೊ| ದೇವೇಂದ್ರ ದುಲ್‌, ಸಂಸ್ಥೆಯ ಗೌರವ ಆಡಳಿತಾಧಿಕಾರಿ ಡಾ| ಎ.ಪಿ.ಭಟ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.