Anegudde; ಡಿ.3 ರಂದು ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆ
Team Udayavani, Dec 2, 2023, 12:32 AM IST
ಕುಂದಾಪುರ: ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ಕುಂಭಾಸಿ ನೇತೃತ್ವದಲ್ಲಿ ಕುಂದಾಪುರ ಭಜನಾ ಮಂಡಳಿಗಳ ಸಹಯೋಗದಲ್ಲಿ ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆ ಡಿಸೆಂಬರ್ 03, ಭಾನುವಾರ ಆನೆಗುಡ್ಡೆ ದೇವಸ್ಥಾನದಲ್ಲಿ ನಡೆಯಲಿದೆ.
ಬೆಳಗ್ಗೆ 8 ಕ್ಕೆ ಭವ್ಯ ಪುರ ಮೆರವಣಿಗೆ ನಡೆದ ಬಳಿಕ ಚಿತ್ರಾಪುರ ಮತ ಸುರತ್ಕಲ್ ನ ವಿದ್ಯೇಂದ್ರ ತೀರ್ಥ ಶ್ರೀಪಾದರು ಶುಭ ಆಶೀರ್ವಚನ ನೀಡಲಿದ್ದಾರೆ.9 ಗಂಟೆಗೆ ಭಜನಾ ಸ್ಪರ್ಧೆ ಆರಂಭವಾಗಲಿದೆ. ಬೆಳಗ್ಗೆ 10 ಗಂಟೆಗೆ ಭಕ್ತಿ ಗಾನ ನೃತ್ಯ ಜೋಡಿ ಭಜನಾ ಸ್ಪರ್ಧೆ ಆರಂಭವಾಗಲಿದೆ.
ರಾಜ್ಯ ಮಟ್ಟದ48 ಭಜನಾ ಮಂಡಳಿಗಳಲ್ಲಿ ಒಂದು ತಂಡ ರಾಜ್ಯ ಮಟ್ಟದ ಕೀರ್ತಿಯನ್ನು ಗಳಿಸಲಿದ್ದು, ಉಳಿದ ಐದು ತಂಡಗಳಿಗೆ ಪ್ರಶಸ್ತಿ ನೀಡಲಾಗುತ್ತದೆ. ಸಂಜೆ 7 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Actor Darshan: ನಟ ದರ್ಶನ್ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ಇಂದು ವಿಚಾರಣೆ
Assembly By Election: ಗೆದ್ದು ಬನ್ನಿ; ಕಾಂಗ್ರೆಸ್ ಸಚಿವರಿಗೆ ರಣದೀಪ್ ಸುರ್ಜೇವಾಲ ಹುಕುಂ
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.