Miracle: ಬೋರ್ ವೆಲ್ ನಲ್ಲಿ ನೀರಿನ ಬದಲು ಹಾಲು… ಪಾತ್ರೆ ಜೊತೆಗೆ ಮುಗಿಬಿದ್ದ ಜನ


Team Udayavani, Nov 28, 2023, 9:33 AM IST

Miracle: ಬೋರ್ ವೆಲ್ ನಲ್ಲಿ ನೀರಿನ ಬದಲು ಹಾಲು… ಪಾತ್ರೆ ಜೊತೆಗೆ ಮುಗಿಬಿದ್ದ ಜನ

ಉತ್ತರಪ್ರದೇಶ: ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ವಿಚಿತ್ರ ಸಂಗತಿಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಬಸ್‌ ನಿಲ್ದಾಣದ ಬಳಿ ಇರುವ ಬೋರ್ ವೆಲ್ ನಲ್ಲಿ ನೀರಿನ ಬದಲು ಹಾಲಿನ ಬಣ್ಣವನ್ನೇ ಹೋಲುವ ಬಿಳಿ ಬಣ್ಣದ ನೀರು ಬರಲು ಆರಂಭಿಸಿದೆ.

ಹೌದು ಉತ್ತರ ಪ್ರದೇಶದ ಮೊರಾಬಾದ್ ನಲ್ಲಿರುವ ಸಾರ್ವಜನಿಕ ಸ್ಥಳದಲ್ಲಿ ಇರುವಂತಹ ಬೋರ್ ವೆಲ್ ನಲ್ಲಿ ನೀರಿನ ಬದಲು ಬಿಳಿ ಬಣ್ಣದ ನೀರು ಬರಲು ಆರಂಭಿಸಿದೆ. ಅಲ್ಲದೆ ಇದರ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಹೀಗೆ ವೈರಲ್ ಆಗುತ್ತಿದ್ದಂತೆ ಬೋರ್ ವೆಲ್ ಬಳಿ ಸಾಕಷ್ಟು ಮಂದಿ ಜಮಾಯಿಸಿದ್ದು ಈ ನಡುವೆ ಇಲ್ಲಿ ಸೇರಿದ ಜನ ಇದು ನೀರಲ್ಲ ಹಾಲು ಎಂದು ಭಾವಿಸಿ ಮನೆಯಿಂದ ಬಾಟಲಿ, ಪಾತ್ರೆ, ಕ್ಯಾನ್ ಸೇರಿದಂತೆ ಕೈಗೆ ಸಿಕ್ಕಿದ ವಸ್ತುಗಳನ್ನು ತಂದು ಸರತಿ ಸಾಲಿನಲ್ಲಿ ನಿಂತು ಪಾತ್ರೆಗಳಿಗೆ ತುಂಬಿಸಿ ಮನೆಗೆ ಒಯ್ಯುತ್ತಿದ್ದಾರೆ.

ಬೋರ್ ವೆಲ್ ನಲ್ಲಿ ಹಾಲು ಬರುತ್ತಿರುವ ವಿಚಾರ ಇಲ್ಲಿನ ಪುರಸಭೆ ಅಧಿಕಾರಿಗಳ ಗಮನಕ್ಕೆ ಬಂದಿದೆ ಆ ಬಳಿಕ ಪುರಸಭೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಬೋರಿಂಗ್ ಪರಿಶೀಲನೆ ನಡೆಸಿದರು. ಈ ವೇಳೆ ಬೋರ್ ವೆಲ್ ನಲ್ಲಿ ಬರುತ್ತಿರುವುದು ಹಾಲಲ್ಲ ಬದಲಾಗಿ ಕಲುಷಿತ ನೀರು ಎಂದು ಮನವರಿಕೆ ಮಾಡಿದ್ದಾರೆ.

ಹ್ಯಾಂಡ್ ಪಂಪ್‌ನ ಕೆಳಭಾಗವು ಹಾನಿಗೊಳಗಾಗಿದ್ದು, ಅದನ್ನು ಪ್ಲಗ್ ಮಾಡಿದಾಗ ಬಿಳಿ ಬಣ್ಣದ ಕಲುಷಿತ ನೀರು ಸೋರಿಕೆಯಾಗುತ್ತಿದೆ ಎಂದು ಅವರು ಹೇಳಿದರು. ಈ ಬಗ್ಗೆ ತನಿಖೆ ನಡೆಸುವಂತೆ ಬಿಲಾರಿಯ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಪುರಸಭೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಬೋರಿಂಗ್ ಅನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರವೇ ನೀರು ಸೇವನೆಗೆ ಅವಕಾಶ ನೀಡಬೇಕು ಎಂದು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ರೀಲ್ಸ್‌ಗಾಗಿ ಹಾವನ್ನು ಬಾಯಿಯಲ್ಲಿ ಕಚ್ಚಿ ಹಿಡಿದ ಯುವಕ; ಮಧ್ಯಾಹ್ನದ ವೇಳೆಗೆ ಮೃತ್ಯು

Video: ರೀಲ್ಸ್‌ಗಾಗಿ ಹಾವನ್ನು ಬಾಯಿಯಲ್ಲಿ ಕಚ್ಚಿ ಹಿಡಿದ ಯುವಕ; ಮಧ್ಯಾಹ್ನದ ವೇಳೆಗೆ ಮೃತ್ಯು

ಕೂದಲೆಳೆ ಅಂತರದಲ್ಲಿ ಪಾರಾದ ಆಂಧ್ರ ಸಿಎಂ; ಪ್ರವಾಹ ವೀಕ್ಷಣೆ ವೇಳೆ ಪಕ್ಕದಲ್ಲೇ ಸಂಚರಿಸಿದ ರೈಲು

ಕೂದಲೆಳೆ ಅಂತರದಲ್ಲಿ ಪಾರಾದ ಆಂಧ್ರ ಸಿಎಂ; ಪ್ರವಾಹ ವೀಕ್ಷಣೆ ವೇಳೆ ಪಕ್ಕದಲ್ಲೇ ಸಂಚರಿಸಿದ ರೈಲು

1-rreee

Karachi ‘ಡ್ರೀಮ್‌ ಬಜಾರ್‌’ ಉದ್ಘಾಟನ ದಿನದಂದೇ ಭಗ್ನ!

1-asdsadas

Gujarat ಪ್ರವಾಹ; ಬೃಹತ್ ಮೊಸಳೆ ರಕ್ಷಿಸಿ ಸ್ಕೂಟರ್‌ನಲ್ಲೇ ಸಾಗಾಟ!!: ವಿಡಿಯೋ

Robbery: ಸ್ಕೂಟಿ ನಿಲ್ಲಿಸಿ ವಡಾಪಾವ್ ತರಲು ಹೋಗಿ 5 ಲಕ್ಷದ ಚಿನ್ನಾಭರಣ ಕಳೆದುಕೊಂಡ ದಂಪತಿ

Robbery: ಸ್ಕೂಟಿ ನಿಲ್ಲಿಸಿ ವಡಾಪಾವ್ ತರಲು ಹೋಗಿ 5 ಲಕ್ಷದ ಚಿನ್ನಾಭರಣ ಕಳೆದುಕೊಂಡ ದಂಪತಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.