Thekkatte ಬಿಲಿಯನೇರ್‌ ರೈತ ಪ್ರಶಸ್ತಿಗೆ ತೆಕ್ಕಟ್ಟೆ ರಮೇಶ್‌ ನಾಯಕ್‌ ಆಯ್ಕೆ

ಡಿ. 7: ಹೊಸದಿಲ್ಲಿಯಲ್ಲಿ ಪ್ರಧಾನಿ ಮೋದಿಯವರಿಂದ ಪ್ರಶಸ್ತಿ ಸ್ವೀಕಾರ

Team Udayavani, Dec 3, 2023, 11:29 PM IST

Thekkatte ಬಿಲಿಯನೇರ್‌ ರೈತ ಪ್ರಶಸ್ತಿಗೆ ತೆಕ್ಕಟ್ಟೆ ರಮೇಶ್‌ ನಾಯಕ್‌ ಆಯ್ಕೆ

ತೆಕ್ಕಟ್ಟೆ: ತೆಕ್ಕಟ್ಟೆಯ ರೈಸ್‌ಮಿಲ್‌ ಉದ್ಯಮಿ ರಮೇಶ್‌ ನಾಯಕ್‌ ಅವರು ಕುಂದಾಪುರ ತಾಲೂಕಿನ ಕೆದೂರು ಗ್ರಾಮದಲ್ಲಿ ಸುಮಾರು 13 ಎಕರೆ ಜಾಗದಲ್ಲಿ ಸುಮಾರು 11 ಜಾತಿಯ, ಸುಮಾರು 1,634 ವಿವಿಧ ತಳಿಯ ಹಣ್ಣಿನ ಗಿಡಗಳನ್ನು ನೆಟ್ಟು ಉತ್ತಮ ಫಸಲು ಕಂಡುಕೊಳ್ಳುವ ಮೂಲಕ ನಿಸರ್ಗ ಪ್ರೇಮ ಮೆರೆದು ಜಿಲ್ಲೆಯಲ್ಲಿ ಮಾದರಿಯಾಗಿದ್ದಾರೆ.

ರೈಸ್‌ಮಿಲ್‌ ಉದ್ಯಮದ ಜತೆಗೆ ಕೃಷಿ ಮೌಲ್ಯವರ್ಧನೆ ಹಾಗೂ ಗ್ರಾಮೀಣ ರೈತರಿಗೆ ಬೆನ್ನೆಲುಬಾಗಿ ನಿಂತು ವಾರ್ಷಿಕ ಸುಮಾರು ಕೋಟಿ ರೂ.ಗಳಿಗೂ ಅಧಿಕ ವಹಿವಾಟು ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಕೊಡಮಾಡುವ ಬಿಲಿಯನೇರ್‌ ರೈತ ಪ್ರಶಸ್ತಿಗೆ ಉಡುಪಿ ಜಿಲ್ಲೆಯಿಂದ ಆಯ್ಕೆ ಯಾಗಿದ್ದಾರೆ. ಹೊಸದಿಲ್ಲಿಯಲ್ಲಿ ಡಿ. 7ರಂದು ನಡೆಯುವ ಕಾರ್ಯಕ್ರಮದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

1,634 ವಿವಿಧ ಜಾತಿಯ ಹಣ್ಣಿನ ಗಿಡಗಳ ನಾಟಿ
ಇಂಗು ಗುಂಡಿ ಯಿಂದ ತೆಗೆಯ ಲಾದ ಮಣ್ಣನ್ನು ಉಪಯೋಗಿಸಿ 30 ಸಾವಿರ ಅನಾನಸ್‌ ಗಿಡಗಳನ್ನು ನಾಟಿ ಮಾಡಲಾಗಿದ್ದು 2 ಗಿಡಗಳ ಮಧ್ಯದಲ್ಲಿ ಪಪ್ಪಾಯಿ ಗಿಡಗಳನ್ನು ಅಂತರದ ಬೆಳೆಯಾಗಿ ಬೆಳೆಯಲಾಗಿದೆ. ಈ ನಡುವೆ ಡೆಂಗ್‌ ಸೂರ್ಯ, ಪ್ರಕಾಶ್ಚಂದ್ರ, ವಿಯೆಟ್ನಾಂ ಸೂಪರ್‌ ಅರ್ಲಿ, ಸಿಂಗಾಪುರ, ಅತ್ತಾವರ ಜಾತಿಯ ಸುಮಾರು 285 ಹಲಸು ಹಾಗೂ 500 ಡ್ರಾಗನ್‌ ಫ್ರೂಟ್‌ ಸೇರಿದಂತೆ ಒಟ್ಟು 1,634 ವಿವಿಧ ಜಾತಿಯ ಹಣ್ಣಿನ ಗಿಡಗಳು ಇವರ ತೋಟದಲ್ಲಿ ಮೈದಳೆದು ನಿಂತಿವೆ.

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.