Bangalore: ವಾಣಿ ವಿಲಾಸ ಆಸ್ಪತ್ರೆಯಲಿ ಹಸುಗೂಸಿಗೆ  ಕಚ್ಚಿದ ಜಿರಳೆಗಳು; ಪೋಷಕರ ಆಕ್ರೋಶ


Team Udayavani, Dec 3, 2023, 9:49 AM IST

tdy-5

ಬೆಂಗಳೂರು: ನಗರದ ಸರ್ಕಾರಿ ವಾಣಿ ವಿಲಾಸ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಎರಡು ದಿನದ ನವಜಾತ ಶಿಶುವಿನ ದೇಹವನ್ನು ಜಿರಳೆಗಳು ಕಚ್ಚಿ ಗಾಯಗೊಳಿಸಿರುವ ಕುರಿತು ಪೋಷಕರು ಆರೋಪಿಸಿದ್ದಾರೆ.

ನಾಗರಬಾವಿಯ ಆಶಾರಾಣಿ ಅವರು ವಾಣಿ ವಿಲಾಸ ಆಸ್ಪತ್ರೆಗೆ ಹೆರಿಗೆಗೆ ದಾಖಲಾಗಿದ್ದರು. ಅವರು ಗುರುವಾರ ಗಂಡು ಮಗುವಿಗೆ ಜನ್ಮ ನೀಡಿದ್ದು, ನವಜಾತ ಶಿಶು ಹಾಗೂ ಬಾಣಂತಿಯನ್ನು ವಾರ್ಡ್‌ ಶಿಫ್ಟ್ ಮಾಡಲಾಗಿತ್ತು. ಈ ವೇಳೆ ವಾರ್ಡ್‌ನಲ್ಲಿ ಮಗುವನ್ನು ಮಲಗಿಸಿದಾಗ ಜಿರಳೆಗಳು ನವಜಾತ ಶಿಶು ದೇಹ ಪೂರ್ತಿ ಜಿರಳೆಗಳು ಕಚ್ಚಿವೆ. ವಾಣಿ ವಿಲಾಸ ಆಸ್ಪತ್ರೆಯಲ್ಲಿ ಬಾಣಂತಿಯರ ಹಾಗೂ ಹೆರಿಗೆ ವಾರ್ಡ್‌ ಸ್ವಚ್ಛತೆ ಕೊರತೆ ಇದೆ. ಬಾಣಂತಿಯರು ಮಲಗುವ ಹಾಸಿಗೆ ಸ್ವತ್ಛತೆಯಿಲ್ಲದೇ ವಾರ್ಡ್‌ ತುಂಬೆಲ್ಲ ಜಿರಳೆಗಳ ಕಾಟವಿದೆ ಎಂದು ಪೋಷಕರು ಆರೋಪಿಸಿದರು.

ಜಿರಳೆ ಕಡಿತದಿಂದ ಗಾಯ ಆಗಿಲ್ಲ: ವಾಣಿವಿಲಾಸ ಆಸ್ಪತ್ರೆಯ ಅಧೀಕ್ಷಕಿ ಡಾ.ಸಿ.ಸವಿತಾ ಮಾತನಾಡಿ, ನವಜಾತ ಶಿಶುವಿಗೆ ಜಿರಳೆ ಕಚ್ಚಿರುವ ಆರೋಪಕ್ಕೆ ಸಂಬಂಧಿಸಿದಂತೆ ಮಕ್ಕಳ ತಜ್ಞರ ಹಾಗೂ ಚರ್ಮ ತಜ್ಞರನ್ನು ಕರೆಸಿ ತಪಾಸಣೆ ಮಾಡಿದ್ದು, ಮಾಹಿತಿಯನ್ನು ಸಹ ಪಡೆಯಲಾಗಿದೆ. ಇದು ಜಿರಳೆ ಕಡಿತದಿಂದ ಆಗಿರುವ ಗಾಯಗಳು ಅಲ್ಲ. ರ್ಯಾಶ್ಸ್ ನಿಂದಾಗಿದೆ. ಆಸ್ಪತ್ರೆಯ ವ್ಯವಸ್ಥೆಯಿಂದ ಯಾವುದೇ ಸಮಸ್ಯೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ‌

 

ಟಾಪ್ ನ್ಯೂಸ್

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕಿ!

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.