Bangalore: ಚಿತ್ರೀಕರಣದ ವೇಳೆ ಅವಘಡ; ನಟ ಮಂಡ್ಯ ರಮೇಶ್‌ಗೆ ತೀವ್ರಗಾಯ


Team Udayavani, Nov 30, 2023, 12:45 PM IST

Bangalore: ಚಿತ್ರೀಕರಣದ ವೇಳೆ ಅವಘಡ: ನಟ ಮಂಡ್ಯ ರಮೇಶ್‌ಗೆ ತೀವ್ರಗಾಯ

ಬೆಂಗಳೂರು: ಚಿತ್ರೀಕರಣದ ವೇಳೆ ಅವಘಡ ಉಂಟಾಗಿ ಹಿರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್‌ ಅವರಿಗೆ ತೀವ್ರತರದ ಗಾಯಗಳಾಗಿವೆ ಎಂದು ವರದಿಯಾಗಿದೆ.

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಧಾರಾವಾಹಿಯೊಂದರ ಚಿತ್ರೀಕರಣದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದ ಹೊರಭಾಗದಲ್ಲಿರುವ ಕಲ್ಲು ಕ್ವಾರಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ ಕಾಲು ಜಾರಿ ಬಿದ್ದಿದ್ದು‌, ಅವರಿಗೆ ತೀವ್ರತರದ ಗಾಯಗಳಾಗಿವೆ ಎಂದು ವರದಿಯಾಗಿದೆ. ಘಟನೆಯ ಪರಿಣಾಮ ಮಂಡ್ಯ ರಮೇಶ್‌ ಅವರ ಮುಂಗೈ ಹಾಗೂ ಬಲಗಾಲಿಗೆ ಗಾಯವಾಗಿದೆ ಎನ್ನಲಾಗಿದೆ.

ಸದ್ಯ‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು‌, ಸೂಕ್ತ‌ ಚಿಕಿತ್ಸೆ ನೀಡಲಾಗುತ್ತಿದೆ. ಎರಡು – ಮೂರು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್‌ ಚಾರ್ಜ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

 

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

bigg

BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..

Komal Kumar’s Yala kunni ready to release

Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ

Arjun Sarja announces new film Seetha Payana

Seetha Payana: ಅರ್ಜುನ್‌ ಸರ್ಜಾ ನಿರ್ದೇಶನದಲ್ಲಿ ʼಸೀತಾ ಪಯಣʼ; ನಿರಂಜನ್‌ ಹೀರೋ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.