Kargil ಯೋಜನೆಯನ್ನು ವಿರೋಧಿಸಿದ್ದಕ್ಕಾಗಿ ನನ್ನ ಪದಚ್ಯುತಿಯಾಯಿತು: ನವಾಜ್ ಷರೀಫ್
ಭಾರತದೊಂದಿಗೆ ಸುಧಾರಿತ ಸಂಬಂಧ... ಪಾಕ್ ಮಾಜಿ ಪ್ರಧಾನಿ ಹೇಳಿಕೆ...
Team Udayavani, Dec 9, 2023, 6:16 PM IST
ಲಾಹೋರ್: ಕಾರ್ಗಿಲ್ ದುಸ್ಸಾಹಸವನ್ನು ವಿರೋಧಿಸಿದ್ದಕ್ಕಾಗಿ, ಭಾರತ ಮತ್ತು ಇತರ ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧವನ್ನು ಹೊಂದುವ ಮಹತ್ವವನ್ನು ಒತ್ತಿಹೇಳಿದ್ದಕ್ಕಾಗಿ ನನ್ನನ್ನು 1999 ರಲ್ಲಿ ಜನರಲ್ ಪರ್ವೇಜ್ ಮುಷರಫ್(ದಿವಂಗತ) ಅವರು ಸರಕಾರದಿಂದ ಹೊರಹಾಕಿದ್ದರು ಎಂದು ಪಾಕಿಸ್ಥಾನ ಮಾಜಿ ಪ್ರಧಾನಿ ನವಾಜ್ ಷರೀಫ್ ಶನಿವಾರ ಹೇಳಿದ್ದಾರೆ.
ಪಾಕಿಸ್ಥಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಸರ್ವೋಚ್ಚ ನಾಯಕ ಅವರು ಷರೀಫ್ ಅವರು ಮುಂಬರುವ ಚುನಾವಣೆಗೆ ತಮ್ಮ ಪಕ್ಷದ ಟಿಕೆಟ್ಗಳ ಆಕಾಂಕ್ಷಿಗಳೊಂದಿಗೆ ಮಾತನಾಡುವಾಗ, ”ಮೂರು ಬಾರಿ ಪ್ರಧಾನಿಯಾಗಿದ್ದ ನನ್ನನ್ನು ಅವಧಿಗೂ ಮುನ್ನವೇ ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಿದ್ದು ಏಕೆ” ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: Pakistan; ಭದ್ರತಾ ಪಡೆಗಳ ಗುಂಡಿಗೆ ಕನಿಷ್ಠ ಐವರು ವಾಂಟೆಡ್ ಉಗ್ರರು ಹತ
”1993 ಮತ್ತು 1999 ರಲ್ಲಿ ನನ್ನನ್ನು ಏಕೆ ಹೊರಹಾಕಲಾಯಿತು ಎಂದು ನನಗೆ ಹೇಳಬೇಕು. ನಾನು ಕಾರ್ಗಿಲ್ ಯೋಜನೆಯನ್ನು ವಿರೋಧಿಸಿ, ಅದು ಆಗಬಾರದು ಎಂದು ಹೇಳಿದಾಗ ನನ್ನನ್ನು ಹೊರಹಾಕಲಾಯಿತು. ನಂತರ ನಾನು ಹೇಳಿದ್ದು ಸರಿ ಎಂದು ಸಾಬೀತಾಯಿತು” ಎಂದರು.
”ನಾನುಪ್ರಧಾನಿಯಾಗಿದ್ದಾಗ ಮಾತ್ರ ಇಬ್ಬರು ಭಾರತದ ಪ್ರಧಾನಿಗಳು ಪಾಕಿಸ್ಥಾನಕ್ಕೆ ಭೇಟಿ ನೀಡಿದರು. ಮೋದಿ ಸಾಹಬ್ ಮತ್ತು ವಾಜಪೇಯಿ ಸಾಹಬ್ ಲಾಹೋರ್ಗೆ ಬಂದಿದ್ದರು” ಎಂದು ಮಾಜಿ ಪ್ರಧಾನಿ ಹೇಳಿದರು, ಭಾರತ ಮತ್ತು ಇತರ ನೆರೆಯ ದೇಶಗಳೊಂದಿಗೆ ಸುಧಾರಿತ ಸಂಬಂಧಗಳ ಕುರಿತು ಒತ್ತಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?
Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್ ನಾಯ್ಕ
Strikes again; ಲೆಬನಾನ್,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್:40ಕ್ಕೂ ಹೆಚ್ಚು ಸಾ*ವು
Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.