Sathvika Rao; ‘ಮಾಯಾನಗರಿ’ಯಲ್ಲಿ ಮಾಯಾಂಗನೆ


Team Udayavani, Dec 12, 2023, 3:11 PM IST

kannada actress sathvika

ಕಳೆದ ವಾರವಷ್ಟೇ ನಟಿ ಸಾತ್ವಿಕಾ ನಾಯಕಿಯಾಗಿ ಅಭಿನಯಿಸಿದ್ದ “ಅಥಿ ಐ ಲವ್‌ ಯು’ ಸಿನಿಮಾ ಬಿಡುಗಡೆಯಾಗಿ ತೆರೆಗೆ ಬಂದಿತ್ತು. ಈ ವಾರ ಸಾತ್ವಿಕಾ ನಾಯಕಿಯಾಗಿ ಅಭಿನಯಿಸಿರುವ ಮತ್ತೂಂದು ಸಿನಿಮಾ “ಮಾಯಾನಗರಿ’ ಬಿಡುಗಡೆಯಾಗಿ ತೆರೆಗೆ ಬರುತ್ತಿದೆ. ಸದ್ಯ ತನ್ನ ಟೈಟಲ್‌, ಟ್ರೇಲರ್‌ ಮೂಲಕ ಒಂದಷ್ಟು ಕುತೂಹಲ ಮೂಡಿಸಲು ಯಶಸ್ವಿಯಾಗಿರುವ “ಮಾಯಾನಗರಿ’ ಬಗ್ಗೆ ನಾಯಕ ನಟಿ ಸಾತ್ವಿಕಾ ಒಂದಷ್ಟು ಮಾತನಾಡಿದ್ದಾರೆ.

ಏನಿದು “ಮಾಯಾನಗರಿ’ ? ಅಂಥದ್ದೇನಿದೆ ಇದರಲ್ಲಿ?

“ಮಾಯಾನಗರಿ’ ಒಂದು ಔಟ್‌ ಆ್ಯಂಡ್‌ ಔಟ್‌ ಹಾರರ್‌-ಥ್ರಿಲ್ಲರ್‌ ಶೈಲಿಯ ಸಿನಿಮಾ. ಸಿನಿಮಾದ ಟೈಟಲ್ಲೇ ಹೇಳುವಂತೆ, ಒಂದು ನಗರದಲ್ಲಿ ಕಣ್ಣಿಗೆ ಕಾಣದಂಥ ಒಂದಷ್ಟು ವಿಷಯಗಳನ್ನು ಈ ಸಿನಿಮಾದಲ್ಲಿ ಆಡಿಯನ್ಸ್‌ ಕಣ್ಣಿಗೆ ಕಾಣುವಂತೆ ಹೇಳಿದ್ದೇವೆ.

“ಮಾಯಾನಗರಿ’ಯಲ್ಲಿ ನಿಮ್ಮ ಪಾತ್ರವೇನು?

ಈ ಸಿನಿಮಾದಲ್ಲಿ ನಾನು ಹೀರೋಯಿನ್‌ ಆಗಿ ಮಲ್ಲಿಕಾ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಇದೊಂದು ತುಂಬ ವಿಭಿನ್ನತೆಗಳಿರುವ ಪಾತ್ರ. ಒಂದೇ ಪಾತ್ರದಲ್ಲಿ ಲವ್‌, ಆ್ಯಕ್ಷನ್‌, ಹಾರರ್‌, ಥ್ರಿಲ್ಲರ್‌, ರೊಮ್ಯಾನ್ಸ್‌, ಎಮೋಶನ್ಸ್‌ ಹೀಗೆ ಎಲ್ಲವೂ ಇದೆ.

“ಮಾಯಾನಗರಿ’ಗೆ ನಿಮ್ಮ ಪ್ರವೇಶ ಹೇಗಾಯಿತು?

ಈ ಪಾತ್ರಕ್ಕೆ ಆಡಿಷನ್‌ ಮೂಲಕ ಆಯ್ಕೆಯಾದೆ. ನಿರ್ದೇಶಕರು ಹೇಳಿದ “ಮಾಯಾನಗರಿ’ ಸಿನಿಮಾದ ಕಥೆ ಮತ್ತು ನನ್ನ ಪಾತ್ರ ಎರಡೂ ತುಂಬ ಇಷ್ಟವಾಯಿತು. ನನ್ನ ಸಿನಿಮಾ ಕೆರಿಯರ್‌ನಲ್ಲೇ ಮೊದಲ ಬಾರಿಗೆ ಇಷ್ಟೊಂದು ವೆರೈಟಿಯಾಗಿರುವಂಥ ಈ ಸಿನಿಮಾದಲ್ಲಿತು. ಹಾಗಾಗಿ ತುಂಬ ಖುಷಿಯಿಂದ ಈ ಸಿನಿಮಾ ಒಪ್ಪಿಕೊಂಡೆ.

ಚಿತ್ರದ ಅನುಭವ, ತಂಡದ ಜೊತೆಗಿನ ಓಡಾಟ ಹೇಗಿತ್ತು?

ತುಂಬ ಚೆನ್ನಾಗಿತ್ತು. ಅದರಲ್ಲೂ ನಿರ್ದೇಶಕರು ಸಿನಿಮಾದ ಪ್ರತಿ ದೃಶ್ಯಗಳನ್ನು ಹೇಳಿ ನನಗೆ ಅರ್ಥ ಮಾಡಿಸಿ ನನ್ನಿಂದ ಅಭಿನಯ ತೆಗೆಸುತ್ತಿದ್ದರು. ಬೆಂಗಳೂರು, ಚಿಕ್ಕಮಗಳೂರು, ಜೋಗ, ಹೊನ್ನಾವರ, ಮಾಗಡಿ, ತುಮಕೂರು ಹೀಗೆ ಹಲವು ಲೊಕೇಶನ್ಸ್‌ನಲ್ಲಿ ಸಿನಿಮಾದ ಶೂಟಿಂಗ್‌ ನಡೆದಿದೆ. ಎಲ್ಲೂ ರಾಜಿಯಾಗದೇ ಇಡೀ ತಂಡ ಒಟ್ಟಾಗಿ ಒಂದೊಳ್ಳೆಯ ಸಿನಿಮಾಕ್ಕೆ ಎಫ‌ರ್ಟ್‌ ಹಾಕಿದೆ. ನಾವಂದುಕೊಂಡಂತೆ, ಸಿನಿಮಾ ತುಂಬ ಚೆನ್ನಾಗಿ ಬಂದಿದೆ.

“ಮಾಯಾನಗರಿ’ ಮೇಲೆ ಏನು ನಿರೀಕ್ಷೆ ಇಟ್ಟುಕೊಂಡಿದ್ದೀರಿ?

“ಮಾಯಾನಗರಿ’ ಔಟ್‌ ಹಾರರ್‌-ಥ್ರಿಲ್ಲರ್‌ ಶೈಲಿಯ ಸಿನಿಮಾವಾದರೂ ಇದರಲ್ಲಿ ಲವ್‌, ಕಾಮಿಡಿ, ರೊಮ್ಯಾನ್ಸ್‌, ಆ್ಯಕ್ಷನ್‌, ಸಾಂಗ್ಸ್‌ ಹೀಗೆ ಎಲ್ಲ ಥರದ ಕಮರ್ಷಿಯಲ್‌ ಎಂಟರ್‌ಟೈನ್ಮೆಂಟ್‌ ಎಲಿಮೆಂಟ್ಸ್‌ ಇದೆ. ಹಾಗಾಗಿ ಎಲ್ಲ ಥರದ ಆಡಿಯನ್ಸ್‌ಗೂ ಸಿನಿಮಾ ಇಷ್ಟವಾಗುತ್ತದೆ ಎಂಬ ನಂಬಿಕೆಯಿದೆ. ಈಗಾಗಲೇ ಫ‌ಸ್ಟ್‌ಲುಕ್‌, ಟೀಸರ್‌, ಟ್ರೇಲರ್‌, ಸಾಂಗ್ಸ್‌ಗೆ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿದೆ ಖಂಡಿತವಾಗಿಯೂ ಸಿನಿಮಾ ಥಿಯೇಟರ್‌ನಲ್ಲೂ ಆಡಿಯನ್ಸ್‌ಗೆ ಇಷ್ಟವಾಗುತ್ತದೆ ಎಂಬ ನಿರೀಕ್ಷೆಯಿದೆ.

ತೆರೆಮೇಲೆ ನಿಮ್ಮ ಅನೀಶ್‌ ಕೆಮಿಸ್ಟ್ರಿ ಬಗ್ಗೆ ಏನಂತೀರಿ?

ಅನೀಶ್‌ ಈಗಾಗಲೇ ಮಾಸ್‌ ಸಿನಿಮಾಗಳಲ್ಲಿ ಹೀರೋ ಆಗಿ ಗುರುತಿಸಿಕೊಂಡು ಸಕ್ಸಸ್‌ ಆದವರು. ಅವರ ಜೊತೆ ಮೊದಲ ಬಾರಿಗೆ ಸ್ಕ್ರೀನ್‌ ಶೇರ್‌ ಮಾಡಿ ಕೊಂಡಿರುವುದಕ್ಕೆ ತುಂಬ ಖುಷಿಯಿದೆ. ಇದರಲ್ಲಿ ನನ್ನ ಮತ್ತು ಅನೀಶ್‌ ನಡುವೆ ಒಂದು ಎಮೋಶನಲ್‌ ಲವ್‌ಸ್ಟೋರಿ ಇದೆ. ಅನೀಶ್‌ ಅವರ ಜೊತೆ ಕೆಮಿಸ್ಟ್ರಿ ತುಂಬ ಚೆನ್ನಾಗಿದೆ. ಸ್ಕ್ರೀನ್‌ ಮೇಲೂ ನಮ್ಮಿಬ್ಬರ ಕೆಮಿಸ್ಟ್ರಿ ವರ್ಕೌಟ್‌ ಆಗಲಿದೆ ಎಂಬ ವಿಶ್ವಾಸವಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.