Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿಬರಲಿದೆ


Team Udayavani, Nov 26, 2023, 7:57 AM IST

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿಬರಲಿದೆ

ಮೇಷ: ಎಣಿಸಿದ್ದು ಕೈಗೂಡಲಿಲ್ಲ ಎಂಬ ಚಿಂತೆ ಬೇಡ,  ದೇವರು ಇನ್ನೊಂದು ಕೊಡುತ್ತಾನೆ ಎಂಬ ಭರವಸೆ ಇರಲಿ. ವಿರಾಮದ ದಿನವಾದರೂ ಕೆಲಸದ ಚಿಂತೆ. ಉದ್ಯಮ,  ವ್ಯವಹಾರದಲ್ಲಿ  ಉತ್ತಮ ಲಾಭ. ಲೇವಾದೇವಿ ವ್ಯವಹಾರ ನಿಮಗೆ  ಹಿಡಿಸದು.  ಅಪರೂಪದ ನೆಂಟರ ಆಗಮನ.

ವೃಷಭ: ಕಾಲ ಚೆನ್ನಾಗಿದ್ದರೆ ಎಲ್ಲವೂ ಚೆನ್ನಾಗಿರುತ್ತದೆ.  ವಿರಾಮದಲ್ಲಿ ಗೆಳೆಯರ ಭೇಟಿ. ಸ್ವಂತ ಉದ್ಯಮದ ಉತ್ಪನ್ನಗಳಿಗೆ   ದಿಢೀರ್‌ ಬೇಡಿಕೆ ವೃದ್ಧಿ. ಉದ್ಯೋಗಾಸಕ್ತರಿಗೆ  ನೌಕರಿ  ಸಿಗುವ ಸೂಚನೆ.  ಅವಿವಾಹಿತ ಹುಡುಗರಿಗೆ ವಿವಾಹ ಯೋಗ. ಕೃಷ್ಯುತ್ಪಾದನೆ ಮಾರಾಟದಿಂದ ಉತ್ತಮ ಲಾಭ.

ಮಿಥುನ: ಭಗವಂತನೇ ಭವಿಷ್ಯ ನಿರ್ಣಾಯಕ. ಸ್ವಂತ ಉದ್ಯಮಕ್ಕೆ ಎದುರಾಳಿಗಳಿಂದ ಪ್ರಬಲ ಸ್ಪರ್ಧೆ.  ಪಿತ್ರಾರ್ಜಿತ ಆಸ್ತಿಯನ್ನು ಉಳಿಸಿಕೊಳ್ಳುವ ಪ್ರಯತ್ನ ಸಫ‌ಲವಾಗುವ ಸೂಚನೆ.  ಪರಿಸರ ರಕ್ಷಣೆಗೆ ಶ್ರಮದಾನ. ಮನೆಮಂದಿಯ ನಡುವೆ  ಪ್ರೀತಿ, ಸಾಮರಸ್ಯ ವೃದ್ಧಿ.

ಕರ್ಕಾಟಕ: ಮಲಿನ ಪರಿಸರದಿಂದ ಪ್ರಭಾವಿತರಾಗಬೇಡಿ. ಸತತ ಪ್ರಯತ್ನದಿಂದ ಸದ್ಭಾವನೆ. ಸ್ವಂತ ಉದ್ಯಮವನ್ನು ದೀರ್ಘ‌ಕಾಲದಿಂದ ಕಾಡುತ್ತಿದ್ದ ಸಮಸ್ಯೆ ನಿವಾರಣೆ. ಖಾದಿ ಉದ್ಯಮ ಬೆಳೆಸಲು ಆಸಕ್ತಿ. ದೇವತಾರಾಧನೆ, ಸದ್ಗ್ರಂಥ ಪಾರಾಯಣ, ಧ್ಯಾನ, ಭಜನೆ, ಸತ್ಸಂಗಗಳತ್ತ ಸೆಳೆತ.

ಸಿಂಹ: ಆರು ದಿನಗಳ ಸತತ ಶ್ರಮದ ಬಳಿಕ ವಿರಾಮದಲ್ಲೂ ಕ್ರಿಯೆಯ ಚಿಂತನೆ. ಉದ್ಯೋಗ ಸ್ಥಾನದಲ್ಲಿ ಹೊಸ ಪ್ರಯೋಗಗಳ ಯೋಚನೆ. ಸ್ವಂತ ಉದ್ಯಮದ ಉತ್ಪನ್ನಗಳಿಗೆ ಹೊರಗಿನ ರಾಜ್ಯಗಳಿಂದ ಮತ್ತು ವಿದೇಶಗಳಿಂದಲೂ ಬೇಡಿಕೆ. ಹಿರಿಯರ ಆರೋಗ್ಯ ಉತ್ತಮ.

ಕನ್ಯಾ: ಹೊಸ ಬಗೆಯ ಅನು ಭವಗಳಿಂದಲೇ ಬದುಕಿಗೆ ರುಚಿ. ಎಲೆಕ್ಟ್ರಾನಿಕ್ಸ್‌, ಎಲೆಕ್ಟ್ರಿಕಲ್ಸ್ ರಿಪೇರಿಯವರಿಗೆ ವಿರಾಮ ಇಲ್ಲ. ವಯಸ್ಸು ಮೀರುವ ಭೀತಿಯಲ್ಲಿರುವ ಅವಿವಾಹಿತರಿಗೆ ವಿವಾಹ ಯೋಗ.  ವೃತ್ತಿ ಪರಿಣತಿ ವೃದ್ಧಿಗೆ ನುರಿತವರ ಸಹಾಯ.

ತುಲಾ: ಚಿತ್ತಸ್ಥೈರ್ಯ ಪ್ರಾಪ್ತಿಯ ಪ್ರಯತ್ನದಲ್ಲಿ  ಮುನ್ನಡೆ.  ಬಾಲ್ಯದ ಒಡನಾಡಿಗಳ ಅಕಸ್ಮಾತ್‌ ಮಿಲನ. ಮಕ್ಕಳ ಶೈಕ್ಷಣಿಕ ಸಾಧನೆಯಿಂದ ಆನಂದ. ಆಧ್ಯಾತ್ಮಿಕ ಸಾಹಿತ್ಯ ಅಧ್ಯಯನ. ಮನೆಗೆ ಬಂದ ಹಿರಿಯರೊಂದಿಗೆ ಹತ್ತಿರದ ದೇವಾಲಯಕ್ಕೆ ಸಂದರ್ಶನ.

ವೃಶ್ಚಿಕ: ವಿರಾಮದ ದಿನ ಕೆಲಸದ ಚಿಂತೆಯನ್ನು ದೂರವಿಡಿ. ಬಂಧು ಮಿತ್ರರ ಭೇಟಿ. ಗೃಹೋದ್ಯಮ ಉತ್ಪನ್ನಗಳಿಗೆ ಬೇಡಿಕೆ  ಸುಧಾರಣೆ. ಹಳೆಯ  ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ.  ಉದ್ಯೋಗ ಅರಸುವ ಶಿಕ್ಷಿತರಿಗೆ ಶುಭ ಸೂಚನೆ.

ಧನು: ಸೇವಾಸ್ಥಾನದಲ್ಲಿ ನಿಮ್ಮಿಂದ ಉಪಕೃತ ರಾದವರ ಆಗಮನ.  ಸಣ್ಣ ಪ್ರಮಾಣದ ಗೃಹೋದ್ಯಮ ಕೈಗೊಳ್ಳಲು ಸಿದ್ಧತೆ. ಸ್ವಂತ ಮನೆ ಹೊಂದುವ ಹಂಬಲ  ಈಡೇರುವ ಸೂಚನೆ. ಮನೆಯಲ್ಲಿ ಇಷ್ಟದೇವತಾರ್ಚನೆ. ಸೋದರ, ಸೋದರಿಯರ ಭೇಟಿ. ಕೃಷಿ ಕ್ಷೇತ್ರಕ್ಕೆ ಭೇಟಿ.

ಮಕರ: ವಿರಾಮದ ದಿನ ವಾದರೂ  ಹಲವು ಬಗೆಯ ಕರ್ತವ್ಯಗಳಿಂದಾಗಿ ದೈಹಿಕ ವಿಶ್ರಾಂತಿಯ ಪ್ರಶ್ನೆ ಇಲ್ಲ. ನಿಕಟ ಬಂಧುಗಳ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಅರ್ಧ ದಿನದ ವ್ಯಾಪಾರದಲ್ಲೇ ನಿರೀಕ್ಷೆ ಮೀರಿದ ಲಾಭ.

ಕುಂಭ: ವಿರಾಮದ  ದಿನ ಸೇವೆಗೆ ಮೀಸಲಾಗಿಡುವ ಮನಸ್ಸಿದ್ದರೂ  ಕಾರ್ಯ ರಂಗದ ಕರೆಗೆ ಸ್ಪಂದನ. ವೃತ್ತಿರಂಗದ ಮಿತ್ರರಿಂದ ಮಾರ್ಗದರ್ಶನಕ್ಕೆ ಕೋರಿಕೆ. ಮುದ್ರಣ ಸಾಮಗ್ರಿಗಳು, ಸ್ಟೇಶನರಿ, ಶೋಕಿ ಸಾಮಗ್ರಿಗಳ ವಿತರಕರಿಗೆ ಅತಿಯಾದ ಬೇಡಿಕೆ.

ಮೀನ: ವಿರಾಮದ ದಿನ ಬಂದ ಸಹಾಯದ ಕರೆಗಳಿಂದ ವಿಚಲಿತರಾಗದಿರಿ.ಒಡನಾಡಿಗಳಿಂದ ಸರ್ವವಿಧ ಸಹಾಯ. ಜನಸೇವಾ ಕಾರ್ಯಗಳು ನಿರಾತಂಕವಾಗಿ ಮುಂದುವರಿಕೆ. ನಿಕಟಬಂಧುವಿಗೆ ನಿರ್ಮಾಣ ವ್ಯವಹಾರ  ಮುಂದುವರಿಸಲು ಮಾರ್ಗದರ್ಶನ.

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

1-horoscope

Horoscope: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ, ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ

1-horoscope

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ

1-horoscope

Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ

Dina Bhavishya

Daily Horoscope; ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿ, ನಿಲ್ಲದ ಹಿತಶತ್ರುಗಳ ಕಾಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.