Telangana: ತೆಲಂಗಾಣ ರೈತ ಬಂಧು ಯೋಜನೆ; ಏಕೀ ವಿವಾದ?


Team Udayavani, Nov 29, 2023, 12:32 AM IST

agri

ತೆಲಂಗಾಣದ ಜನಪ್ರಿಯ ಯೋಜನೆ ರೈತ ಬಂಧು ಯೋಜನೆಯನ್ನು ಸ್ಥಗಿತಗೊಳಿಸುವಂತೆ ಕೇಂದ್ರ ಚುನಾವಣ ಆಯೋಗ ಸೂಚನೆ ನೀಡಿದ್ದು, ಬಹಳ ಸುದ್ದಿಯಾಗಿದೆ. ನೀತಿ ಸಂಹಿತೆ ಹಿನ್ನೆಲೆಯಲ್ಲಿ ಯೋಜನೆ ಮುಂದುವರಿಸಬೇಡಿ ಎಂಬುದು ಆಯೋಗದ ಆದೇಶ. ಯೋಜನೆ ಸ್ಥಗಿತವಾಗಿದ್ದಕ್ಕೆ ಬಿಆರ್‌ಎಸ್‌, ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದೆ. ಏನಿದು ರೈತ ಬಂಧು ಯೋಜನೆ? ಇಲ್ಲಿದೆ ಮಾಹಿತಿ…

ರೈತ ಬಂಧು ಯೋಜನೆ

2018ರಲ್ಲಿ ತೆಲಂಗಾಣದ ಸರಕಾರ ಈ ಯೋಜನೆ ಜಾರಿಗೆ ತಂದಿದೆ. ಹಿಂಗಾರು ಅವಧಿಯಲ್ಲಿ ರೈತರಿಗೆ ಪ್ರತೀ ಎಕರೆಗೆ 5 ಸಾವಿರ ರೂ. ಸಹಾಯ ಧನ ನೀಡುವ ಯೋಜನೆ ಇದಾಗಿದೆ. ಇದನ್ನು ನೇರವಾಗಿ ರೈತರ ಬ್ಯಾಂಕ್‌ ಖಾತೆಗಳಿಗೆ ರವಾನಿಸಲಾಗು ತ್ತದೆ. ಮುಂಗಾರು ಅವಧಿಯಲ್ಲೂ ಎಕರೆಗೆ 5 ಸಾವಿರ ರೂ. ನೀಡಲಾಗುತ್ತದೆ. ಅಂದರೆ ವರ್ಷಕ್ಕೆ 2 ಬಾರಿ ಸಹಾಯಧನ ಸಿಗುತ್ತದೆ.

ಚುನಾವಣ ಆಯೋಗ ಸ್ಥಗಿತ ಮಾಡಿದ್ದು ಏಕೆ?

ಆರಂಭದಲ್ಲಿ ಚುನಾವಣ ಆಯೋಗ ಈ ಹಣ ವರ್ಗಾವಣೆಗೆ ಅನುಮತಿ ನೀಡಿತ್ತು. ಹಿಂಗಾರು ಬಿತ್ತನೆ ಮಾಡುವ ರೈತರಿಗೆ ಅನುಕೂಲವಾಗಲಿದೆ ಎಂಬ ಕಾರಣಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿತ್ತು. ಆದರೆ, ಕಾಂಗ್ರೆಸ್‌, ಬಿಜಿಪಿ ಈ ಸಂಬಂಧ ಚುನಾವಣ ಆಯೋಗಕ್ಕೆ ದೂರು ನೀಡಿ, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಎಂದು ಆರೋಪಿಸಿ ದ್ದವು. ಜತೆಗೆ ತೆಲಂಗಾಣದ ವಿತ್ತ ಸಚಿವ ಹರೀಶ್‌ ರಾವ್‌ ಅವರು, ರೈತ ಬಂಧು ವಿಷಯ ವನ್ನು ಪ್ರಚಾರ ವೇಳೆ ಪ್ರಸ್ತಾಪಿಸಿದ್ದರು. ಹೀಗಾಗಿ, ಆಯೋಗವು ಯೋಜನೆ ಸ್ಥಗಿತಕ್ಕೆ ಸೂಚನೆ ನೀಡಿದೆ. ಆರಂಭದಲ್ಲೇ ಚುನಾವಣ ಆಯೋಗ ಈ ವಿಷಯವನ್ನು ಪ್ರಚಾರದಲ್ಲಿ ಪ್ರಸ್ತಾಪಿಸದಂತೆ ಷರತ್ತು ಹಾಕಿತ್ತು.

ಮುಂದೇನು?

ಸದ್ಯ ತೆಲಂಗಾಣ ಸರಕಾರ ಯೋಜನೆಯನ್ನು ಸ್ಥಗಿತ ಮಾಡಿದೆ. ಆದರೆ ಮುಂದೆ ನಮ್ಮದೇ ಸರಕಾರ ಬರಲಿದ್ದು, ಈ ಹಣವನ್ನು ಆಗ ಹಾಕುತ್ತೇವೆ ಎಂದು ಸಿಎಂ ಚಂದ್ರಶೇಖರ ರಾವ್‌ ಹೇಳಿದ್ದಾರೆ. ಅಂದರೆ ಡಿ.3ರ ಬಳಿಕ ಹಣ ಹಾಕಲಾಗುತ್ತದೆ ಎಂದಿದ್ದಾರೆ. ಜತೆಗೆ ಕಾಂಗ್ರೆಸ್‌ ವಿರುದ್ಧವೂ ಚಂದ್ರಶೇಖರ ರಾವ್‌ ಅವರು ಕಿಡಿಕಾರಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.