Chikkamagaluru: ದಶಕಗಳ ಬಳಿಕ ವಿವಾದಿತ ದತ್ತಪೀಠದಲ್ಲಿ ಹುಣ್ಣಿಮೆ ಪೂಜೆ
Team Udayavani, Nov 27, 2023, 1:14 PM IST
ಚಿಕ್ಕಮಗಳೂರು: ದಶಕಗಳ ಬಳಿಕ ವಿವಾದಿತ ದತ್ತಪೀಠದಲ್ಲಿ ಹುಣ್ಣಿಮೆ ಪೂಜೆ ನಡೆಯಲಿದೆ.
ಕರ್ನಾಟಕದ ಅಯೋಧ್ಯೆ ಎಂದೇ ಬಿಂಬಿತವಾಗಿರುವ ದತ್ತಪೀಠದಲ್ಲಿ ವರ್ಷಗಳ ಬಳಿಕ ಮೊದಲ ಬಾರಿಗೆ ನೂರಾರು ಬಿಜೆಪಿ ಕಾರ್ಯಕರ್ತರು ಹುಣ್ಣಿಮೆ ಪೂಜೆಯಲ್ಲಿ ಭಾಗಿಯಾಗಿ, ದತ್ತ ಪಾದುಕೆ ದರ್ಶನ ಮಾಡಿ, ಪೂಜೆ ಸಲ್ಲಿಸಲಿರುವರು.
ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ದತ್ತಪೀಠದಲ್ಲಿ ಪ್ರತಿ ಹುಣ್ಣಿಮೆಯಂದು ಭಜರಂಗದಳ, ವಿಶ್ವ ಹಿಂದೂ ಪರಿಷತ್ ನಿಂದ ಪೂಜೆ ನಡೆಯುತ್ತಿತ್ತು.
ಹಿಂದೂ ಪೀಠದ ಜೊತೆ ರಾಜಕೀಯವಾಗಿ ಚರ್ಚೆಯಲ್ಲಿರುವ ದತ್ತಪೀಠಕ್ಕೆ ಬೈಕ್ ಜಾಥಾ ಮೂಲಕ ಕಾರ್ಯಕರ್ತರು ತೆರಳಿ ಪೂಜೆ ಮಾಡಲಿದ್ದು, ಡಿಸೆಂಬರ್ 17 ರಿಂದ ದತ್ತ ಜಯಂತಿ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ
ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ
Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ
CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.