Pro Kabaddi-10: ಪಾಟ್ನಾ ಪೈರೇಟ್ಸ್‌  ಪ್ರಚಂಡ ಗೆಲುವು


Team Udayavani, Dec 6, 2023, 11:30 PM IST

1-sadsdsa

ಅಹ್ಮದಾಬಾದ್‌: ಹತ್ತನೇ ಪ್ರೊ ಕಬಡ್ಡಿ ಋತುವನ್ನು ಪಾಟ್ನಾ ಪೈರೇಟ್ಸ್‌ ಭರ್ಜರಿ ಜಯದೊಂದಿಗೆ ಆರಂಭಿಸಿದೆ. ಬುಧವಾರದ ಮುಖಾಮುಖಿಯಲ್ಲಿ ಅದು 50-28 ಅಂತರದಿಂದ ತೆಲುಗು ಟೈಟಾನ್ಸ್‌ ತಂಡವನ್ನು ಮುಳುಗಿಸಿತು. ಇದು ಟೈಟಾನ್ಸ್‌ಗೆ ಎದುರಾದ ಸತತ 2ನೇ ಸೋಲು.

ಪಾಟ್ನಾ ಪರ ರೈಡರ್‌ಗಳಾದ ಸಚಿನ್‌ (14 ಅಂಕ), ಮನ್‌ಜಿàತ್‌ (8 ಅಂಕ), ಆಲ್‌ರೌಂಡರ್‌ ಅಂಕಿತ್‌ (5 ಅಂಕ) ಉತ್ತಮ ಪ್ರದರ್ಶನ ನೀಡಿದರು. ತೆಲುಗು ಟೈಟಾನ್ಸ್‌ ತಂಡದಲ್ಲಿ ನಾಯಕ ಪವನ್‌ ಸೆಹ್ರಾವತ್‌ ಏಕಾಂಗಿಯಾಗಿ ಹೋರಾಡಿ 11 ಅಂಕ ಗಳಿಸಿದರು.

ಯೋಧಾಸ್‌ ವಿಜಯ
ದಿನದ ಇನ್ನೊಂದು ಪಂದ್ಯದಲ್ಲಿ ಯುಪಿ ಯೋಧಾಸ್‌ 57-27 ಅಂತರದಿಂದ ಹರ್ಯಾಣ ಸ್ಟೀಲರ್ಗೆ ಸೋಲುಣಿಸಿತು. ಇದರೊಂದಿಗೆ ಯೋಧಾಸ್‌ ತನ್ನ 2ನೇ ಪಂದ್ಯದಲ್ಲಿ ಗೆಲುವಿನ ಖಾತೆ ತೆರೆಯಿತು.

ಯೋಧಾಸ್‌ ತಂಡದ ಪ್ರಚಂಡ ಜಯಕ್ಕೆ ಕಾರಣರಾದವರು ರೈಡರ್‌ ಸುರೇಂದರ್‌ ಗಿಲ್‌ (13 ಅಂಕ) ಮತ್ತು ನಾಯಕ ಪ್ರದೀಪ್‌ ನರ್ವಾಲ್‌ (12 ಅಂಕ). ಡಿಫೆಂಡರ್‌ ಸುಮಿತ್‌ 8 ಅಂಕ ತಂದಿತ್ತರು. ಯೋಧಾಸ್‌ ಅಬ್ಬರದ ಮುಂದೆ ಹರ್ಯಾಣಕ್ಕೆ ತಲೆ ಎತ್ತಿ ನಿಲ್ಲಲಾಗಲಿಲ್ಲ. ಡಿಫೆಂಡರ್‌ ಮೋಹಿತ್‌ ಹಾಗೂ ರೈಡರ್‌ ವಿನಯ್‌ ತಲಾ 5 ಅಂಕ ಗಳಿಸಿದ್ದೇ ಉತ್ತಮ ನಿರ್ವಹಣೆ ಎನಿಸಿತು.

ಟಾಪ್ ನ್ಯೂಸ್

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

1-dasdas-das

India-South Africa; ವನಿತೆಯರ ಟಿ20 ಸರಣಿ ಇಂದಿನಿಂದ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

1-jock

Wimbledon ಟೆನಿಸ್‌ : ಜೊಕೋವಿಕ್‌ 3ನೇ ಸುತ್ತಿಗೆ

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

1-qewewq

Yakshagana ರಂಗದಿಂದ ಮರೆಯಾದ ಮೃದು ಮಧುರ ಮಾತುಗಳ ಕುಂಬಳೆ ಶ್ರೀಧರ್ ರಾವ್

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.