Karnataka: 9 ಹೊಸ ಕೈಗಾರಿಕೆಗಳ ಬಂಡವಾಳ ಹೂಡಿಕೆಗೆ ಅಸ್ತು

34 ಸಾವಿರ ಕೋಟಿ ಬಂಡವಾಳ ಹರಿದು ಬರುವುದರ ಜತೆಗೆ ಸುಮಾರು 14,702 ಉದ್ಯೋಗಾವಕಾಶ

Team Udayavani, Dec 12, 2023, 11:35 PM IST

siddu imp 4

ಬೆಳಗಾವಿ: ರಾಜ್ಯದಲ್ಲಿ ವಿವಿಧ ಪ್ರಕಾರದ ಒಂಭತ್ತು ಹೊಸ ಕೈಗಾರಿಕೆಗಳ ಬಂಡವಾಳ ಹೂಡಿಕೆಗೆ ರಾಜ್ಯ ಉನ್ನತ ಮಟ್ಟದ ಕೈಗಾರಿಕಾ ಸಮಿತಿ ಒಪ್ಪಿಗೆ ನೀಡಿದ್ದು, ಇದರೊಂದಿಗೆ ಸರಿ ಸುಮಾರು 34 ಸಾವಿರ ಕೋಟಿ ರೂ.ಬಂಡವಾಳ ಹರಿದುಬರುವುದರ ಜತೆಗೆ ಸುಮಾರು 14,702 ಉದ್ಯೋಗಾವಕಾಶದ ನಿರೀಕ್ಷೆ ಇದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಒಪ್ಪಿಗೆ ನೀಡಲಾದ ಕೈಗಾರಿಕೆಗಳ ಸ್ಥಾಪನೆಯಲ್ಲಿ ಹೊಸ ಹೂಡಿಕೆ, ಹೆಚ್ಚುವರಿ ಹೂಡಿಕೆ, ವಿಸ್ತರಣೆಯೂ ಸೇರಿದೆ.

ಸಭೆಯ ಅನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಬೃಹತ್‌ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌, ಪ್ರಮುಖವಾಗಿ ಇಂಧನ, ಸ್ಟೀಲ್‌, ಆಟೋಮೊಬೈಲ್‌ ಮತ್ತಿತರ ಕ್ಷೇತ್ರಗಳಿಗೆ ಸೇರಿದ ಕೈಗಾರಿಕೆಗಳ ಸ್ಥಾಪನೆಗೆ ಪರವಾನಗಿ ನೀಡಲಾಗಿದೆ. ಮೂರು ಕೈಗಾರಿಕೆಗಳ ಪರವಾನಗಿ ನೀಡುವುದನ್ನು ಮಾತ್ರ ಮುಂದೂಡಲಾಗಿದೆ. ಇವು ಮುಖ್ಯವಾಗಿ ಸಕ್ಕರೆ ಕೈಗಾರಿಕೆಗಳ ಸ್ಥಾಪನೆಗೆ ಸಂಬಂಧಿಸಿದವುಗಳಾಗಿವೆ ಎಂದರು.

ಯಾರ್ಯಾರ ಹೂಡಿಕೆ?
ಪ್ರಮುಖವಾಗಿ ಜೆಎಸ್‌ಡಬ್ಲು ರಿನ್ಯೂವೇಬಲ್‌ ಎನರ್ಜಿ ಲಿ., 4,960 ಕೋಟಿ ಹೂಡಿಕೆಗೆ ಮುಂದಾಗಿದ್ದು, 60 ಜನರಿಗೆ ಉದ್ಯೋಗ ದೊರೆಯಲಿದೆ. ಜಾನಕಿ ಕಾರ್ಪ್‌ ಲಿ., 618 ಕೋಟಿ ರೂ. ಹೂಡಿಕೆ ಮಾಡಿ, 618 ಜನರಿಗೆ ಉದ್ಯೋಗ, ಜೆಎಸ್‌ಡಬ್ಲು ಸ್ಟೀಲ್‌ ಲಿ., 3,804 ಕೋಟಿ ರೂ. ಹೂಡಿಕೆಯೊಂದಿಗೆ 2,800 ಉದ್ಯೋಗ, ಟಾಟಾ ಕಂಪನಿಯ ಸ್ಟೀಲ್‌ ಬೆಂಗಳೂರು 3,270 ಕೋಟಿ ಹೂಡಿಕೆ ಮಾಡಿ, 5,500 ಉದ್ಯೋಗ ದೊರೆಯಲಿದೆ.

ಎಂಬಸ್ಸಿ ಪ್ರೈ.ಲಿ., 700 ಕೋಟಿ ರೂ.ಹೂಡಿಕೆಯೊಂದಿಗೆ 600 ಉದ್ಯೋಗ, ಟೊಯೊಟ ಕಿರ್ಲೋಸ್ಕರ್‌ ಆಟೋ ಲಿ., 3,237 ಕೋಟಿಯೊಂದಿಗೆ 2,037 ಉದ್ಯೋಗ, ಕಿರ್ಲೋಸ್ಕರ್‌ನ ಆಟೋ ಪಾರ್ಟ್ಸ್ ಲಿ., 458 ಕೋಟಿ ಹೂಡಿಕೆಯೊಂದಿಗೆ 2,43 ಉದ್ಯೋಗ, ಕೇನ್ಸ್‌ ಸರ್ಕುಟ್‌ ಇಂಡಿಯಾ ಪ್ರç.ಲಿ., 950 ಕೋಟಿ ಹೂಡಿಕೆಯೊಂದಿಗೆ 830 ಜನರಿಗೆ ಉದ್ಯೋಗ, ಕೇನ್ಸ್‌ ಸೆಮಿಕಾನ್ಸ್‌ 1,381 ಕೋಟಿ ಹೂಡಿಕೆ ಮಾಡಿ 560 ಉದ್ಯೋಗ, ಓರಿಯಂಟ್ಸ್‌ ಲಿ., 80 ಕೋಟಿಯೊಂದಿಗೆ 60 ಉದ್ಯೋಗ ಸೃಷ್ಟಿಸಲಿದೆ. ಇವೆಲ್ಲವುಗಳಿಗೆ ಒಪ್ಪಿಗೆ ನೀಡಲಾಗಿದೆ ಎಂದು ವಿವರಿಸಿದರು.

ಇನ್ನು ಫಾಕ್ಸ್‌ಕಾನ್‌ ಟೆಕ್ನಾಲಜೀಸ್‌ ಒಂದೇ ತನ್ನ ಹೂಡಿಕೆಯನ್ನು ಒಂದೂವರೆಪಟ್ಟು ಹೆಚ್ಚಿಸಿದೆ. ಅಂದರೆ ಈ ಮೊದಲು ಎಂಟು ಸಾವಿರ ಕೋಟಿ ರೂ. ಹೂಡಿಕೆ ಮಾಡುವುದಾಗಿ ಹೇಳಿತ್ತು. ಈಗ ಹೆಚ್ಚುವರಿಯಾಗಿ 13 ಸಾವಿರ ಕೋಟಿ ರೂ. ಹೂಡಿಕೆಗೆ ಮುಂದೆ ಬಂದಿದೆ. ಅದೇ ರೀತಿ, ಬಾಗ¾ನೆ ಡೆವಲಪರ್ 361 ಕೋಟಿ, ವಿಕಾಸ್‌ ಟೆಲಿಕಾಂ 100 ಕೋಟಿ, ಪಟೇಲ್‌ ಎಂಜಿನಿಯರಿಂಗ್‌ 290 ಕೋಟಿ ರೂ. ಹೆಚ್ಚುವರಿ ಹೂಡಿಕೆ ಮಾಡಲಿದ್ದು, ಇದಕ್ಕೆ ಒಪ್ಪಿಗೆ ಸೂಚಿಸಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.