Daily Horoscope: ಮೋಡಗಳು ಚದುರಿದ ರೀತಿಯಲ್ಲಿ ಕಷ್ಟದ ದಿನಗಳ ಅಂತ್ಯ


Team Udayavani, Dec 7, 2023, 7:16 AM IST

1-thursday

ಮೇಷ: ವಿಶಾಲ ಗಾತ್ರವನ್ನು ಹೊಂದಿರುವ ಕಾರ್ಯ ಕ್ಷೇತ್ರ. ಉದ್ಯೋಗದಲ್ಲಿ ಹೆಚ್ಚು ಜವಾಬ್ದಾರಿಯ ಸ್ಥಾನ ಪ್ರಾಪ್ತಿ. ಸ್ವಂತ ಉದ್ಯಮದ ನೌಕರರಿಗೆ ಆನಂದ. ದೇವಾಲಯಕ್ಕೆ ಭೇಟಿ. ಗೃಹಿಣಿಯರ ಸೊÌàದ್ಯೋಗ ಪ್ರಗತಿಯಲ್ಲಿ. ಇಡೀ ಕುಟುಂಬದಲ್ಲಿ ಶಾಂತಿ, ಸೌಹಾರ್ದವುಂಟಾಗಿ ಸಂಪೂರ್ಣ ನೆಮ್ಮದಿ.

ವೃಷಭ: ಸರ್ವತೋಮುಖ ಅಭಿವೃದ್ಧಿಯ ದಿನಗಳು ಆರಂಭ.ಉದ್ಯೋಗದಲ್ಲಿ ಕ್ರಮಾಗತ ಅಭಿವೃದ್ಧಿ ಗೋಚರ. ಸ್ವಂತ ಉದ್ಯಮದ ಬೆಳವಣಿಗೆ ಸ್ಥಿರ. ವಸ್ತ್ರ, , ಸಿದ್ಧ ಉಡುಪುಗಳು ಹಾಗೂ, ಪಾದರಕ್ಷೆ ವ್ಯಾಪಾರಿಗಳಿಗೆ ನಿರೀಕ್ಷಿತ. ಲಾಭ. ಮಕ್ಕಳ ಸಾಮಾನ್ಯಜ್ಞಾನ ವೃದ್ಧಿಗೆ ಪ್ರಯತ್ನ.

ಮಿಥುನ: ಮೋಡಗಳು ಚದುರಿದ ರೀತಿಯಲ್ಲಿ ಕಷ್ಟದ ದಿನಗಳ ಅಂತ್ಯ. ಉದ್ಯೋಗದಲ್ಲಿ ಪ್ರತಿಭೆ, ಸಾಮರ್ಥ್ಯ ಪ್ರಕಟಿಸಲು ಅವಕಾಶ. ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧನೆ. ಸ್ವಂತ ಉದ್ಯಮದ ಕಾರ್ಯಶೈಲಿ ಸುಧಾರಣೆಗೆ ಮಾರ್ಗ ಅನ್ವೇಷಣೆ. ಪರ್ಯಾಯ ಚಿಕಿತ್ಸಾ ಪದ್ಧತಿ ಕಲಿಕೆ.

ಕರ್ಕಾಟಕ: ಕಷ್ಟ- ಸುಖಗಳು ಬಂದು ಹೋಗುವ ಪ್ರಕ್ರಿಯೆಗಳು ಎಂಬ ಅರಿವಿನಿಂದ ಸಮಾಧಾನ. ಉದ್ಯೋಗದಲ್ಲಿ ಪ್ರತಿಭೆ, ಅನುಭವಕ್ಕೆ ಮನ್ನಣೆ. ಉದ್ಯಮದಲ್ಲಿ ಒಡೆಯರು- ನೌಕರರ ನಡುವೆ ಸಂಬಂದ ಸುಧಾರಣೆ. ವಸ್ತ್ರ,, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಧನಲಾಭ.

ಸಿಂಹ: ಸರಿಯಾದ ಸಮಯದಲ್ಲಿ ಸಮರ್ಪಕ ಹೆಜ್ಜೆ ಇಡುವಿರಿ. ನಿಗದಿತ ಕಾರ್ಯ ಸಕಾಲದಲ್ಲಿ ಸಾಧಿಸುವುದರಲ್ಲಿ ಅಗ್ರಸ್ಥಾನ. ಉದ್ಯಮ ಸಂಸ್ಥೆಗೆ ಪರಿಣತರ ಸೇರ್ಪಡೆ. ಮಹಿಳೆಯರ ಸೊÌàದ್ಯೋಗಗಳಿಗೆ ಉತ್ಕರ್ಷದ ಕಾಲ.. ಮನೆಯಲ್ಲಿ ದೇವತಾ ಕಾರ್ಯ.

ಕನ್ಯಾ: ಸ್ಪಷ್ಟ ಕಲ್ಪನೆ‌ಯಿಟ್ಟುಕೊಂಡು ಕಾರ್ಯವನ್ನು ಆರಂಭಿಸಿದರೆ ಗುರಿಯನ್ನು ಸಕಾಲದಲ್ಲಿ ತಲುಪುವುದು ಸುಲಭ. ಉದ್ಯೋಗದಲ್ಲಿ ಸಮಯ ಪಾಲನೆಗೆ ಆದ್ಯತೆ ನೀಡಿರಿ. ಸರಕಾರಿ ನೌಕರರಿಗೆ ಹರ್ಷದ ದಿನ. ಬಂಧುಗಳ ಮನೆಯಲ್ಲಿ ವಿವಾಹದ ಸಿದ್ಧತೆ.

ತುಲಾ: ಬಾಹ್ಯ ವಾತಾವರಣದ ವ್ಯತ್ಯಾಸದಿಂದ ನಿಮಗೇನೂ ಹಾನಿಯಾಗದು. ಉದ್ಯೋಗದಲ್ಲಿ ಪ್ರತಿಭೆಗೆ ಸ್ಥಾನ ತಪ್ಪದು. ಹುಟ್ಟು ಬೋಧಕರಾಗಿರುವ ನಿಮಗೆ ಅನೇಕರಿಗೆ ಮಾರ್ಗದರ್ಶನ ಮಾಡುವ ಅವಕಾಶ ಪ್ರಾಪ್ತಿ. ಉದ್ಯೋಗ ಅರಸುತ್ತಿರುವವರಿಗೆ ಉತ್ತಮ ಅವಕಾಶಗಳು ಲಭ್ಯ.

ವೃಶ್ಚಿಕ: ಯಶಸ್ಸಿನ ಪ್ರಾಪ್ತಿಗೆ ವಯೋಮಿತಿ ಇಲ್ಲ ಎಂಬುದು ನೆನಪಿನಲ್ಲಿರಲಿ. ಉದ್ಯೋಗ ಸ್ಥಾನದಲ್ಲಿ ಮುನ್ನಡೆ. ಉದ್ಯಮದಲ್ಲಿ ಅಪ್ರತಿಮ ಸಾಧನೆಯಿಂದ ಕೀರ್ತಿ ನಿಮ್ಮದಾಗುವುದು. ಲೇವಾದೇವಿ ವ್ಯವಹಾರದಿಂದ ದೂರವಿರಿ. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಒಳ್ಳೆಯದು.

ಧನು: ಆಸ್ತಿಕ ಮಾರ್ಗದಲ್ಲಿ ಅಚಲರಾಗಿರು ವುದರಿಂದ ಕಾಲಕಾಲಕ್ಕೆ ದೇವರ ರಕ್ಷಣೆ ಪ್ರಾಪ್ತಿ. ಉದ್ಯೋಗ ಸ್ಥಾನ ಅಬಾಧಿತ. ಸ್ವಂತ ವ್ಯಾಪಾರ ಮುಂದುವರಿಸಲು ಗಟ್ಟಿ ನಿರ್ಧಾರ. ಪಾಲುದಾರಿಕೆ ಉದ್ಯಮ ಆರಂಭ ಮುಂದೂಡಿಕೆ. ಕೃಷಿ ಕ್ಷೇತ್ರದಲ್ಲಿ ಪ್ರಗತಿ ತೃಪ್ತಿಕರ.

ಮಕರ: ದೈವಾನುಗ್ರಹದೊಂದಿಗೆ ಮನೋಬಲ ವೃದ್ಧಿ ಮೇಳವಿಸಿ ಸುಲಭವಾಗಿ ಕಾರ್ಯ ಸಾಧನೆ. ಉದ್ಯೋಗ ಸ್ಥಾನದಲ್ಲಿ ಯಥಾಪ್ರಕಾರ ಒತ್ತಡ. ವೃತ್ತಿಪರರಿಗೆ ನಿಗದಿತ ಸಮಯಕ್ಕೆ ಕಾರ್ಯ ಮುಗಿಸುವ ತರಾತುರಿ. ಮನೆಯಲ್ಲಿ ಸಕಾರಾತ್ಮಕ ಸ್ಪಂದನಗಳ ಸೃಷ್ಟಿಗೆ ದೇವತಾ ಕಾರ್ಯಗಳಿಂದ ಸಹಾಯ.

ಕುಂಭ: ಬತ್ತದ ತೊರೆಯಾಗಿರುವ ಆನಂದವನ್ನು ಹಂಚಿದಷ್ಟೂ ವೃದ್ಧಿಯಾಗುತ್ತದೆ. ಕಿರಿಯ ಸಹೋದ್ಯೋಗಿಗಳಿಗೆ ಪ್ರೋತ್ಸಾಹಕ ಮಾತುಗಳಿಂದ ಮಾರ್ಗದರ್ಶನ. ಉದ್ಯಮದ ಉತ್ಪ$ನ್ನಗಳಿಗೆ ವ್ಯಾಪಕ ಬೇಡಿಕೆ.ಯಂತ್ರೋಪಕರಣ, ಕಟ್ಟಡ ಸಾಮಗ್ರಿ ವ್ಯಾಪಾರಿಗಳಿಗೆ ಅಧಿಕ ಆದಾಯ.

ಮೀನ: ಅಂಜಿಕೆ, ಭೀತಿಯನ್ನು ದೂರವಿಟ್ಟು ಕಾರ್ಯಮಾರ್ಗದಲ್ಲಿ ಮುಂದುವರಿಯಿರಿ. ಉದ್ಯೋಗದ ವ್ಯಾಪ್ತಿ ಅನಿರೀಕ್ಷಿತವಾಗಿ ವಿಸ್ತರಣೆ. ಸರಕಾರಿ ಕಾರ್ಯಾಲಯಗಳಲ್ಲಿ ಅನುಕೂಲಕರ ಸ್ಪಂದನ. ಸಾಮಾಜಿಕ ರಂಗದಲ್ಲಿ ಗೌರವ ವೃದ್ಧಿ. ಕೃಷಿ ಕ್ಷೇತ್ರದಲ್ಲಿ ಮಧ್ಯಮ ಗಾತ್ರದಲ್ಲಿ ಹೂಡಿಕೆ. ಸೋದರ ಸಂಬಂಧಿಯ ಉದ್ಯಮ ಪ್ರಗತಿ.ಕುಟುಂಬದಲ್ಲಿ ಹಿರಿಯರ ಆರೋಗ್ಯ ವೃದ್ಧಿ.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.