Bollywood: ಹೃತಿಕ್‌ – ಜೂ. ಎನ್‌ಟಿರ್‌ ʼವಾರ್‌ -2ʼ ರಿಲೀಸ್‌ಗೆ ಡೇಟ್‌ ಫಿಕ್ಸ್?‌


Team Udayavani, Nov 29, 2023, 1:43 PM IST

Bollywood: ಹೃತಿಕ್‌ – ಜೂ. ಎನ್‌ಟಿರ್‌ ʼವಾರ್‌ -2ʼ ರಿಲೀಸ್‌ಗೆ ಡೇಟ್‌ ಫಿಕ್ಸ್?‌

ಮುಂಬಯಿ: ಸಲ್ಮಾನ್‌ ಖಾನ್‌ – ಕತ್ರಿನಾ ಅವರ ʼಟೈಗರ್‌ -3ʼ ಹಿಟ್‌ ಬಳಿಕ ಪ್ರೇಕ್ಷಕರು ಅಂಥದ್ದೇ ಸ್ಪೈ ಯೂನಿವರ್ಸ್‌ ಜರ್ನಿಯ ರೋಚಕ ಕಹಾನಿಯನ್ನೊಳಗೊಂಡಿರುವ ʼವಾರ್‌ -2ʼ ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ.

ʼವಾರ್‌-2ʼ ಯಶ್ ರಾಜ್‌ ಫಿಲ್ಮ್ಸ್‌ ಅವರ ಹೈ ಬಜೆಟ್‌ ಸ್ಪೈ ಯೂನಿವರ್ಸ್‌ ಸಿನಿಮಾವಾಗಿದೆ. 2019 ರಲ್ಲಿ ʼವಾರ್‌ʼ ಬಿಟೌನ್‌ ಬಾಕ್ಸ್‌ ಆಫೀಸ್‌ ನಲ್ಲಿ ಮೋಡಿ ಮಾಡಿತ್ತು. ಹೃತಿಕ್‌ ರೋಷನ್‌ , ಟೈಗರ್‌ ಶ್ರಾಫ್‌ ಅವರ ಅಭಿನಯವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದರು.

ʼವಾರ್‌ -2ʼ ಈಗಾಗಲೇ ತನ್ನ‌ ಪಾತ್ರವರ್ಗದಿಂದ ಹೈಪ್‌ ಹೆಚ್ಚಿಸಿದೆ. ಸಿನಿಮಾದಲ್ಲಿ ಸೂಪರ್‌ ಸ್ಟಾರ್‌ ಗಳ ದಂಡೇ ಇರಲಿದೆ. ಹೃತಿಕ್‌ ರೋಷನ್‌ ಜೊತೆ ಟಾಲಿವುಡ್‌ ಸ್ಟಾರ್‌ ಜೂ.ಎನ್‌ ಟಿಆರ್‌ ಇರುವುದು ಪ್ರೇಕ್ಷಕರ ಕುತೂಹಲ ಹೆಚ್ಚಾಗಲು ಕಾರಣವಾಗಿದೆ. ಇದಲ್ಲದೆ ಕಿಯಾರಾ ಅಡ್ವಾಣಿ ಕೂಡ ಸಿನಿಮಾದ ಪಾತ್ರವರ್ಗದಲ್ಲಿ ಇರಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ʼಸಲಾರ್‌ʼನಿಂದ ಮತ್ತೊಂದು ʼಕೆಜಿಎಫ್‌ʼ ನಿರೀಕ್ಷೆ ಬೇಡ.. Salaar ಕಥೆ ರಿವೀಲ್ ಮಾಡಿದ್ರು ನೀಲ್

ಬಹು ನಿರೀಕ್ಷೆ ಇಟ್ಟುಕೊಂಡಿರುವ ಸಿನಿಮಾದ ರಿಲೀಸ್ ಡೇಟ್‌ ಹೊರಬಿದ್ದಿದ್ದು, ಸಿನಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.  ಹೃತಿಕ್‌ ರೋಷನ್ ಮತ್ತು ಜೂನಿಯರ್ ಎನ್‌ ಟಿಆರ್‌ ಅವರ ʼವಾರ್‌ -2ʼ 2025 ರ ಆಗಸ್ಟ್‌ 14 ರಂದು ಅಂದರೆ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಿಲೀಸ್‌ ಆಗಲಿದೆ ಎಂದು ʼಪಿಂಕ್‌ ವಿಲ್ಲಾʼದ ಹಿಮಾಂಶ್‌  ಮಂಕಡ್‌ ಟ್ವೀಟ್‌ ಮಾಡಿರುವುದು ವೈರಲ್ ಆಗಿದೆ.

ಅಯಾನ್‌ ಮುಖರ್ಜಿ ʼವಾರ್‌ -2ʼ ಸಿನಿಮಾವವನ್ನು ನಿರ್ದೇಶನ ಮಾಡಲಿದ್ದಾರೆ. ಸದ್ಯ ಅಧಿಕೃತವಾಗಿ ಇನ್ನಷ್ಟೇ ಸಿನಿಮಾದ ರಿಲೀಸ್‌ ಡೇಟ್‌ ಹೊರಬೀಳಬೇಕಿದೆ.

ಏಕ್ ಥಾ ಟೈಗರ್, ಟೈಗರ್ ಜಿಂದಾ ಹೈ, ವಾರ್, ಪಠಾಣ್ ಮತ್ತು ಟೈಗರ್ 3  ಸಿನಿಮಾದ ಬಳಿಕ ಬರುತ್ತಿರುವ ʼವಾರ್‌ -2ʼ ಯಶ್‌ ರಾಜ್‌ ಫಿಲ್ಮ್ಸ್‌ ಅವರ 6ನೇ ಸ್ಪೈ ಯೂನಿವಾರ್ಸ್‌ ಸಿನಿಮಾವಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.