IWF Grand Prix II; ಭಾರ ಎತ್ತಲು ಬಿಂದ್ಯಾರಾಣಿ ವಿಫ‌ಲ


Team Udayavani, Dec 7, 2023, 10:56 PM IST

1-sadsada

ದೋಹಾ: ಕಾಮನ್ವೆಲ್ತ್‌ ಗೇಮ್ಸ್‌ ಬೆಳ್ಳಿ ಪದಕ ವಿಜೇತೆ ಭಾರತದ ಬಿಂದ್ಯಾರಾಣಿ ದೇವಿ ಅವರು ಐಡಬ್ಲ್ಯುಎಫ್ ಗ್ರ್ಯಾನ್‌ ಪ್ರಿಯ ವನಿತೆಯರ 55 ಕೆ.ಜಿ. ವಿಭಾಗದ ಕ್ಲೀನ್‌ ಆ್ಯನ್‌x ಜರ್ಕ್‌ನ ಮೂರು ಪ್ರಯತ್ನಗಳಲ್ಲಿ ಭಾರ ಎತ್ತಲು ವಿಫ‌ಲರಾಗಿ ನಿರಾಶೆ ಮೂಡಿಸಿದ್ದಾರೆ.

24ರ ಹರೆಯದ ಬಿಂದ್ಯಾರಾಣಿ ಒಟ್ಟಾರೆ ಆರು ಪ್ರಯತ್ನಗಳಲ್ಲಿ ಎರಡು ಬಾರಿ ಮಾತ್ರ ಸರಿಯಾಗಿ ಭಾರ ಎತ್ತಲು ಯಶಸ್ವಿಯಾಗಿದ್ದಾರೆ. ಸ್ನ್ಯಾಚ್‌ನಲ್ಲಿ 81 ಕೆ.ಜಿ. ಎತ್ತಿರುವುದು ಅವರ ಉತ್ತಮ ನಿರ್ವಹಣೆಯಾಗಿದೆ. ಸ್ನ್ಯಾಚ್‌ನಲ್ಲಿ ಒಮ್ಮೆ ಮತ್ತು ಕ್ಲೀನ್‌ ಆ್ಯನ್‌x ಜರ್ಕ್‌ನ ಮೂರು ಪ್ರಯತ್ನಗಳಲ್ಲಿ ಅವರು ಭಾರ ಎತ್ತಲು ವಿಫ‌ಲರಾಗಿದ್ದರು. ಈ ವಿಭಾಗದಲ್ಲಿ 12 ಲಿಫ್ಟರ್‌ಗಳು ಭಾಗವಹಿಸಿದ್ದು ಇಬ್ಬರು ಭಾರ ಎತ್ತಲು ವಿಫ‌ಲರಾಗಿದ್ದರು. ಬಿಂದ್ಯಾರಾಣಿ ಈ ಹಿಂದೆ ಮೇ ತಿಂಗಳಲ್ಲಿ ನಡೆದ ಏಷ್ಯನ್‌ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಜಯಿಸಿದ್ದರು.

ಕ್ಲೀನ್‌ ಆ್ಯನ್‌x ಜರ್ಕ್‌ನ ಮೊದಲ ಪ್ರಯತ್ನದಲ್ಲಿ ಅವರು 109 ಕೆ.ಜಿ. ಭಾರ ಎತ್ತಬೇಕಿತ್ತು. ಆದರೆ ಮೂರು ಬಾರಿಯೂ ಅವರು ವಿಫ‌ಲರಾಗಿ ನಿರಾಶೆ ಅನುಭವಿಸಿದರು. ಕಳೆದ ವರ್ಷ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಅವರು ಕ್ಲೀನ್‌ ಆ್ಯನ್‌x ಜರ್ಕ್‌ನಲ್ಲಿ 116 ಕೆ.ಜಿ. ಎತ್ತಿರುವುದು ಅವರ ಉತ್ತಮ ನಿರ್ವಹಣೆಯಾಗಿತ್ತು.

ಅಜಿತ್‌ಗೆ ದ್ವಿತೀಯ ಸ್ಥಾನ
ಹಾಲಿ ರಾಷ್ಟ್ರೀಯ ಚಾಂಪಿಯನ್‌ ನಾರಾಯಣ್‌ ಅಚಿತ್‌ ಪುರುಷರ 73 ಕೆ.ಜಿ. ವಿಭಾಗದಲ್ಲಿ ಅಮೋಘ ನಿರ್ವಹಣೆ ನೀಡಿ ಬೆಳ್ಳಿಯ ಪದಕ ಗೆದ್ದರು. ಸ್ನ್ಯಾಚ್‌ನಲ್ಲಿ 133 ಕೆ .ಜಿ. ಎತ್ತಿದ ಅವರು ಕ್ಲೀನ್‌ ಆ್ಯನ್‌x ಜರ್ಕ್‌ನಲ್ಲಿ 157 ಕೆ.ಜಿ. ಭಾರ ಎತ್ತಿ ದ್ವಿತೀಯ ಸ್ಥಾನ ಪಡೆದರು. ಕಳೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಅವು ಒಟ್ಟಾರೆ 312 ಕೆ.ಜಿ. ಭಾರ ಎತ್ತಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.