Udupi: ಅಟಲ್‌ ಕೇಂದ್ರದಲ್ಲಿ 73,204 ಅರ್ಜಿ ವಿಲೇವಾರಿ


Team Udayavani, Nov 28, 2023, 12:06 AM IST

Udupi: ಅಟಲ್‌ ಕೇಂದ್ರದಲ್ಲಿ 73,204 ಅರ್ಜಿ ವಿಲೇವಾರಿ

ಉಡುಪಿ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ಉತ್ತಮ ಸೇವೆ ನೀಡುವ ಮೂಲಕ ಕಳೆದ 6 ತಿಂಗಳಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಮುಂದಾಗಿದೆ ಜಿಲ್ಲಾಧಿಕಾರಿ ಎಂದು ಡಾ| ಕೆ. ವಿದ್ಯಾಕುಮಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸೇವಾಸಿಂಧು ಪೋರ್ಟಲ್‌ ನಾಗರಿಕರಿಗೆ ಕಂದಾಯ ಸೇವೆ ಪಡೆಯಲು ಪ್ರಮುಖ ವೇದಿಕೆಯಾಗಿದೆ. ಜಿಲ್ಲೆಯಾದ್ಯಂತ ಒಟ್ಟು 10 ಅಟಲ್‌ ಜೀ ಜನಸ್ನೇಹಿ ಕೇಂದ್ರಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿವೆ. ಆದಾಯ ಪ್ರಮಾಣ ಪತ್ರ, ವಾಸ್ತವ್ಯ ದೃಢಪತ್ರ, ವಂಶವೃಕ್ಷ, ಪಿಂಚಣಿ, ಸಂಧ್ಯಾ ಸುರಕ್ಷ ಯೋಜನೆ ಸೇರಿದಂತೆ ಮೊದಲಾದ ಯೋಜನೆಗಳ ಪ್ರಯೋಜನವನ್ನು ಜನಸಾಮಾನ್ಯರು ಪಡೆದುಕೊಳ್ಳುತ್ತಿದ್ದಾರೆ. ಅಟಲ್‌ ಜೀ ಜನಸ್ನೇಹಿ ಕೇಂದ್ರದಲ್ಲಿ ಒಟ್ಟು 76,870 ಅರ್ಜಿಗಳು ಸ್ವೀಕೃತವಾಗಿದ್ದು, 73,204 ಅರ್ಜಿಗಳನ್ನು ವಿಲೇವಾರಿ ಮಾಡಿ, ಶೇ. 95.23 ಸಾಧನೆ ಮಾಡಲಾಗಿದೆ.

ಜನರಿಗೆ ಶೀಘ್ರ ಮತ್ತು ಸರಳ ಆಡಳಿತ ನೀಡಲು ಇ-ಆಫೀಸ್‌ ಸಹಕಾರಿಯಾಗಿದ್ದು, ಎಲ್ಲ ಕಡತಗಳನ್ನು ಇ- ಆಫೀಸ್‌ನಲ್ಲಿ ಮಾಡಲಾಗುತ್ತಿದೆ. ಜಿಲ್ಲಾಧಿಕಾರಿಗಳ ಕಚೇರಿ, ಸಹಾಯಕ ಅಯುಕ್ತರ ಕಚೇರಿ, ತಹಶೀಲ್ದಾರ್‌ ಕಚೇರಿಗಳಲ್ಲಿ ಶೇ. 100ರಷ್ಟು ಇ-ಆಫೀಸ್‌ ಅನುಷ್ಠಾನಗೊಳಿಸಲಾಗಿದೆ. ಇ-ಆಫೀಸ್‌ ತಂತ್ರಾಂಶದ ಮೂಲಕ ಜಿಲ್ಲೆಯ ಕಂದಾಯ ಕಚೇರಿಗಳಲ್ಲಿ ಒಟ್ಟು 16,165 ಕಡತಗಳನ್ನು ಸೃಷ್ಟಿಸಿದ್ದು ಹಾಗೂ ಅಧೀನ ಇಲಾಖೆಯ ಇತರ ಇಲಾಖೆಗಳ 93,687 ಕಡತಗಳು ಸ್ವೀಕೃತಗೊಂಡಿದ್ದು, ಒಟ್ಟು 1,09,271 ಕಡತಗಳು ವಿಲೇವಾರಿಯಾಗಿದೆ.

ಭೂಕಂದಾಯ ಕಾಯ್ದೆ ಅಡಿಯಲ್ಲಿ ಸಾರ್ವಜನಿಕರು ಹಾಗೂ ರೈತರಿಗೆ ಮೇಲ್ಮನವಿ ಅಥವಾ ಪುನರ್‌ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಒಟ್ಟು 154 ಪ್ರಕರಣಗಳು ಮತ್ತು ಕುಂದಾಪುರ ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ಒಟ್ಟು 765 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಕಳೆದ 6 ತಿಂಗಳಲ್ಲಿ ಒಟ್ಟು 11,074 ಪೈಕಿ ಆರ್‌ಟಿಸಿ ಪ್ರಕರಣಗಳನ್ನು ಹಾಗೂ ಭೂಮಿ ತಂತ್ರಾಂಶದ ಮೂಲಕ ಒಟ್ಟು 84,407 ಪ್ಲಾಟ್‌ಗಳನ್ನು ಪ್ಲ್ಯಾಗ್‌ ಮಾಡಲಾಗಿದೆ.

ಭೂಮಿ ತಂತ್ರಾಂಶ 5,141 ವಿಲೇವಾರಿ
ಭೂಮಿ ತಂತ್ರಾಂಶದಡಿ ಮ್ಯುಟೇಶನ್‌ ನೋಟಿಸ್‌ ಇಲ್ಲದೆ ಒಂದು ದಿನದಲ್ಲಿ 42,234 ಪ್ರಕರಣ ವಿಲೇವಾರಿ ಮಾಡಿ, ಶೇ. 99.64ರಷ್ಟು ಪ್ರಗತಿ ಸಾಧಿಸಲಾಗಿದೆ. ಮ್ಯುಟೇಶನ್‌ ನೋಟಿಸ್‌ ಜತೆಗೆ 7 ದಿನದ ಒಳಗೆ 8,675 ಪ್ರಕರಣಗಳನ್ನು ವಿಲೇವಾರಿ ಮಾಡಿ ಶೇ. 96.26 ಪ್ರಗತಿ ಸಾಧಿಸಲಾಗಿದೆ. ಮ್ಯುಟೇಶನ್‌ ನೊಟೀಸ್‌ ಜತೆಗೆ 15 ದಿನದ ಒಳಗೆ ಒಟ್ಟು 5141 ಪ್ರಕರಣಗಳನ್ನು ವಿಲೇವಾರಿ ಮಾಡಿ, ಶೇ. 91.16ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.