Kundapur: ತಾಯಿ-ಮಕ್ಕಳ ಆಸ್ಪತ್ರೆಗೆ ತಜ್ಞ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಡಾ| ಜಿ.ಪರಮೇಶ್ವರ
Team Udayavani, Dec 12, 2023, 11:27 PM IST
ಬೆಳಗಾವಿ: ಕುಂದಾಪುರದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆಯಲ್ಲಿ ಖಾಲಿ ಇರುವ ಮೂವರು ತಜ್ಞ ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ| ಜಿ.ಪರಮೇಶ್ವರ ಹೇಳಿದರು.
ವಿಧಾನಸಭೆಯಲ್ಲಿ ಶಾಸಕ ಎ. ಕಿರಣಕುಮಾರ ಕೊಡ್ಗಿ ಗಮನ ಸೆಳೆಯುವ ಸೂಚನೆ ಮಂಡಿಸಿ, ಕುಂದಾಪುರ ತಾಯಿ ಮತ್ತು ಮಕ್ಕಳ ಆಸ್ಪತ್ರೆ 100 ಹಾಸಿಗೆಯದ್ದಾಗಿದ್ದು, ತಿಂಗಳಿಗೆ ಸುಮಾರು 150 ಹೆರಿಗೆ ಆಗುತ್ತಿದೆ, ನಿತ್ಯ 80-100 ಹೊರರೋಗಿಗಳು ಬರುತ್ತಾರೆ. ಆದರೆ, ಸ್ತ್ರೀರೋಗ, ಮಕ್ಕಳ ತಜ್ಞರೆ ಇಲ್ಲವೆಂದರೆ ಹೇಗೆ ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಪರವಾಗಿ ಉತ್ತರಿಸಿದ ಸಚಿವ ಡಾ| ಜಿ. ಪರಮೇಶ್ವರ, ಕುಂದಾಪುರದಲ್ಲಿ ತಾಯಿ-ಮಕ್ಕಳ ಆಸ್ಪತ್ರೆಗೆ 16 ಹುದ್ದೆಗಳು ಮಂಜೂರಾಗಿದ್ದು, 13 ಹುದ್ದೆಗಳು ಭರ್ತಿಯಾಗಿವೆ. ಮೂರು ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಅದೇ ಆಸ್ಪತ್ರೆ ಪಕ್ಕದಲ್ಲಿ ಸಾರ್ವಜನಿಕ ಆಸ್ಪತ್ರೆ ಇದ್ದು, ಅಲ್ಲಿ 182 ಹುದ್ದೆಗಳಲ್ಲಿ 143 ಹುದ್ದೆಗಳು ಭರ್ತಿಯಾಗಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್ ಭೇಟಿ
Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು
Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ
Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ
Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.