![Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು](https://www.udayavani.com/wp-content/uploads/2024/07/MARAVANTE-415x259.jpg)
Feticide ಹತ್ಯೆ: ಖಾಸಗಿ ಆಸ್ಪತ್ರೆ ನರ್ಸ್ ಸಿಐಡಿ ವಶಕ್ಕೆ
Team Udayavani, Dec 4, 2023, 11:42 PM IST
![Feticide ಹತ್ಯೆ: ಖಾಸಗಿ ಆಸ್ಪತ್ರೆ ನರ್ಸ್ ಸಿಐಡಿ ವಶಕ್ಕೆ](https://www.udayavani.com/wp-content/uploads/2023/12/CID-620x455.jpg)
ಮೈಸೂರು: ಭ್ರೂಣ ಹತ್ಯೆ ಪ್ರಕರಣ ತನಿಖೆ ತೀವ್ರಗೊಂಡ ಬೆನ್ನಲ್ಲೇ ಮೈಸೂರಿನ ಮತ್ತೂಂದು ಖಾಸಗಿ ಆಸ್ಪತ್ರೆಯ ನರ್ಸ್ ಒಬ್ಬರನ್ನು ಸಿಐಡಿ ಪೊಲೀಸರ ತಂಡ ವಶಕ್ಕೆ ಪಡೆದಿದೆ.
ಮೈಸೂರಿನ ಹೃದಯ ಭಾಗದಲ್ಲಿರುವ ಶ್ರೀ ಚಾಮುಂಡೇಶ್ವರಿ ನರ್ಸಿಂಗ್ ಹೋಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಷಾರಾಣಿ ಸಿಐಡಿ ವಶದಲ್ಲಿರುವವರು. ಮಾತಾ ಆಸ್ಪತ್ರೆಯಲ್ಲಿ ನಡೆದಿರುವ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ನರ್ಸ್ ಮಂಜುಳಾ ಎಂಬಾಕೆಯನ್ನು ಈ ಮೊದಲು ವಶಕ್ಕೆ ಪಡೆದಿದ್ದ ಪೊಲೀಸರು, ಆಕೆಯನ್ನು ವಿಚಾರಣೆಗೆ ಒಳಪಡಿಸಿದಾಗ ಉಷಾರಾಣಿ ಕೂಡ ಪ್ರಕರಣದಲ್ಲಿ ಭಾಗಿಯಾಗಿರುವ ಮಾಹಿತಿ ಬೆಳಕಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ ಉಷಾರಾಣಿಯನ್ನು ವಶಕ್ಕೆ ಪಡೆಯಲಾಗಿದೆ. ಪುಟ್ಟರಾಜು ಎಂಬಾತ ಮಧ್ಯವರ್ತಿಯಾಗಿ ಉಷಾರಾಣಿ ಬಳಿಗೆ ಗರ್ಭಪಾತಕ್ಕೆ ಮುಂದಾಗುತ್ತಿದ್ದ ಗರ್ಭಿಣಿಯರನ್ನು ಕರೆತರುತ್ತಿದ್ದ ಸಂಗತಿ ತನಿಖೆ ವೇಳೆ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
![Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು](https://www.udayavani.com/wp-content/uploads/2024/07/MARAVANTE-415x259.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![23](https://www.udayavani.com/wp-content/uploads/2024/07/23-150x90.jpg)
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
![Hunasuru](https://www.udayavani.com/wp-content/uploads/2024/07/Hunasuru-150x90.jpg)
Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು
![MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು](https://www.udayavani.com/wp-content/uploads/2024/07/vishwanarh-150x83.jpg)
MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು
![Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ](https://www.udayavani.com/wp-content/uploads/2024/07/hdk-150x83.jpg)
Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ
![Dengue-nagendra](https://www.udayavani.com/wp-content/uploads/2024/07/Dengue-nagendra-150x90.jpg)
Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!
MUST WATCH
ಹೊಸ ಸೇರ್ಪಡೆ
![Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು](https://www.udayavani.com/wp-content/uploads/2024/07/MARAVANTE-150x94.jpg)
Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-150x89.jpg)
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
![Police-Head](https://www.udayavani.com/wp-content/uploads/2024/07/Police-Head-150x86.jpg)
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
![Prahalad-Joshi](https://www.udayavani.com/wp-content/uploads/2024/07/Prahalad-Joshi-150x90.jpg)
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
![Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು](https://www.udayavani.com/wp-content/uploads/2024/07/masood-150x84.jpg)
Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.