ಕೆಂಪಣ್ಣ ಹೊಸ ಕಮಿಷನ್‌ ಬಾಂಬ್‌ -ಆಗ ರಾಜಕಾರಣಿಗಳು; ಈಗ ಅಧಿಕಾರಿಗಳ ದರಬಾರು ನಡೆಯುತ್ತಿದೆ

ನಾಗಮೋಹನ ದಾಸ್‌ ಆಯೋಗಕ್ಕೆ 6 ಸಾವಿರ ಪುಟಗಳ ದಾಖಲೆ ಸಲ್ಲಿಕೆ

Team Udayavani, Dec 8, 2023, 12:53 AM IST

kempanna

ಬೆಂಗಳೂರು: “ಹಿಂದೆ ಬಿಜೆಪಿ ಸರಕಾರ ಇದ್ದಾ ಗ ಕಮಿಷನ್‌ ವಿಚಾರದಲ್ಲಿ ರಾಜಕಾರಣಿಗಳ ರಾಜ್ಯಭಾರವಾಗಿತ್ತು. ಈಗಿನ ಕಾಂಗ್ರೆಸ್‌ ಸರಕಾರದಲ್ಲಿ ಅಧಿಕಾರಿ ಗಳಿಂದ ರಾಜ್ಯಭಾರ ನಡೆಯುತ್ತಿದೆ…’
– ಹೀಗೆಂದು ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. ಗುತ್ತಿಗೆ ಕಾಮಗಾರಿಗೆ ಅನುದಾನ ಮಂಜೂರು ಮಾಡಲು ಕಮಿ ಷನ್‌ ಕೇಳುತ್ತಿರುವ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿರುವ ಲೋಕೋಪಯೋಗಿ ಇಲಾಖೆಯ ಮುಖ್ಯ ಕಟ್ಟಡದಲ್ಲಿರುವ ನ್ಯಾ| ಎಚ್‌.ಎನ್‌. ನಾಗಮೋಹನ ದಾಸ್‌ ವಿಚಾರಣ ಆಯೋಗಕ್ಕೆ ಗುರುವಾರ 6 ಸಾವಿರ ಪುಟಗಳ ದಾಖಲೆ ಸಲ್ಲಿಕೆ ಮಾಡಿದ ಬಳಿಕ ಅವರು ಮಾತನಾಡಿದರು.

“ಎಲ್ಲ ಸರಕಾರಗಳಲ್ಲೂ ಭ್ರಷ್ಟಾಚಾರ ಇದೆ ಎಂದಿದ್ದೇನೆ. ಕಾಂಗ್ರೆಸ್‌ ಸರಕಾರದಲ್ಲೂ ಇದು ನಡೆಯುತ್ತಿದೆ. ಹಿಂದಿನ ಸರಕಾರದಲ್ಲಿ ರಾಜಕಾರಣಿಗಳ ರಾಜ್ಯಭಾರವಾಗಿತ್ತು, ಈಗ ಅಧಿಕಾರಿಗಳೇ ರಾಜ್ಯಭಾರ ಮಾಡುತ್ತಿದ್ದಾರೆ. ಹಾಲಿ ಸರಕಾರದಲ್ಲಿ ನಡೆದ ಭ್ರಷ್ಟಾಚಾರದ ದಾಖಲೆ ಕೂಡ ಸಲ್ಲಿಕೆ ಮಾಡಿದ್ದೇವೆ. ನನಗೆ ಗೊತ್ತಿರುವ ಹಾಗೆ ಕಮಿಷನ್‌ ವಿಷಯದಲ್ಲಿ ಇದುವರೆಗೆ ಯಾವ ರಾಜಕಾರಣಿಯೂ ವೈಯಕ್ತಿಕವಾಗಿ ಬಂದಿಲ್ಲ. ಬಂದರೆ ತಿಳಿಸಲು ನಮಗೆ ಭಯವಿಲ್ಲ. ಅಧಿಕಾರಿಗಳನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೂ ಪತ್ರ ಬರೆದಿದ್ದೇನೆ. ಇದಕ್ಕೆ ಸೂಕ್ತ ರೀತಿಯಲ್ಲಿ ಸ್ಪಂದಿಸದಿದ್ದರೆ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದು ಕೆಂಪಣ್ಣ ಎಚ್ಚರಿಕೆ ನೀಡಿದರು.

ಸಮಸ್ಯೆ ಹಂಚಿಕೊಂಡ ಗುತ್ತಿಗೆದಾರರು
ಕೆಂಪಣ್ಣ ಅವರ ನೇತೃ ತ್ವ ದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಗುತ್ತಿಗೆದಾರರು ತಮ್ಮ ಸಮಸ್ಯೆಗಳನ್ನು ನ್ಯಾ| ಎಚ್‌.ಎನ್‌. ನಾಗಮೋಹನ್‌ದಾಸ್‌ ಬಳಿ ನಿವೇದಿಸಿಕೊಂಡಿದ್ದಾರೆ. ಹಿರಿತನದ ಆಧಾರದಲ್ಲಿ ಬಾಕಿ ಬಿಲ್‌ ಪಾವತಿ ಮಾಡದೆ ಕಮಿಷನ್‌ ಕೊಡುವವರಿಗೆ ಬಾಕಿ ಬಿಲ್‌ ಪಾವತಿ ಮಾಡಲಾಗುತ್ತಿದೆ. ನಿಯಮಾನುಸಾರ ಬಾಕಿ ಬಿಲ್‌ ಬಿಡುಗಡೆ ಮಾಡುತ್ತಿಲ್ಲ ಎಂಬಿತ್ಯಾದಿ ವಿಚಾರಗಳನ್ನು ನ್ಯಾ| ದಾಸ್‌ ಗಮನಕ್ಕೆ ಗುತ್ತಿಗೆದಾರರು ತಂದರು. ಹಿಂದಿನ ಬಿಜೆಪಿ ಸರಕಾರ, ಹಾಲಿ ಕಾಂಗ್ರೆಸ್‌ ಸರಕಾರದಲ್ಲಿ ನಡೆದ ಅವ್ಯವ ಹಾರದ ದಾಖಲೆ, ಭ್ರಷ್ಟಾಚಾರದ ಆಡಿಯೋ, ವೀಡಿಯೋಗಳನ್ನು ಆಯೋಗಕ್ಕೆ ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ.

ಹಾಲಿ ಸರಕಾರದಲ್ಲಿ ಯಾವುದೇ ಸಚಿವರ ಮೇಲೆ ಕಮಿಷನ್‌ ಆರೋಪ ಕೇಳಿ ಬಂದಿಲ್ಲ. ಒಂದು ವೇಳೆ ಆರೋಪ ಕೇಳಿ ಬಂದರೆ ತಿಳಿ ಸಲು ಹೆದರುವುದಿಲ್ಲ. ಈ ಹಿಂದೆ ಮನೆಗೆ ಬಂದು ಬಂಧಿಸಿದಾಗಲೂ ಹೆದರಲಿಲ್ಲ.
-ಡಿ. ಕೆಂಪಣ್ಣ, ಕೆಎಸ್‌ಸಿಎ ಅಧ್ಯಕ್ಷ

 

ಟಾಪ್ ನ್ಯೂಸ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.