Davis Cup ವಿಶ್ವ ಬಣ ಹೋರಾಟ: ಪಾಕಿಸ್ಥಾನಕ್ಕೆ ಪ್ರಯಾಣಿಸದಿರಲು ಸುಮಿತ್‌, ಮುಕುಂದ್‌ ನಿರ್ಧಾರ


Team Udayavani, Nov 24, 2023, 11:06 PM IST

tennis

ಹೊಸದಿಲ್ಲಿ: ಭಾರತದ ಅಗ್ರ ರ್‍ಯಾಂಕಿನ ಸಿಂಗಲ್ಸ್‌ ಆಟಗಾರರಾದ ಸುಮಿತ್‌ ನಗಲ್‌ ಮತ್ತು ಶಶಿ ಕುಮಾರ್‌ ಮುಕುಂದ್‌ ಅವರು ಮುಂಬರುವ ಡೇವಿಸ್‌ ಕಪ್‌ ಹೋರಾಟಕ್ಕಾಗಿ ಪಾಕಿಸ್ಥಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ರಾಷ್ಟ್ರೀಯ ಟೆನಿಸ್‌ ಫೆಡರೇಶನ್‌ (ಎಐಟಿಎ)ಗೆ ತಿಳಿಸಿದ್ದಾರೆ. ಆಟಗಾರರ ಈ ನಿರ್ಧಾರದಿಂದ ಗೊಂದಲಕ್ಕೆ ಒಳಗಾಗಿರುವ ಎಐಟಿಎ ಮುಂದಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲು ನಿರ್ಧರಿಸಿದೆ.
ಡೇವಿಸ್‌ ಕಪ್‌ ವಿಶ್ವ ಬಣ ಒಂದರ ಪ್ಲೇ ಆಫ್ ಹೋರಾಟವು ಪಾಕಸ್ಥಾನದಲ್ಲಿ ಮುಂದಿನ ಫೆಬ್ರವರಿಯಲ್ಲಿ ನಡೆಯಲಿದೆ. ಈ ಕೂಟಕ್ಕೆ ತಮ್ಮ ಅಲಭ್ಯದ ಬಗ್ಗೆ ಅವರಿಬ್ಬರು ಫೆಡರೇಶನ್‌ಗೆ ಮಾಹಿತಿ ನೀಡಿದ್ದಾರೆ. ಆದರೆ ನಿರ್ದಿಷ್ಟ ಕಾರಣವನ್ನು ಅವರಿಬ್ಬರು ತಿಳಿಸಿಲ್ಲ.

ಡೇವಿಸ್‌ ಕಪ್‌ ಹುಲ್ಲುಹಾಸಿನ ಅಂಗಣದಲ್ಲಿ ನಡೆಯಲಿದೆ. ಇಂತಹ ಅಂಗಣದಲ್ಲಿ ಆಡುವುದು ಸುಮಿತ್‌ ಅವರಿಗೆ ಬಯಸುವುದಿಲ್ಲ, ಅವರ ಶೈಲಿಯ ಆಟಕ್ಕೆ ಈ ಅಂಗಣ ಒಗ್ಗಿಕೊಳ್ಳುವುದಿಲ್ಲ. ಮುಕುಂದ್‌ ಅವರು ವೈಯಕ್ತಿಕ ಕಾರಣಗಳಿಗಾಗಿ ಡೇವಿಸ್‌ ಕಪ್‌ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಹುಲ್ಲುಹಾಸಿನಲ್ಲಿ ಪಂದ್ಯಗಳು ನಡೆಯುವ ಕಾರಣ ಪಾಕಿಸ್ಥಾನ ವಿರುದ್ಧದ ಹೋರಾಟಕ್ಕೆ ನನ್ನನ್ನು ಪರಿಗಣಿಸುವುದು ಬೇಡವೆಂದು ದೀರ್ಘ‌ ಸಮಯದ ಮೊದಲೇ ನಗಲ್‌ ಅವರು ಎಐಟಿಎಗೆ ತಿಳಿಸಿದ್ದರು ಎಂದು ಫೆಡರೇಶನ್‌ನ ಮೂಲಗಳು ತಿಳಿಸಿವೆ.

ಸದ್ಯದ ಸ್ಥಿತಿಯಲ್ಲಿ ಭಾರತದ ಸವಾಲಿನ ನೇತೃತ್ವವನ್ನು ರಾಮ್‌ಕುಮಾರ್‌ ರಾಮನಾಥನ್‌ ವಹಿಸಿಕೊಳ್ಳುವ ಸಾಧ್ಯತೆಯಿದೆ. ದಿಗ್ವಿಜಯ್‌ ಪ್ರತಾಪ್‌ ಸಿಂಗ್‌ ಕೂಡ ಆಡುವ ಸಾಧ್ಯತೆಯಿದೆ. ಅವರು ಕಳೆದ ಸಪ್ಟೆಂಬರ್‌ನಲ್ಲಿ ನಡೆದ ಮೊರೊಕ್ಕೊ ವಿರುದ್ಧದ ಹೋರಾಟದಲ್ಲಿ ಭಾರತ ಪರ ಮೊದಲ ಬಾರಿ ಆಡಿದ್ದರು.

ಟಾಪ್ ನ್ಯೂಸ್

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ

1-aaaa

Ex-Minister ಬಿ.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

Ramanivas Rawat took oath as minister twice within 15 minutes

Bhopal; 15 ನಿಮಿಷದೊಳಗೆ ಎರಡು ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಮನಿವಾಸ್ ರಾವತ್

Rain Heavy

Heavy Rain ಅಬ್ಬರ; ಜು.9 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-asaas

Manipur; ಪರಿಹಾರ ಶಿಬಿರಗಳಿಗೆ ರಾಹುಲ್ ಗಾಂಧಿ ಭೇಟಿ: ಅಚಲ ಬದ್ಧತೆ ಎಂದ ಕಾಂಗ್ರೆಸ್

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Why did he ignore the BCCI instruction to play Ranji? Ishaan replied

IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್

Team India: How much money is given to whom by BCCI in ₹125 crore?

Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?

1-paris

Paris Olympics; ಅಲ್ಡ್ರಿನ್‌, ಅಂಕಿತಾ ಧ್ಯಾನಿಗೆ ಒಲಿಂಪಿಕ್ಸ್‌ ಟಿಕೆಟ್‌

1-eweweqw

Wrestling; ವಿನೇಶ್‌ ಫೋಗಾಟ್‌ ಗೆ ಸ್ವರ್ಣ ಪದಕ

1-a-chinna

Asian ಪೆಸಿಫಿಕ್‌ ಬೆಂಚ್‌ ಪ್ರಸ್‌ ಚಾಂಪಿಯನ್‌ಶಿಪ್‌: ವಿಜಯ ಕಾಂಚನ್‌ಗೆ 2 ಚಿನ್ನ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Davanagere; ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಹರಿಹರ ನಗರಸಭೆ ಪೌರಾಯುಕ್ತ

Davanagere; ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಹರಿಹರ ನಗರಸಭೆ ಪೌರಾಯುಕ್ತ

ಬಳ್ಳಾರಿ: ವಿನಾಶದ ಅಂಚಿಗೆ ಸಂಡೂರು ನೈಸರ್ಗಿಕ ಸಂಪತ್ತು?

ಬಳ್ಳಾರಿ: ವಿನಾಶದ ಅಂಚಿಗೆ ಸಂಡೂರು ನೈಸರ್ಗಿಕ ಸಂಪತ್ತು?

TOOFAAN

Toofaan; ಭರವಸೆ ಮೂಡಿಸಿದ ತೂಫಾನ್‌ ನೋಟ

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ

1-aaaa

Ex-Minister ಬಿ.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.