Legends League Cricket; ಕಪ್ ಗೆದ್ದ ಮಣಿಪಾಲ್ ಟೈಗರ್ಸ್; ನಿರಾಸೆ ಅನುಭವಿಸಿದ ಹೈದರಾಬಾದ್
Team Udayavani, Dec 10, 2023, 9:08 AM IST
ಸೂರತ್: ಎರಡನೇ ಆವೃತ್ತಿಯ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಕಪ್ ನ್ನು ಮಣಿಪಾಲ್ ಟೈಗರ್ಸ್ ತಂಡವು ಗೆದ್ದುಕೊಂಡಿದೆ. ರವಿವಾರ ನಡೆದ ಅರ್ಬನ್ ರೈಸರ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಐದು ವಿಕೆಟ್ ಗಳ ಅಂತರದ ಗೆಲುವು ಕಂಡ ಮಣಿಪಾಲ್ ಟೈಗರ್ಸ್ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.
ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸುರೇಶ್ ರೈನಾ ನಾಯಕತ್ವದ ಹೈದರಾಬಾದ್ 20 ಓವರ್ ಗಳಲ್ಲಿ 187 ರನ್ ಮಾಡಿದರೆ, ಹರ್ಭಜನ್ ಸಿಂಗ್ ನಾಯಕತ್ವದ ಮಣಿಪಾಲ್ ತಂಡವು 19 ಓವರ್ ಗಳಲ್ಲಿ 193 ರನ್ ಗಳಿಸಿತು.
ಟಾಸ್ ಸೋತರೂ ಬ್ಯಾಟಿಂಗ್ ಅವಕಾಶ ಪಡೆದ ಹೈದರಾಬಾದ್ ತಂಡಕ್ಕೆ ಆರಂಭದಲ್ಲಿ ಎರಡು ವಿಕೆಟ್ ಕಳೆದುಕೊಂಡಿತ್ತು. ಆದರೆ ಬಳಿಕ ರಿಕ್ಕಿ ಕ್ಲಾರ್ಕ್ ಮತ್ತು ಗುರುಕೀರತ್ ಮಾನ್ 122 ರನ್ ಜೊತೆಯಾಟವಾಡಿದರು. ಕ್ಲಾರ್ಕ್ 80 ರನ್ ಮಾಡಿದರೆ, ಗುರುಕೀರತ್ 64 ರನ್ ಗಳಿಸಿದರು.
ಗುರಿ ಬೆನ್ನತ್ತಿದ ಮಣಿಪಾಲ ತಂಡಕ್ಕೆ ರಾಬಿನ್ ಉತ್ತಪ್ಪ ಮತ್ತು ಚಾಡ್ವಿಕ್ ವಾಲ್ಟನ್ ಉತ್ತಮ ಆರಂಭ ನೀಡಿದರು. ಉತ್ತಪ್ಪ 40 ರನ್ ಗಳಿಸಿದರೆ, ವಾಲ್ಟನ್ 29 ರನ್ ಬಾರಿಸಿದರು. ಆ್ಯಂಜಲೋ ಪೆರೇರಾ 30 ರನ್ ಮಾಡಿದರು. ಉತ್ತಮ ಫಾರ್ಮ್ ಮುಂದುವರಿಸಿದ ಅಸೆಲಾ ಗುಣರತ್ನೆ ಅಜೇಯ 51 ರನ್ ಗಳಿಸಿದರೆ ತಿಸ್ಸರಾ ಪೆರೇರಾ 25 ರನ್ ಮಾಡಿದರು.
Hip hip hurray! 🥳
LLC Trophy finds a new home with the victorious @manipal_tigers after a dazzling win against the Urbanrisers! 🏆#LegendsLeagueCricket #LLCT20 #BossLogonKaGame pic.twitter.com/sMgj13fq0j
— Legends League Cricket (@llct20) December 9, 2023
ಅಸೆಲಾ ಗುಣರತ್ನೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ, ತಿಸ್ಸರಾ ಪೆರೇರಾ ಅವರು ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್ ಪುನಾರಂಭ.. ಡಿ.28ಕ್ಕೆ ಕೂಟ ಶುರು
2500 Cops: ಗ್ವಾಲಿಯರ್ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ
Women’s T20 World Cup 2024: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಆಘಾತ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.