Sirsi; ಡಿ.2ರಂದು ಐತಿಹಾಸಿಕ ಕಸ್ತೂರಿ ರಂಗನ್ ವರದಿ ವಿರೋಧ ಜಾಥ

ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವರದಿ ತಿರಸ್ಕರಿಸಲು ಹಕ್ಕೊತ್ತಾಯ

Team Udayavani, Nov 30, 2023, 7:10 PM IST

1-asdsadsad

ಶಿರಸಿ: ಪಶ್ವಿಮ ಘಟ್ಟದ ಮಲೆನಾಡು ಮತ್ತು ಕರಾವಳಿ ಪ್ರದೇಶದ ಜನಜೀವನದ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುವ ಕಸ್ತೂರಿ ರಂಗನ್ ವರದಿಯನ್ನ ಸಂಪೂರ್ಣವಾಗಿ ರಾಜ್ಯ ಮತ್ತು ಕೇಂದ್ರ ಸರಕಾರ ತೀರಸ್ಕರಿಸಬೇಕೆಂದು ಆಗ್ರಹಿಸಿ ಶಿರಸಿಯಲ್ಲಿ ಡಿಸೆಂಬರ್ 2 ರಂದು ಐತಿಹಾಸಿಕ ಕಸ್ತೂರಿ ರಂಗನ್ ವರದಿ ವಿರೋಧ ಜಾಥ ಸಂಘಟಿಸಿ, ವರದಿ ತಿರಸ್ಕರಿಸಲು ಹಕ್ಕೊತ್ತಾಯ ಮಾಡಲಾಗುವುದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

ಪರಿಸರ ಸೂಕ್ಷ ಪ್ರದೇಶವೆಂದು ಕರಡು ಪ್ರತಿಯಲ್ಲಿ ಉಲ್ಲೇಖಿಸಿದ ಹಳ್ಳಿಗಳಲ್ಲಿ ಜಿಲ್ಲಾದ್ಯಂತ ಸುಮಾರು 400ಕ್ಕಿಂತ ಮಿಕ್ಕಿ ಹಳ್ಳಿಗಳಲ್ಲಿ ಜಾಗೃತ ಕಾರ್ಯಕ್ರಮ ಸಂಘಟಿಸುವ ಮೂಲಕ, ವರದಿ ಅನುಷ್ಠಾನದಿಂದ ಉಂಟಾಗುವ ವ್ಯತಿರಿಕ್ತ ಪರಿಣಾಮದ ಕುರಿತು, ಜಾಗೃತ ಕಾರ್ಯಕ್ರಮದಲ್ಲಿ ಪ್ರಸ್ತುತ ಪಡಿಸಲಾಗಿದೆ ಎಂದರು.

ಅಂತಿಮ ವರದಿ ಜ್ಯಾರಿಗೆ ಬಂದಲ್ಲಿ ಶಾಶ್ವತ ಕಟ್ಟಡ, ರಸ್ತೆ, ಟೌನ್‌ಶಿಫ್, ಆಧುನಿಕ ಪ್ರವಾಸೋಧ್ಯಮಕ್ಕೆ ಮಾರಕ, ವಿದ್ಯುತ್ ಸಂಪರ್ಕ, ಬೊರವೆಲ್, ಮರಳುಗಾರಿಕೆ, ಥರ್ಮಲ್ ಪವರ್ ಪ್ಲಾಂಟ್, ರೆಡ್ ಕ್ಯಾಟಗರಿ ಕೈಗಾರಿಕೆ. ಗಣಿಗಾರಿಕೆ, ವಾಣಿಜ್ಯಕರಣ, ಹೊಸ ಜಲವಿದ್ಯುತ್ ಯೋಜನೆ ನಿಯಂತ್ರಣ, ಕೃಷಿ ಚಟುವಟಿಕೆಗೆ ರಾಸಾಯನಿಕ ಸಿಂಪಡನೆ ನಿರ್ಭಂದ ಹಾಗೂ ರೆಸಾರ್ಟ, ಏರ್‌ಪೋರ್ಟಗಳ ನಿರ್ಮಾಣ ನಿಯಂತ್ರಣ ಮುಂತಾದ ಸೌಲಭ್ಯ ಮತ್ತುಸೌಕರ್ಯದಿಂದ ವಂಚಿತವಾಗುತ್ತಾರೆ ಎಂದು ತಿಳಿಸಿದರು.

604 ಹಳ್ಳಿಗಳು ಸೂಕ್ಷ್ಮ ಪರಿಸರ ಪ್ರದೇಶ
ಜಿಲ್ಲೆಯ 138 ಗ್ರಾಮ ಪಂಚಾಯಿತಿ, 604 ಹಳ್ಳಿಗಳನ್ನು ಅತೀ ಸೂಕ್ಷ್ಮ ಪರಿಸರ ಪ್ರದೇಶ ಎಂದು ಗುರುತಿಸಿರುವುದರಿಂದ, ಪಶ್ಚಿಮ ಘಟ್ಟ ಮತ್ತು ಕರಾವಳಿ ಭಾಗದ ಜನಸಾಮಾನ್ಯರಿಗೆ ಉಂಟಾಗಲಿದೆ‌ ಎಂದರು.

ಕಸ್ತೂರಿ ರಂಗನ ವರದಿಯಂತೆ ಜಿಲ್ಲೆಯಲ್ಲಿ ಗುರುತಿಸಿದ ಸೂಕ್ಷ್ಮ ಪ್ರದೇಶದ ವಿವರ
ಕ್ರ.ಸಂ.-ತಾಲೂಕು – ಹಳ್ಳಿ ಸಂಖ್ಯೆ
1 ಅಂಕೋಲಾ 43
2  ಭಟ್ಕಳ 28
3 ಹೊನ್ನಾವರ 44
4 ಜೋಯಿಡಾ 96
5 ಕಾರವಾರ 36
6 ಕುಮಟ 42
7 ಸಿದ್ಥಾಪುರ 103
8 ಶಿರಸಿ 125
9 ಯಲ್ಲಾಪುರ 87
ಒಟ್ಟು 604

ಅರಣ್ಯವಾಸಿಗಳು ಅತಂತ್ರ
ವರದಿ ಜ್ಯಾರಿಯಿಂದ ವಾಸ್ತವ್ಯ ಮತ್ತು ಸಾಗುವಳಿಗಾಗಿ ಅರಣ್ಯ ಪ್ರದೇಶದಲ್ಲಿ ಅವಲಂಭಿತವಾಗಿರುವ ಅರಣ್ಯವಾಸಿಗಳು ಭೂಮಿ ಹಕ್ಕಿನಿಂದ ವಂಚಿತರಾಗಿ, ಅತಂತ್ರರಾಗುವರೆಂಬ ವಾತಾವರಣ ಸೃಷ್ಟಿಯಾಗಿದೆ ಎಂದು ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದ್ದಾರೆ.

ಟಾಪ್ ನ್ಯೂಸ್

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.