Vijay Hazare Trophy: ಪಡಿಕ್ಕಲ್‌ ಶತಕ; ಕರ್ನಾಟಕ ವಿಜಯ

 ಉತ್ತರಾಖಂಡ ವಿರುದ್ಧ 52 ರನ್‌ ಗೆಲುವು

Team Udayavani, Nov 25, 2023, 11:52 PM IST

1-sdsdads

ಅಹ್ಮದಾಬಾದ್‌: ದೇವದತ್ತ ಪಡಿಕ್ಕಲ್‌ ಅವರ ಶತಕ ಪರಾಕ್ರಮ ಹಾಗೂ ವಾಸುಕಿ ಕೌಶಿಕ್‌ ಅವರ ಘಾತಕ ಬೌಲಿಂಗ್‌ ನೆರವಿನಿಂದ “ವಿಜಯ್‌ ಹಜಾರೆ ಟ್ರೋಫಿ’ ಏಕದಿನ ಪಂದ್ಯಾವಳಿಯಲ್ಲಿ ಕರ್ನಾಟಕ ಸತತ 2ನೇ ಗೆಲುವು ಸಾಧಿಸಿದೆ. ಶನಿವಾರ ಇಲ್ಲಿನ “ನರೇಂದ್ರ ಮೋದಿ ಸ್ಟೇಡಿಯಂ’ನಲ್ಲಿ ನಡೆದ ಪಂದ್ಯದಲ್ಲಿ ರಾಜ್ಯ ತಂಡ ಉತ್ತರಾಖಂಡವನ್ನು 52 ರನ್ನುಗಳಿಂದ ಮಣಿಸಿತು.

ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಕರ್ನಾಟಕ 7 ವಿಕೆಟಿಗೆ 284 ರನ್‌ ಪೇರಿಸಿದರೆ, ಇದಕ್ಕೆ ದಿಟ್ಟ ಉತ್ತರ ನೀಡುವಲ್ಲಿ ವಿಫ‌ಲವಾದ ಉತ್ತರಾಖಂಡ 9 ವಿಕೆಟ್‌ ನಷ್ಟಕ್ಕೆ 232 ರನ್‌ ಬಾರಿಸಿ ಶರಣಾಯಿತು.

“ಸಿ’ ವಿಭಾಗದ ಮೊದಲ ಪಂದ್ಯದಲ್ಲಿ ಕರ್ನಾಟಕ 222 ರನ್ನುಗಳ ಬೃಹತ್‌ ಅಂತರದಿಂದ ಜಮ್ಮು ಮತ್ತು ಕಾಶ್ಮೀರ ತಂಡವನ್ನು ಮಣಿಸಿತ್ತು. ಇನ್ನೊಂದೆಡೆ ಉತ್ತರಾಖಂಡ ಮೊದಲ ಲೀಗ್‌ ಪಂದ್ಯದಲ್ಲಿ ಹರ್ಯಾಣಕ್ಕೆ 6 ವಿಕೆಟ್‌ಗಳಿಂದ ಶರಣಾಗಿತ್ತು.

ಪಡಿಕ್ಕಲ್‌ ಶತಕ ಪರಾಕ್ರಮ
ವನ್‌ಡೌನ್‌ ಬ್ಯಾಟರ್‌ ದೇವದತ್ತ ಪಡಿಕ್ಕಲ್‌ ಅವರ 117 ರನ್‌ ಸಾಹಸ ಕರ್ನಾಟಕ ಸರದಿಯ ಆಕರ್ಷಣೆ ಆಗಿತ್ತು. ನಿಕಿನ್‌ ಜೋಸ್‌ (72) ಮತ್ತು ಮನೀಷ್‌ ಪಾಂಡೆ (56) ಅರ್ಧ ಶತಕದ ಕೊಡುಗೆ ಸಲ್ಲಿಸಿದರು.

ಜಮ್ಮು ಮತ್ತು ಕಾಶ್ಮೀರ ವಿರುದ್ಧ ಅಮೋಘ ಶತಕ ಬಾರಿಸಿ ಮೊದಲ ವಿಕೆಟಿಗೆ 267 ರನ್‌ ಪೇರಿಸಿದ್ದ ಆರ್‌. ಸಮರ್ಥ್ (11) ಮತ್ತು ನಾಯಕ ಮಾಯಾಂಕ್‌ ಅಗರ್ವಾಲ್‌ (0) ಇಲ್ಲಿ ವಿಫ‌ಲರಾದರು. ಹೀಗಾಗಿ ಪಡಿ ಕ್ಕಲ್‌ ಮೊದಲ ಓವರ್‌ನಲ್ಲೇ ಕ್ರೀಸ್‌ ಇಳಿಯಬೇಕಾಯಿತು. 38ನೇ ಓವರ್‌ ತನಕ ಬ್ಯಾಟಿಂಗ್‌ ವಿಸ್ತರಿಸಿದ ಅವರು 122 ಎಸೆತಗಳಿಂದ 117 ರನ್‌ ಬಾರಿಸಿ ದರು. ಈ ಪ್ರಚಂಡ ಬ್ಯಾಟಿಂಗ್‌ ವೇಳೆ 13 ಬೌಂಡರಿ, 5 ಸಿಕ್ಸರ್‌ ಸಿಡಿದವು.

ನಿಕಿನ್‌ ಜೋಸ್‌ ಅವರ 72 ರನ್‌ 82 ಎಸೆತಗಳಿಂದ ಬಂತು. ಸಿಡಿಸಿದ್ದು 3 ಫೋರ್‌, 3 ಸಿಕ್ಸರ್‌. ಪಡಿಕ್ಕಲ್‌-ಜೋಸ್‌ ಜತೆಯಾಟದಲ್ಲಿ 131 ರನ್‌ ಒಟ್ಟು ಗೂಡಿತು. ಮನೀಷ್‌ ಪಾಂಡೆ ಕೂಡ ಆಕ್ರಮಣಕಾರಿ ಆಟವಾಡಿದರು. 40 ಎಸೆತಗಳಿಂದ 56 ರನ್‌ ಬಂತು. 4 ಬೌಂಡರಿ, 3 ಸಿಕ್ಸರ್‌ ಬಾರಿಸಿ ಅಪಾಯ ಕಾರಿಯಾಗಿ ಗೋಚರಿಸಿದರು.

ಚೇಸಿಂಗ್‌ ವೇಳೆ ಉತ್ತರಾಖಂಡಕ್ಕೆ ದೊಡ್ಡ ಮಟ್ಟದ ಹೋರಾಟ ನೀಡಲು ಸಾಧ್ಯವಾಗಲಿಲ್ಲ. ಆದರೆ 8ನೇ ಕ್ರಮಾಂಕದಲ್ಲಿ ಆಡಲು ಬಂದ ಕುಣಾಲ್‌ ಚಂದೇಲಾ ಪ್ರಚಂಡ ಆಟವಾಡಿ 98 ರನ್‌ ಬಾರಿಸುವಲ್ಲಿ ಯಶಸ್ವಿಯಾದರು. ಕರ್ನಾಟಕದ ಮುಂದಿನ ಎದುರಾಳಿ ದಿಲ್ಲಿ. ಈ ಪಂದ್ಯ ಸೋಮವಾರ ನಡೆಯಲಿದೆ.

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.