Mangaluru ನೀರುಮಾರ್ಗ: ಕಾಡುಕೋಣ ಪತ್ತೆ
Team Udayavani, Dec 6, 2023, 12:18 AM IST
ಮಂಗಳೂರು: ನಗರದ ಹೊರವಲಯದ ನೀರುಮಾರ್ಗ ರಂಗಪಾದೆ ಬಳಿ ಸೋಮವಾರ ತಡರಾತ್ರಿ ಕಾಡಕೋಣವೊಂದು ಪತ್ತೆಯಾಗಿದೆೆ. ರಾತ್ರಿ 12.30ರ ವೇಳೆಗೆ ರಂಗಪಾದೆ ಕ್ರಾಸ್ ಬಳಿ ನಡುರಸ್ತೆಯಲ್ಲೇ ಕಾಡುಕೋಣ ನಿಂತಿತ್ತು. ಬಳಿಕ ಗುಡ್ಡವನ್ನೇರಿ ಓಡಿಹೋಗಿರುವುದಾಗಿ ತಿಳಿದು ಬಂದಿದೆ.
ಶನಿವಾರ ರಾತ್ರಿ ಮಂಗಳೂರಿನ ಕದ್ರಿ ಕೈಬಟ್ಟಾಲ್, ಕದ್ರಿ ಜೋಗಿ ಮಠದಲ್ಲೂ ಕಾಡುಕೋಣ ಪತ್ತೆಯಾಗಿತ್ತು.
ನೀರುಮಾರ್ಗದಲ್ಲಿ ಪತ್ತೆಯಾಗಿರುವುದು ಇದೇ ಕಾಡುಕೋಣವೇ? ಎಂಬುದು ಸ್ಪಷ್ಟವಾಗಿಲ್ಲ.
ಕೆಲವು ದಿನಗಳ ಹಿಂದೆಯೂ ನೀರುಮಾರ್ಗ ವ್ಯಾಪ್ತಿಯಲ್ಲಿ ಕಾಡುಕೋಣ ಪತ್ತೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ
Mangaluru: ಗುಂಡಿ ಬಿದ್ದ ರಸ್ತೆಗಳಿಗೆ ಜಲ್ಲಿಕಲ್ಲೇ ಆಧಾರ; ಅಪಾಯದಲ್ಲಿ ಸವಾರರು
Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ
Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು
Mangaluru: ಪ್ಲಾಸ್ಟಿಕ್ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !
MUST WATCH
ಹೊಸ ಸೇರ್ಪಡೆ
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Bengaluru: ಎಎಸ್ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು
Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.