Israel War: ಇಸ್ರೇಲ್‌ ವೈಮಾನಿಕ ದಾಳಿಗೆ ಹಮಾಸ್‌ ನೌಕಾ ಪಡೆ ಮುಖ್ಯಸ್ಥ ಅಬು ಮೃತ್ಯು


Team Udayavani, Nov 24, 2023, 11:44 AM IST

Israel War: ಇಸ್ರೇಲ್‌ ವೈಮಾನಿಕ ದಾಳಿಗೆ ಹಮಾಸ್‌ ನೌಕಾ ಪಡೆ ಮುಖ್ಯಸ್ಥ ಅಬು ಮೃತ್ಯು

ಜೆರುಸಲೇಂ: ಇಸ್ರೇಲ್-ಹಮಾಸ್‌ ನಡುವಿನ ಯುದ್ಧ ಮುಂದುವರಿದಿರುವ ನಡುವೆಯೇ ಇಸೇಲ್‌ ಸೇನಾಪಡೆ ಖಾನ್‌ ಯೂನಿಸ್‌ ನಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್‌ ನೌಕಾಪಡೆಯ ಮುಖ್ಯಸ್ಥ ಅಮರ್‌ ಅಬು ಜಲ್ಲಾಹ್‌ ಸಾವನ್ನಪ್ಪಿರುವುದಾಗಿ ಎಎನ್‌ ಐ ವರದಿ ತಿಳಿಸಿದೆ.

ಇದನ್ನೂ ಓದಿ:Embassy: ದೆಹಲಿಯಲ್ಲಿರುವ ರಾಯಭಾರ ಕಚೇರಿಯನ್ನು ಮುಚ್ಚಿದ ಅಫ್ಘಾನಿಸ್ತಾನ… ಇಲ್ಲಿದೆ ಕಾರಣ

ಗಾಜಾಪಟ್ಟಿ ಸಂಘರ್ಷ ಆರಂಭಗೊಂಡ ನಂತರ ಅಬು ಜಲ್ಲಾಹ್‌ ಇಸ್ರೇಲ್‌ ವಿರುದ್ಧ ಹಲವಾರು ನೌಕಾಪಡೆ ಮೂಲಕ ದಾಳಿ ನಡೆಸುವ ನೇತೃತ್ವ ವಹಿಸಿದ್ದ, ಇದೀಗ ಜಲ್ಲಾಹ್‌ ಇಸ್ರೇಲ್‌ ದಾಳಿಯಲ್ಲಿ ಹತನಾಗಿರುವುದಾಗಿ ಹೇಳಿದೆ.

ಕರಾವಳಿ ಪ್ರದೇಶದ ಸಮೀಪ ಇದ್ದ ಹಮಾಸ್‌ ಆಸ್ತಿ-ಪಾಸ್ತಿಯನ್ನು ನಾಶಮಾಡಿರುವುದಾಗಿ ಇಸ್ರೇಲ್‌ ಪಡೆ ತಿಳಿಸಿದೆ. ಶಸ್ತ್ರಾಸ್ತ್ರ ಆಗರ, ಸುರಂಗ ಮಾರ್ಗಗಳು, ತರಬೇತಿ ಶಿಬಿರ, ವೀಕ್ಷಣಾಲಯ, ನೌಕಾ ನೆಲೆಯನ್ನು ಧ್ವಂಸಗೊಳಿಸಿರುವುದಾಗಿ ಇಸ್ರೇಲ್‌ ಸೇನೆ ತಿಳಿಸಿರುವುದಾಗಿ ವರದಿಯಾಗಿದೆ.

ಹಮಾಸ್‌ ನೌಕಾಪಡೆಯ ಪ್ರಾಬಲ್ಯವನ್ನು ಹತ್ತಿಕ್ಕುವ ಮುಖ್ಯ ಗುರಿಯೊಂದಿಗೆ ಇಸೇಲ್‌ ವೈಮಾನಿಕ ದಾಳಿ ನಡೆಸಿದ್ದು, ಹಮಾಸ್‌ ಉಗ್ರರ ದಾಳಿಯನ್ನು ತಡೆಗಟ್ಟಲು ಈ ಕ್ರಮ ತೆಗೆದುಕೊಂಡಿರುವುದಾಗಿ ತಿಳಿಸಿದೆ.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

Bangla-Yunus

National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್‌ ಸ್ಮರಣೆಗೆ ಸರಕಾರ ಕೊಕ್‌

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.