Belagavi ಭ್ರಮಾಲೋಕದಿಂದ ಹೊರ ಬಾರದ ಬಿಜೆಪಿ-ಜೆಡಿಎಸ್‌: ಸಿದ್ದರಾಮಯ್ಯ


Team Udayavani, Dec 11, 2023, 7:30 PM IST

Belagavi ಭ್ರಮಾಲೋಕದಿಂದ ಹೊರ ಬಾರದ ಬಿಜೆಪಿ-ಜೆಡಿಎಸ್‌: ಸಿದ್ದರಾಮಯ್ಯBelagavi ಭ್ರಮಾಲೋಕದಿಂದ ಹೊರ ಬಾರದ ಬಿಜೆಪಿ-ಜೆಡಿಎಸ್‌: ಸಿದ್ದರಾಮಯ್ಯ

ಬೆಳಗಾವಿ:ಶೀಘ್ರದಲ್ಲೇ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎಂದು ಹೇಳುತ್ತಲೇ ಇರುವ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಇನ್ನೂ ಭ್ರಮಾಲೋಕದಲ್ಲೇ ಇದ್ದಾರೆ. ಅದರಿಂದ ಅವರು ಹೊರಬರುವುದೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮ ಸರ್ಕಾರ ಸುಭದ್ರವಾಗಿದೆ. ಆದರೆ ಬಿಜೆಪಿ ಮತ್ತು ಜೆಡಿಎಸ್‌ ನೀರಿನಿಂದ ತೆಗೆದ ಮೀನಿನಂತೆ ವಿಲವಿಲ ಒದ್ದಾಡುತ್ತಿದ್ದು ಭ್ರಮಾಲೋಕದಲ್ಲಿದ್ದಾರೆ. ಅಧಿವೇಶನದಲ್ಲಿ ವಿಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ.

ಅನಗತ್ಯವಾಗಿ ವಿಳಂಬ ಅಥವಾ ಕಾಲಹರಣ ಮಾಡುವುದಿಲ್ಲ. ಬರಗಾಲದ ಚರ್ಚೆ ಮೇಲೆ ಸರ್ಕಾರ ಸೂಕ್ತ ಉತ್ತರ ಕೊಡಲಿದೆ. ಬಿಜೆಪಿ ನಾಯಕರ ಮಧ್ಯೆ ಸಮನ್ವಯದ ಕೊರತೆಯಿಂದ ಕಲಾಪದ ಸಮಯ ವ್ಯರ್ಥವಾಗುತ್ತಿದೆ. ಬಿಜೆಪಿಯೊಳಗೆ ಎಂದಿಗೂ ಸಮನ್ವಯ ಇಲ್ಲ. ಅವರು ಆಪರೇಷನ್‌ ಕಮಲದ ಮೂಲಕ ಅಧಿಕಾರಕ್ಕೆ ಬಂದಿದ್ದರು. ನಂತರ ಜನರು ಅವರನ್ನು ತಿರಸ್ಕರಿಸಿದ್ದಾರೆ. ಅವರಲ್ಲಿ ಸಮನ್ವಯ ಬರಲು ಸಾಧ್ಯವೇ ಇಲ್ಲ. ಅವರಲ್ಲೇ ಎರಡು ಗುಂಪುಗಳಿವೆ. ಸುವರ್ಣ ವಿಧಾನಸೌಧದಲ್ಲಿರುವ ಸಾರ್ವರ್ಕರ್‌ ಫೋಟೋ ತೆಗೆಯುವ ವಿಚಾರ ವಿಧಾನಸಭಾಧ್ಯಕ್ಷರಿಗೆ ಸಂಬಂಧಿಸಿದ್ದು. ಅವರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ. ಸರ್ಕಾರ ಪಂಚಮಸಾಲಿ ನಾಯಕರ ಮನವಿಗೆ ಸ್ಪಂದಿಸಿದೆ. 13ರಂದು ಅಧಿವೇಶನ ಮುಗಿದ ನಂತರ ಸ್ವಾಮೀಜಿಗಳ ಜತೆ ಚರ್ಚೆ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddaramaiah: “ಮನುಷ್ಯರನ್ನು ಪ್ರೀತಿಸಿ, ದ್ವೇಷಿಸಬೇಡಿ’

CM Siddaramaiah: “ಮನುಷ್ಯರನ್ನು ಪ್ರೀತಿಸಿ, ದ್ವೇಷಿಸಬೇಡಿ’

Belagavi: Police rescued children by showing the taste of bullets to kidnappers

Belagavi: ಕಿಡ್ನ್ಯಾಪರ್ಸ್‌ ಗೆ ಗುಂಡಿನ ರುಚಿ ತೋರಿಸಿ ಮಕ್ಕಳನ್ನು ರಕ್ಷಿಸಿದ ಪೊಲೀಸರು

Belagavi: ಕರಾಳ ದಿನಾಚರಣೆಗೆ ಅನುಮತಿ ನೀಡಬಾರದೆಂದು ಕರವೇ ಪ್ರತಿಭಟನೆ

Belagavi: ಕರಾಳ ದಿನಾಚರಣೆಗೆ ಅನುಮತಿ ನೀಡಬಾರದೆಂದು ಕರವೇ ಪ್ರತಿಭಟನೆ

9-belagavi

Belagavi: ಕ್ರಾಂತಿಯ ನೆಲ ಕಿತ್ತೂರಿನಲ್ಲಿ 200ನೇ ವಿಜಯೋತ್ಸವಕ್ಕೆ ಅದ್ಧೂರಿ ಚಾಲನೆ

ಸತೀಶ್‌ ಜಾರಕಿಹೊಳಿ

Belagavi: ಸಿಪಿವೈ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್‌ ಜಾರಕಿಹೊಳಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.