Pavanje ಮೇಳದ ತಿರುಗಾಟಕ್ಕೆ ಚಾಲನೆ: ಯಕ್ಷಗಾನದಿಂದ ಸಾಂಸ್ಕೃತಿಕ ಸಮೃದ್ಧಿ: ಐಕಳ


Team Udayavani, Nov 24, 2023, 11:27 PM IST

Pavanje ಮೇಳದ ತಿರುಗಾಟಕ್ಕೆ ಚಾಲನೆ: ಯಕ್ಷಗಾನದಿಂದ ಸಾಂಸ್ಕೃತಿಕ ಸಮೃದ್ಧಿ: ಐಕಳ

ಹಳೆಯಂಗಡಿ: ಯಕ್ಷಗಾನ ಕಲೆಯು ಸಂಸ್ಕೃತಿಯ ಸಮೃದ್ಧಿಗೆ ಕಾರಣವಾಗಿದೆ. ಯುವ ಪ್ರತಿಭೆಗಳು ತಮ್ಮ ಪ್ರತಿಭೆಯನ್ನು ಸಾûಾತ್ಕರಿಸುವ ಮೂಲಕ ಕಲೆಯನ್ನು ಉಳಿಸುವಂತೆ ಮಾಡಲಾಗುತ್ತಿದೆ. ಧಾರ್ಮಿಕ ಕ್ಷೇತ್ರಗಳಿಂದ ಯಕ್ಷಗಾನಕ್ಕೆ ಪ್ರೋತ್ಸಾಹ ಸಿಕ್ಕಲ್ಲಿ ಇನ್ನಷ್ಟು ಎತ್ತರಕ್ಕೆ ಹಾಗೂ ಕಲಾವಿದರಿಗೆ ಆಸರೆಯಾಗಿ ಬೆಳೆಯುವುದರಲ್ಲಿ ಸಂಶಯವೇ ಇಲ್ಲ ಎಂದು ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಹೇಳಿದರು.

ಪಾವಂಜೆ ನಾಗವೃಜ ಕ್ಷೇತ್ರದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮೀ ದೇವಸ್ಥಾನದಲ್ಲಿ ಶುಕ್ರವಾರ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮೀ ಕೃಪಾಪೋಷಿತ ಯಕ್ಷಗಾನ ಮಂಡಳಿಯ ನಾಲ್ಕನೇ ವರುಷದ ಯಾನಾರಂಭಕ್ಕೆ ಚಾಲನೆ ನೀಡಿ ಅವರು ಶುಭ ಹಾರೈಸಿದರು.

ಮೇಳಕ್ಕೆ ಸ್ವರ್ಣ ಕಿರೀಟವನ್ನು ಸೇವಾ ರೂಪದಲ್ಲಿ ನೀಡಿರುವ ಹಿರಿಯ ಸಮಾಜ ಸೇವಕ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಶುಭಾಶಂಸನೆಗೈದರು.

ಆಡಳಿತ ಮೊಕ್ತೇಸರ ಶಶೀಂದ್ರ ಕುಮಾರ್‌ ಕಲಾವಿದರನ್ನು ಹಾಗೂ ಮೇಳಕ್ಕೆ ಸಹಕರಿಸಿದ ದಾನಿಗಳನ್ನು, ಗಣ್ಯರನ್ನು ಕ್ಷೇತ್ರದ ಪರವಾಗಿ ಗೌರವಿಸಿದರು. ಧರ್ಮದರ್ಶಿ ಡಾ| ಯಾಜಿ ಎಚ್‌. ನಿರಂಜನ ಭಟ್‌ ಗೆಜ್ಜೆ ಕಟ್ಟುವ ಸಂಪ್ರದಾಯವನ್ನು ನಡೆಸಿಕೊಟ್ಟರು.

“ಪಾಂಡವಾಶ್ವಮೇಧ’ ಬಯಲಾಟ ಪ್ರದರ್ಶನಗೊಂಡಿತು. ಮೇಳದ ಪ್ರಧಾನ ಭಾಗವತರು ಹಾಗೂ ಸಂಚಾಲಕ ಪಟ್ಲ ಸತೀಶ್‌ ಶೆಟ್ಟಿ ಅವರು ಸ್ವಾಗತಿಸಿದರು.

ನ.24ರಿಂದ 2024ರ ಮೇ 25ವರೆಗೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕರ್ನಾಟಕ, ಕೇರಳ ಸಹಿತ 180ಕ್ಕಿಂತಲೂ ಹೆಚ್ಚು ಯಕ್ಷಗಾನ ಸೇವೆಯಾಟ ನಡೆಯಲಿದೆ. ವಿಶೇಷವಾಗಿ ಕಲಾವಿದರ ಸಂಚಾರಕ್ಕಾಗಿ ಬಸ್‌ನನ್ನು ದಾನಿಯೊಬ್ಬರು ಈ ಸಂದರ್ಭದಲ್ಲಿ ಹಸ್ತಾಂತರಿಸಿದರು.

ದೇವಸ್ಥಾನದ ಟ್ರಸ್ಟಿ ನಕ್ರೆ ಬಾಲಕೃಷ್ಣ ಭಟ್‌, ಗಣ್ಯರಾದ ನರೇಂದ್ರ ಶೆಟ್ಟಿ ಸೌದಿ, ಸುದೇಶ್‌ ಕುಮಾರ್‌ ರೈ, ಅಡ್ಯಾರ್‌ ಪುರುಷೋತ್ತಮ ಭಂಡಾರಿ, ಜಯರಾಂ ಶೇಖ, ಮಹಾವೀರ್‌ ಪಾಂಡ್ಯ, ಎಂ.ಎಲ್‌. ಸಾಮಗ, ಸುಧಾಕರ ಪೂಂಜ ಸುರತ್ಕಲ್‌, ಭುಜಬಲಿ ಧರ್ಮಸ್ಥಳ, ವಿಜಯ ಶೆಟ್ಟಿ ಕಾರ್ಕಳ, ಅರತಿ ಅಳ್ವ, ಬಾಳ ಜಗನ್ನಾಥ ಶೆಟ್ಟಿ, ಗಿರೀಶ್‌ ಶೆಟ್ಟಿ, ಪೂರ್ಣಿಮಾ ಶಾಸ್ತ್ರಿ, ಸುಜಾತಾ ಆಚಾರ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.