Seethakka ; ಅಂದು ನಕ್ಸಲೈಟ್,ಇಂದು ತೆಲಂಗಾಣ ಸರಕಾರದಲ್ಲಿ ಸಚಿವೆ!!

ಬದಲಾವಣೆ ಜಗದ ನಿಯಮ... ದನ್ಸಾರಿ ಅನಸೂಯಾ ಹೋರಾಟದ ಹಾದಿ ಇದು

Team Udayavani, Dec 7, 2023, 4:28 PM IST

1-sddasd

ಹೈದರಾಬಾದ್ : ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಮೊದಲ ಬಾರಿ ಸರಕಾರ ರಚಿಸಿದ್ದು ರೇವಂತ್ ರೆಡ್ಡಿ ಅವರಿಗೆ ಸಿಎಂ ಹುದ್ದೆ ನೀಡಿದ್ದು, ಇಬ್ಬರು ಮಹಿಳೆಯರಿಗೂ ಸಚಿವ ಸ್ಥಾನ ನೀಡಿದೆ. ಈ ಪೈಕಿ ‘ಸೀತಕ್ಕ’ ಎಂಬ ಹೆಸರಿನಿಂದ ಜನಪ್ರಿಯವಾಗಿ ಗುರುವಾರ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿ ದೇಶದ ಗಮನ ಸೆಳೆದಿರುವ ದನ್ಸಾರಿ ಅನಸೂಯಾ ಅವರದ್ದು ಹೋರಾಟದ ಹಾದಿ ಸಿನಿಮಾ ಕಥೆಗೆ ಸ್ಪೂರ್ತಿಯಾಗುವಂತಹದ್ದು.

52 ರ ಹರೆಯದ ಸೀತಕ್ಕ ಅವರು ಅಖಂಡ ಆಂಧ್ರದ ಜಗ್ಗನಗುಡೆಂ ಗ್ರಾಮದಲ್ಲಿ ಆದಿವಾಸಿ ಕೋಯಾ ಬುಡಕಟ್ಟು ಕುಟುಂಬದಲ್ಲಿ ಜನಿಸಿದರು. 14 ವರ್ಷದ ಬಾಲಕಿಯಾಗಿದ್ದಾಗಲೇ ಜನಶಕ್ತಿ ನಕ್ಸಲ್ ಗುಂಪಿಗೆ ಸೇರಿದರು. ಅವರು ಚಳವಳಿಯಿಂದ ಭ್ರಮನಿರಸನಗೊಂಡು ಹನ್ನೊಂದು ವರ್ಷಗಳ ನಂತರ 1997 ರಲ್ಲಿ ಸಾಮಾನ್ಯ ಕ್ಷಮಾದಾನ ಯೋಜನೆಯಡಿ ಪೊಲೀಸರಿಗೆ ಶರಣಾದರು. ನಂತರ ಓದನ್ನು ಮುಂದುವರೆಸಿ ವಕೀಲರಾದರು. 2022 ರಲ್ಲಿ, ಅವರು ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ರಾಜಕೀಯ ವಿಜ್ಞಾನದಲ್ಲಿ ಪಿಎಚ್‌ಡಿಯನ್ನೂ ಪೂರ್ಣಗೊಳಿಸಿದರು. ರಾಜಕೀಯ ಸೇರುವ ಮುನ್ನ ಅನಸೂಯಾ ನಕ್ಸಲೈಟ್ ಆಗಿದ್ದರು ಎನ್ನುವುದೇ ಈಗ ಬಹು ಚರ್ಚಿತ ವಿಷಯವಾಗಿದೆ.

2004 ರಲ್ಲಿ ತೆಲುಗು ದೇಶಂ ಪಕ್ಷ(ಟಿಡಿಪಿ) ಸೇರಿ ರಾಜಕೀಯ ಜೀವನ ಆರಂಭಿಸಿದರು ಮತ್ತು ಮುಲುಗು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ವಿಫಲರಾದರು. 2009 ರಲ್ಲಿ ಮತ್ತೆ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ಪೊದೆಂ ವೀರಯ್ಯ ಅವರನ್ನು ಭಾರಿ ಅಂತರದಿಂದ ಸೋಲಿಸಿದರು. 2014 ರಲ್ಲಿ ಬಿಆರ್‌ಎಸ್ ಅಭ್ಯರ್ಥಿ ಅಜ್ಮೀರಾ ಚಂದುಲಾಲ್ ವಿರುದ್ಧ ಸೋತರು. 2017 ರಲ್ಲಿ ಟಿಡಿಪಿ ತೊರೆದು ಕಾಂಗ್ರೆಸ್‌ಗೆ ಸೇರಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾದರು ಮತ್ತು ನಂತರ ಛತ್ತೀಸ್‌ಗಢ ಮಹಿಳಾ ಕಾಂಗ್ರೆಸ್‌ಗೆ ರಾಜ್ಯ ಉಸ್ತುವಾರಿಯಾಗಿದ್ದರು. 2018 ಮತ್ತು 2023ರಲ್ಲಿ ಮುಲುಗು ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಭರ್ಜರಿ ಜಯ ಸಾಧಿಸಿ ಈಗ ಸಚಿವೆ ಯಾಗಿದ್ದಾರೆ.

2020 ರಲ್ಲಿ ಲಾಕ್‌ಡೌನ್ ಸಮಯದಲ್ಲಿ ತೆಲಂಗಾಣ-ಛತ್ತೀಸ್‌ಗಢದ ಗಡಿ ಭಾಗದಲ್ಲಿರುವ 400 ಕ್ಕೂ ಹೆಚ್ಚು ಹಳ್ಳಿಗಳಿಗೆ ಭೇಟಿ ನೀಡಿ ಜನ ಸೇವೆ ಮಾಡಿದ್ದರು, ಸ್ಥಳೀಯರಿಗೆ ಪರಿಹಾರ ಆಹಾರ ಧಾನ್ಯ ಮತ್ತು ಇತರ ನೆರವನ್ನು ವಿತರಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Recipe; ಈ ಸ್ನಾಕ್ಸ್ ಒಂದು ಸಲ ಮಾಡಿದ್ರೆ ಸಾಕು ಪದೇ ಪದೇ ಮಾಡ್ತೀರಾ ಏನ್ ರುಚಿ ಗೊತ್ತಾ!

Recipe; ಈ ಸ್ನಾಕ್ಸ್ ಒಂದು ಸಲ ಮಾಡಿದ್ರೆ ಸಾಕು ಪದೇ ಪದೇ ಮಾಡ್ತೀರಾ ಏನ್ ರುಚಿ ಗೊತ್ತಾ!

Sheetal Devi: ಕೈಗಳಿಲ್ಲದ ಹುಡುಗಿ ಬಿಲ್ಗಾರಿಕೆಯಲ್ಲಿ ನಿಪುಣೆ; ಇದು ಸ್ಪೂರ್ತಿಯ ಕಥೆ

Sheetal Devi: ಕೈಗಳಿಲ್ಲದ ಹುಡುಗಿ ಬಿಲ್ಗಾರಿಕೆಯಲ್ಲಿ ನಿಪುಣೆ; ಇದು ಸ್ಪೂರ್ತಿಯ ಕಥೆ

1-asaasas

Haryana ಗೆಲ್ಲಲು ಕೈ ಕಸರತ್ತು: ರಾಹುಲ್ ಭೇಟಿಯಾದ ವಿನೇಶ್, ಬಜರಂಗ್ !

6-WLD

Weight Loss Drinks: ತೂಕ, ಕೊಬ್ಬು ಕಡಿಮೆ ಮಾಡಿಕೊಳ್ಳಲು ಈ ಪಾನೀಯಗಳನ್ನು ಸೇವಿಸಿ

Death Penalty: ಸ್ವಾತಂತ್ರ್ಯ ನಂತರ ಭಾರತದಲ್ಲಿ ಗಲ್ಲಿಗೇರಿಸಲ್ಪಟ್ಟ ಮೊದಲ ಮಹಿಳಾ ಕೈದಿ ಈಕೆ!

Death Penalty: ಸ್ವಾತಂತ್ರ್ಯ ನಂತರ ಭಾರತದಲ್ಲಿ ಗಲ್ಲಿಗೇರಿಸಲ್ಪಟ್ಟ ಮೊದಲ ಮಹಿಳಾ ಕೈದಿ ಈಕೆ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.