Horoscope: ಹಲವು ವಿಭಾಗಗಳಿಂದ ಕಾರ್ಯದ ಒತ್ತಡ, ಉದ್ಯೋಗಸ್ಥರಿಗೆ ಪದೋನ್ನತಿಯ ಸಾಧ್ಯತೆ


Team Udayavani, Dec 5, 2023, 7:23 AM IST

1-Tuesday

ಮೇಷ: ಫ‌ಲಾಪೇಕ್ಷೆಯಿಲ್ಲದ ಕರ್ಮಗಳ ಸತ್ಫಲಗಳು ಕೈಸೇರುತ್ತಿವೆ. ಪ್ರಾರಂಭದಲ್ಲಿ ಮಧ್ಯಮ ಫ‌ಲಗಳು, ಮುಂದೆ ಉತ್ತಮ ಫ‌ಲಗಳು. ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಉದ್ಯಮದ ಪ್ರಗತಿ ಉತ್ತಮ. ಎಲ್ಲರ ಆರೋಗ್ಯ ಉತ್ತಮ, ಗೃಹೋದ್ಯಮ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಳ.

ವೃಷಭ: ಸ್ಥಿತ್ಯಂತರಗೊಳ್ಳುತ್ತಿರುವ ಉದ್ಯೋಗ ಕ್ಷೇತ್ರದಲ್ಲಿ ಸದ್ಯ ಗೌರವಕ್ಕೆ ಕೊರತೆಯಾಗದು.ಸರ ಕಾರಿ ನೌಕರರಿಗೆ ವರ್ತಮಾನದಲ್ಲಿ ಕೊರತೆಯಾಗದು. ವಸ್ತ್ರ, ಯಂತ್ರೋಪಕರಣ ಹಾಗೂ ಗೃಹಸಾಮಗ್ರಿ ಉದ್ಯಮಿಗಳಿಗೆ ವಿಶೇಷ ಆದಾಯ. ಪಿತ್ರಾರ್ಜಿತ ಕೃಷಿಭೂಮಿ ಅಭಿವೃದ್ಧಿ, ಕಳೆದುಹೋಗಿರುವ ವಸ್ತು ಮತ್ತೆ ಸಿಗುವ ಸಂಭವ.

ಮಿಥುನ: ದೈಹಿಕ ಸ್ಥಿತಿ ಮಧ್ಯಮ, ಆದರೆ ಕರ್ತವ್ಯಪಾಲನೆಗೆ ತೊಂದರೆಯಿಲ್ಲ. ಹಲವು ವಿಭಾಗಗಳಿಂದ ಕಾರ್ಯದ ಒತ್ತಡ. ಪಾಲುದಾರಿಕೆಯ ಉದ್ಯಮ ಸುಧಾರಣೆ. ಉದ್ಯೋಗಸ್ಥರಿಗೆ ಪದೋನ್ನತಿಯ ಸಾಧ್ಯತೆ. ಅಧ್ಯಾತ್ಮ ಚಿಂತನೆ, ದೇವಾಲಯಕ್ಕೆ ಭೇಟಿ.

ಕರ್ಕಾಟಕ: ಹವಾಮಾನದ ಏರುಪೇರಿನಿಂದ ಕೊಂಚ ಅಸ್ವಾಸ್ಥ್ಯದ ಸಾಧ್ಯತೆ. ಉದ್ಯೋಗದಲ್ಲಿ ಲಭಿಸಿದ ಉನ್ನತ ಸ್ಥಾನದಲ್ಲಿ ಯಶಸ್ವಿ. ಸ್ವಂತ ಉದ್ಯಮದಲ್ಲಿ ಸಹಜವಾದ ಪೈಪೋಟಿಗಳ ಯಶಸ್ವೀ ನಿವಾರಣೆ. ಕೃಷಿ ಕ್ಷೇತ್ರದಲ್ಲಿ ಹೊಸ ಪ್ರಯೋಗಗಳು.

ಸಿಂಹ: ಉದ್ಯೋಗ ಸ್ಥಾನದಲ್ಲಿ ಗುರುಸ್ಥಾನ ನಿರ್ವಹಣೆ ಉದ್ಯಮದ ನೌಕರರ ಸಮಸ್ಯೆ ಪರಿಹಾರ. ಅಭಿವೃದ್ಧಿ ಕ್ರಮಗಳಿಗೆ ಸರಕಾರಿ ಇಲಾಖೆಗಳ ಅನುಕೂಲಕರ ಸ್ಪಂದನ. ಲೋಹ ಉದ್ಯಮಗಳಿಗೆ ಅಭಿವೃದ್ಧಿಯ ಕಾಲ. ಅವಿವಾಹಿತರಿಗೆ ವಿವಾಹ ಯೋಗ.

ಕನ್ಯಾ: ಕಾರ್ಯದಲ್ಲಿ ಅಧಿಕ ಉತ್ಸಾಹ.ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿ. ಕಾಲಮಿತಿಯಲ್ಲಿ ಕೆಲಸ ಪೂರ್ಣಗೊಳಿಸಲು ಒತ್ತಾಯ. ಕಾರ್ಯಕ್ಷೇತ್ರಕ್ಕೆ ಗಣ್ಯರ ಭೇಟಿ. ಸ್ವಂತ ಉದ್ಯಮ ಬೆಳವಣಿಗೆಗೆ ಆಪ್ತರ ಅನಿರೀಕ್ಷಿತ ನೆರವು. ಹಳೆಯ ಒಡನಾಡಿಗಳ ಭೇಟಿ. ತೋಟಗಾರಿಕೆಯತ್ತ ಒಲವು.

ತುಲಾ: ನಿಶ್ಚಿಂತೆಯಿಂದ ದಿನಚರಿ ಆರಂಭ. ಉದ್ಯೋಗ ಸ್ಥಾನದಲ್ಲಿ ಸಹೋದ್ಯೋಗಿಗಳಿಂದ ಗೌರವ. ಅಧ್ಯಾಪಕರಿಂದ ಮಕ್ಕಳ ಪ್ರತಿಭೆ ವೃದ್ಧಿಗೆ ವಿಶೇಷ ಪ್ರಯತ್ನ. ಕುಶಲಕರ್ಮಿಗಳ ಕೃತಿಗಳಿಗೆ ಅಧಿಕ ಬೇಡಿಕೆ. ಮನೆಯಲ್ಲಿ ದೇವತಾಕಾರ್ಯದಿಂದ ಸಕಾರಾತ್ಮಕ ಸ್ಪಂದನ.

ವೃಶ್ಚಿಕ: ಹಲವು ಬಗೆಯ ಶುಭಫ‌ಲಗಳ ಅನುಭವ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ. ಅಧಿಕಾರಿಗಳಿಗೆ ಜನಸೇವೆಯಿಂದ ಮನ್ನಣೆ. ಧಾರ್ಮಿಕ ಸೇವಾ ಸಂಸ್ಥೆಗಳಿಂದ ಗೌರವ. ವಸ್ತ್ರ, ಆಭರಣ ಖರೀದಿ ಸಂಭವ. ಬಂಧುವರ್ಗದಲ್ಲಿ ಶುಭಕಾರ್ಯದ ಸಿದ್ಧತೆ.

ಧನು: ಮನಃಪೂರ್ವಕ ದುಡಿಮೆಯಿಂದ ಕುಗ್ಗದ ಕಾರ್ಯೋತ್ಸಾಹ. ಉದ್ಯೋಗ ಸ್ಥಾನದಲ್ಲಿ ಹುದ್ದೆಗೆ ಮೀರಿದ ಗೌರವ. ಅನಿರೀಕ್ಷಿತ ನೆರವುಗಳಿಂದ ಉದ್ಯಮ ಅಭಿವೃದ್ಧಿ. ವಸ್ತ್ರ, ಪಾದರಕ್ಷೆÒ, ಶೋಕಿಸಾಮಗ್ರಿ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ. ಸಮಾಜ ಸೇವಾ ಕಾರ್ಯಗಳತ್ತ ಆಕರ್ಷಣೆ.

ಮಕರ: ನಿರಾತಂಕ ಸ್ಥಿತಿಯಲ್ಲಿ ಕಾರ್ಯಾರಂಭ. ದೂರ. ಉದ್ಯೋಗ ಸ್ಥಾನದಲ್ಲಿ ನಿಗದಿತ ಕಾರ್ಯ ಮುಗಿಸುವ ತರಾತುರಿ. ಸಿವಿಲ್‌ ಎಂಜಿನಿಯರ್‌ಗೆ ಸರಕಾರಿ ನೌಕರಿಯ ಸಾಧ್ಯತೆ. ಸರಕಾರಿ ಉದ್ಯೋಗಸ್ಥರಿಗೆ ದೂರದ ಊರಿಗೆ ವರ್ಗಾವಣೆ. ಅಪರೂಪದ ಅತಿಥಿಗಳ ಆಗಮನ.

ಕುಂಭ: ಉದ್ಯೋಗ ಸ್ಥಾನದಲ್ಲಿ ಬೆನ್ನಟ್ಟಿ ಬರುವ ಹೆಚ್ಚುವರಿ ಜವಾಬ್ದಾರಿಗಳು. ಸ್ವಂತ ಉದ್ಯಮ ಸ್ಥಿರವಾಗಿ ಅಭಿವೃದ್ಧಿ. ವೈವಿಧ್ಯೀಕರಣದ ಮೊದಲ ಹಂತಕ್ಕೆ ಸಿದ್ಧತೆ. ಕಟ್ಟಡ ನಿರ್ಮಾಣ ಕಾರ್ಯಗಳ ವೇಗ ವರ್ಧನೆ. ಸಿವಿಲ್‌ ಎಂಜಿನಿಯರಿಂಗ್‌ ವೃತ್ತಿಯವರಿಗೆ ಉನ್ನತ ಹುದ್ದೆ ಸಂಭವ.

ಮೀನ: ಸಪ್ತಾಹದ ಮಧ್ಯದಲ್ಲಿ ಆಯಕಟ್ಟಿನ ಸ್ಥಾನದಲ್ಲಿರುವವರ ಸಂಪರ್ಕ.ಉದ್ಯೋಗದಲ್ಲಿ ಹೊಸ ಬಗೆಯ ಜವಾಬ್ದಾರಿಗಳು. ಸಕಾಲಿಕ ಸೇವೆಯಿಂದ ಸಾರ್ವಜನಿಕರ ವಿಶ್ವಾಸ ವೃದ್ಧಿ. ನೂತನ ಆಸ್ತಿ ಖರೀದಿ ಪ್ರಯತ್ನ ಮುನ್ನಡ ವಿಷ್ಣು ಕ್ಷೇತ್ರ ಭೇಟಿ ಸಂಭವ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ , ಪರಂಪರಾಗತ ವೃತ್ತಿಯತ್ತ ಆಕರ್ಷಣೆ.

ಟಾಪ್ ನ್ಯೂಸ್

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಹೊಳೆಯಲ್ಲಿ ಶವವಾಗಿ‌ ಪತ್ತೆ

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಹೊಳೆಯಲ್ಲಿ ಪತ್ತೆ

Neha Hiremath Case; 483-page charge sheet was submitted by the CID

Neha Hiremath Case; 483 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿದ ಸಿಐಡಿ

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲನ್ನು ಕಳೆದುಕೊಂಡ ಮಹಿಳೆ

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ

14

ಪ್ರಭಾಸ್‌ – ಸಂದೀಪ್‌ ವಂಗಾ ʼಸ್ಪಿರಿಟ್‌ʼನಲ್ಲಿ ವಿಲನ್‌ ಪಾತ್ರಕ್ಕೆ ಕೊರಿಯಾದ ಖ್ಯಾತ ನಟ?

Father in Sindh arrested for burying 15-day-old daughter alive

Sindh; 15 ದಿನದ ಮಗಳನ್ನು ಜೀವಂತ ಸಮಾಧಿ ಮಾಡಿದ ತಂದೆ! ಬಂಧನ

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

1-24-sunday

Daily Horoscope: ಉತ್ತರದ ಕಡೆಗೆ ಸಣ್ಣ ಪ್ರಯಾಣ ಸಂಭವ‌, ಭವಿಷ್ಯದ ಯೋಜನೆಗಳ ಕುರಿತು ಚಿಂತನೆ

Horoscope

Daily Horoscope; ಹೇಗಿದೆ ನೋಡಿ ನಿಮ್ಮ ಇಂದಿನ ರಾಶಿಫಲ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ

1-24-thursday

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಆರೋಗ್ಯದ ಕಡೆ ಗಮನವಿರಲಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಹೊಳೆಯಲ್ಲಿ ಶವವಾಗಿ‌ ಪತ್ತೆ

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಹೊಳೆಯಲ್ಲಿ ಪತ್ತೆ

Neha Hiremath Case; 483-page charge sheet was submitted by the CID

Neha Hiremath Case; 483 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿದ ಸಿಐಡಿ

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲನ್ನು ಕಳೆದುಕೊಂಡ ಮಹಿಳೆ

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ

14

ಪ್ರಭಾಸ್‌ – ಸಂದೀಪ್‌ ವಂಗಾ ʼಸ್ಪಿರಿಟ್‌ʼನಲ್ಲಿ ವಿಲನ್‌ ಪಾತ್ರಕ್ಕೆ ಕೊರಿಯಾದ ಖ್ಯಾತ ನಟ?

forest

Forest; ಕಾಡಿನಲ್ಲಿ ಹಾಡಿನ ಸದ್ದು; ಫಾರೆಸ್ಟ್‌ ಒಳಗೆ ಚಿಕ್ಕಣ್ಣ- ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.