Alva’s, ಡಾ. ಮೋಹನ್ ಆಳ್ವ ಅವರಿಗೆ “ಕರುನಾಡ ಕ್ರೀಡಾರತ್ನ’ ಪ್ರಶಸ್ತಿ
Team Udayavani, Dec 4, 2023, 11:34 PM IST
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಅವರಿಗೆ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬೆಂಗಳೂರು ವತಿಯಿಂದ ದೈ.ಶಿ.ಶಿ. ಸಂಘದ ರಾಜ್ಯ ಅಧ್ಯಕ್ಷ ಚೌಡಪ್ಪ ಅವರು “ಕರುನಾಡ ಕ್ರೀಡಾರತ್ನ’ ಪ್ರಶಸ್ತಿ ನೀಡಿ ಗೌರವಿಸಿದರು.
ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಗುರುನಾಥ ಬಾಗೇವಾಡಿ, ನಿವೃತ್ತ ಮುಖ್ಯ ಶಿಕ್ಷಕ, ದೈಹಿಕ ಶಿಕ್ಷಣ ಶಿಕ್ಷಕ ಶ್ರೀನಿವಾಸ್ ಎಚ್.ಬಿ., ಸಂಘದ ಪದಾಧಿಕಾರಿಗಳಾದ ನವೀನ್ ಅಂಬೂರಿ, ಪುಷ್ಪಾವತಿ, ನಮಿತಾ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷೆ ಲಿಲ್ಲಿ ಪಾಯ್ಸ , ಪ್ರಧಾನ ಕಾರ್ಯದರ್ಶಿ ಹರೀಶ್ ರೈ, ಕೋಶಾಧಿಕಾರಿ ತ್ಯಾಗಮ್ ಹರೇಕಳ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ
Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್, ಸಿಮ್ರನ್ ಗೆ ಕಂಚು
Diamond League: ಡೈಮಂಡ್ ಲೀಗ್ ಋತು ಫೈನಲಿಗೆ ನೀರಜ್ ಚೋಪ್ರಾ ಅರ್ಹತೆ
Paralympics: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್ ಸಿಂಗ್, ಪ್ರೀತಿ ಪಾಲ್ ಧ್ವಜಧಾರಿಗಳು
US Open: ಯುಎಸ್ ಓಪನ್ ಟೆನಿಸ್ ಗ್ರ್ಯಾನ್ ಸ್ಲಾಮ್: ಪೆಗುಲಾ-ಸಬಲೆಂಕಾ ನಡುವೆ ಫೈನಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.