ಹೋರಾಟಕ್ಕೆ ಬೆಂಬಲಿಸಲು ತೆರಳುತ್ತಿದ್ದ ಪೊಲೀಸ್ ಮಹಾ ಸಂಘದ ರಾಜ್ಯಾಧ್ಯಕ್ಷ ಪೊಲೀಸ್ ವಶ
Team Udayavani, Dec 3, 2023, 12:02 PM IST
ಕುಣಿಗಲ್ : ಚಿಕ್ಕಮಗಳೂರಿನಲ್ಲಿ ನಡೆಯುತ್ತಿರುವ ಪೊಲೀಸರ ಪ್ರತಿಭಟನೆಗೆ ಬೆಂಬಲಿಸಲು ತೆರಳುತ್ತಿದ್ದ ಪೊಲೀಸ್ ಮಹಾ ಸಂಘದ ರಾಜ್ಯಾಧ್ಯಕ್ಷ ಶಶೀಧರ್ ಅವರನ್ನು ಕುಣಿಗಲ್ ಪೊಲೀಸರು ರಾಷ್ಟ್ರೀಯ ಹೆದ್ದಾರಿ 75 ಅಂಚೇಪಾಳ್ಯ ಬಳಿ ಡಿ.3ರ ಭಾನುವಾರ ವಶಕ್ಕೆ ಪಡೆದಿದ್ದಾರೆ.
ಹೆಲ್ಮೆಟ್ ಧರಿಸದ ವಕೀಲನ ಮೇಲೆ ಹಲ್ಲೆಗೆ ಸಂಬಂಧಿಸಿ ಆರು ಮಂದಿ ಸಿಬ್ಬಂದಿ ಅಮಾನತು ಮಾಡಿರುವುದನ್ನು ಖಂಡಿಸಿ ಬೀದಿಗಳಿದು ಹೋರಾಟ ಮಾಡುತ್ತಿರುವ ಚಿಕ್ಕಮಂಗಳೂರು ಪೊಲೀಸರಿಗೆ ಬೆಂಬಲ ಸೂಚಿಸಲು ಬೆಂಗಳೂರಿನಿಂದ ಚಿಕ್ಕಮಂಗಳೂರಿಗೆ ತೆರಳುತ್ತಿದ್ದ ಪೊಲೀಸ್ ಮಹಾ ಸಂಘದ ರಾಜ್ಯಾಧ್ಯಕ್ಷರನ್ನು ಕುಣಿಗಲ್ ತಾಲೂಕು ಅಂಚೇಪಾಳ್ಯದ ಸಮೀಪ ಸಿಪಿಐ ನವೀನ್ ಗೌಡ ನೇತೃತ್ವದ ಪೊಲೀಸ್ ತಂಡ ವಶಕ್ಕೆ ಪಡೆದು ಗೌಪ್ಯ ಸ್ಥಳದಲ್ಲಿ ಇರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ
Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ
Turuvekere: ಗಣೇಶ ವಿಸರ್ಜನೆ ವೇಳೆ ಮುಳುಗಿ ತಂದೆ, ಮಗ ಸೇರಿ ಮೂವರ ಸಾವು
ಬಲಿಗಾಗಿ ಕಾದುಕುಳಿತ ಅರಳಿ ಮರ; ಯಾವುದೇ ಅಹಿತಕರ ಘಟನೆಯಾಗುವ ಮುನ್ನ ಅರಳಿ ಮರ ತೆರವುಗೊಳಿಸಿ
Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್.ರಾಜಣ್ಣ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.