Swathi Mutthina Male Haniye: ತಣ್ಣಗೆ ಕಾಡುವ ಕವನದಂತೆ…


Team Udayavani, Nov 25, 2023, 10:54 AM IST

Swathi Mutthina Male Haniye: ತಣ್ಣಗೆ ಕಾಡುವ ಕವನದಂತೆ…

ನಾಯಕ ತನ್ನ ಜೀವನದ ಕೊನೆಯ ಹಂತದಲ್ಲಿರುತ್ತಾನೆ. ಮಾರಣಾಂತಿಕ ಕಾಯಿಲೆಗೆ ತುತ್ತಾಗಿ ಮಧ್ಯ ವಯಸ್ಸಿನಲ್ಲಿಯೇ ಉಸಿರು ಚೆಲ್ಲುವ ಪರಿಸ್ಥಿತಿ ಆತನದ್ದು. ಸಾಯುವ ಮುನ್ನವಾದರೂ ನೆಮ್ಮದಿಗೆ ಕೈ ಚಾಚುತ್ತಾನೆ. ಸಾವಿನ ದವಡೆಗೆ ತಲುಪಿರುವುದರಿಂದ ತನ್ನೋರು ಅನ್ನೋರು ಯಾರೂ ಇರುವುದಿಲ್ಲ. ಹೀಗಾಗಿ ಈತ ಊರು ಬಿಟ್ಟು ಬಂದಿರುತ್ತಾನೆ. ನಾಯಕಿಗೆ ಮೊದ ಮೊದಲು ಈತನ ವರ್ತನೆ ಇಷ್ಟವಾಗದಿದ್ದರೂ, ಮುಂದೆ ಆತನಿಲ್ಲದೇ ಬದುಕುವುದೇ ಕಷ್ಟ ಎನ್ನುವಷ್ಟರ ಮಟ್ಟಿಗೆ ಬಾಂಧವ್ಯ ಬೇರೂರಿರುತ್ತದೆ. ಆದರೆ ಆಕೆ ಗೃಹಿಣಿ..!

ಇದು “ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಕಥಾಸಾರಾಂಶ. ಒಟ್ಟಾರೆ ಸಿನಿಮಾವನ್ನು ಕವನದ ರೂಪಕದಂತೆ ಕಟ್ಟಿಕೊಟ್ಟಿದ್ದಾರೆ ನಟ, ನಿರ್ದೇಶಕ ರಾಜ್‌ ಬಿ ಶೆಟ್ಟಿ. ಯಾವುದೇ ಅಬ್ಬರವಿಲ್ಲದೇ ತಣ್ಣನೆಯ ಗಾಳಿಯಂತೆ ಕತೆಯನ್ನು ನಿರೂಪಿಸುತ್ತಾರೆ… ಪಾತ್ರ ಪೋಷಣೆಯಲ್ಲೂ ಅಷ್ಟೇ ಅಚ್ಚುಕಟ್ಟು. ಹೆಣ್ಣಿನ ಒಳಮನಸ್ಸು, ಆಕೆಯ ಸುಖ-ದುಃಖ, ಬೇಕು-ಬೇಡಗಳನ್ನು ಸಮರ್ಪಕವಾಗಿ ತೆರೆಯ ಮೇಲೆ ಹರಡಿದ್ದಾರೆ.

ಮಳೆಯ ಹನಿ, ಇಬ್ಬನಿ, ನಂದಿ ಬಟ್ಲು ಹೂ, ಗಿಡ, ಮರ, ಎಲೆ… ಎಲ್ಲವನ್ನೂ ಕತೆಯೊಳಗೆ ತಂದು ಕೂರಿಸಿದ್ದಾರೆ. ಹೀಗಾಗಿ ಪಾತ್ರಗಳು ಕೆಲವೊಮ್ಮೆ ಮಾತನಾಡದಿದ್ದರೂ, ಪ್ರತಿ ಫ್ರೇಮ್‌ನಲ್ಲೂ ಮಾತು ಧ್ವನಿಸುವಂತೆ ದೃಶ್ಯಗಳನ್ನು ಕಟ್ಟಿಕೊಡುವಲ್ಲಿ ರಾಜ್‌ ಸಫ‌ಲರಾಗಿದ್ದಾರೆ.

ನಟನೆ, ನಿರ್ದೇಶನ ಎರಡರಲ್ಲೂ ರಾಜ್‌ ನೀರು ಕುಡಿದಷ್ಟೇ ಸರಾಗವಾಗಿ ಸರಿದೂಗಿಸಿಕೊಂಡು ಹೋಗಿದ್ದಾರೆ. ಸಿರಿ ಸಿನಿಮಾ ಮುಗಿದ ಮೇಲೂ ಕಾಡುತ್ತಾರೆ. ಮಿದುನ್‌ ಸಂಗೀತ, ಪ್ರವೀಣ್‌ ಶ್ರೀಯಾನ್‌ ಕ್ಯಾಮೆರಾ ಕೆಲಸ ಮುತ್ತಿನಷ್ಟೇ ಹೊಳಪು ಮತ್ತು ಮೌಲ್ಯ ಕಾಪಾಡಿಕೊಂಡಿದೆ.

ಟಾಪ್ ನ್ಯೂಸ್

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

vidyarthi vidyarthiniyare premier show in dubai

ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್‌ ಶೋ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.