![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Dec 4, 2023, 5:49 PM IST
ಹೊಸದಿಲ್ಲಿ: 2024 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಎದುರಿಸಲು ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ರಚಿಸಿದ್ದ ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿನ ಕುರಿತು ಪ್ರಶ್ನೆಗಳು ಎದ್ದಿದ್ದು, ಡಿ.6 ರಂದು ದೆಹಲಿಯಲ್ಲಿ ಕರೆಯಲಾಗಿರುವ ಸಭೆಯ ಕುರಿತು ಪ್ರಮುಖ ಪಕ್ಷ ಟಿಎಂಸಿ ಗೆ ಗೊತ್ತೇ ಇಲ್ಲ ಎನ್ನಲಾಗಿದ್ದು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಭೆಯಲ್ಲಿ ಭಾಗವಹಿಸುತ್ತಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಉತ್ತರ ಬಂಗಾಳದಲ್ಲಿ ಕಾರ್ಯಕ್ರಮವನ್ನು ನಿಗದಿಪಡಿಸಿರುವ ಕಾರಣ ಸಭೆಯಿಂದ ಹೊರಗುಳಿಯುವ ಸಾಧ್ಯತೆಯಿದ್ದು, ಪಕ್ಷದ ಪ್ರತಿನಿಧಿಗಳು ಯಾರಾದರೂ ಸಭೆಯಲ್ಲಿ ಭಾಗಿಯಾಗುತ್ತಾರೋ ಎನ್ನುವ ಪ್ರಶ್ನೆ ಮೂಡಿದೆ.
ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಸೋಲಿನ ಕುರಿತು ”ಇದು ಕಾಂಗ್ರೆಸ್ ಸೋಲು, ಜನರದ್ದಲ್ಲ” ಎಂದು ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿದ್ದರು. ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಕೂಡ ಕಾಂಗ್ರೆಸ್ ಸೋಲಿನ ಬಗ್ಗೆ ಪ್ರತಿಕ್ರಿಯಿಸಿ ”ಪ್ರಾದೇಶಿಕ ಪಕ್ಷಗಳು ಬಿಜೆಪಿ ವಿರುದ್ಧದ ಹೋರಾಟವನ್ನು ಮುನ್ನಡೆಸಬೇಕು” ಎಂದು ಸಲಹೆ ನೀಡಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.