![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 6, 2023, 1:19 PM IST
ಮೈಸೂರು: ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಕುರಿತು ಮೈಸೂರಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿದ್ದು, ಜಿಲ್ಲೆಯ ಸರಗೂರಿನಲ್ಲಿರುವ ಎರಡು ಕ್ಲಿನಿಕ್ ಗಳಿಗೆ ಬೀಗ ಹಾಕಿಸಿದ್ದಾರೆ.
ಎಚ್.ಡಿ ಕೋಟೆ ತಾಲೂಕು ಆರೋಗ್ಯಾಧಿಕಾರಿ ಡಾ.ರವಿ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಕೆಪಿಎಂಇಎ ಕಾಯ್ದೆಡಿ ನೊಂದಣಿಯಾಗದ ಕ್ಲಿನಿಕ್ ಗಳಿಗೆ ಬೀಗ ಹಾಕಿಸಲಾಯಿತು.
ಸರಗೂರಿನಲ್ಲಿರುವ ಗುರು ಕ್ಲಿನಿಕ್ ನೊಂದಣಿಯಾಗಿರಲಿಲ್ಲ, ದರ್ಶನ್ ಕ್ಲಿನಿಕ್ ನೋಂದಣಿ ನವೀಕರಣ ಮಾಡಿಸರಲಿಲ್ಲ ಎಂಬ ಕಾರಣಕ್ಕೆ ಕ್ಲಿನಿಕ್ ನವರಿಗೆ ನೋಟಿಸ್ ನೀಡಿ ಬೀಗ ಹಾಕಿಸಲಾಗಿದೆ.
ಈಗಾಗಲೇ ಮೈಸೂರಿನಲ್ಲಿ ಕ್ಲಿನಿಕ್ ಹಾಗೂ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಆರೋಗ್ಯಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಸ್ವಚ್ಚತೆ ಕಾಪಾಡಿಕೊಳ್ಳದ ಕಾರಣಕ್ಕೆ ದುರ್ಗ ಕ್ಲಿನಿಕ್ ಗೆ ನೋಟಿಸ್ ನೀಡಲಾಗಿದೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.