Madhya Pradesh ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಮೋಹನ್ ಯಾದವ್, ಪ್ರಧಾನಿ ಉಪಸ್ಥಿತಿ
Team Udayavani, Dec 13, 2023, 12:22 PM IST
ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಮಂಗುಭಾಯ್ ಪಟೇಲ್ ಅವರು ಪ್ರಮಾಣ ವಚನ ಬೋಧಿಸಿದರು.
ಇದೇ ವೇಳೆ ಇಬ್ಬರು ಉಪಮುಖ್ಯಮಂತ್ರಿಗಳಾದ ಜಗದೀಶ್ ದೇವದಾ ಮತ್ತು ರಾಜೇಂದ್ರ ಶುಕ್ಲಾ ಕೂಡ ಪ್ರಮಾಣ ವಚನ ಸ್ವೀಕರಿಸಿದರು.
ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಇತರರು ಭಾಗವಹಿಸಿದ್ದರು.
ಕಳೆದ ತಿಂಗಳ ಚುನಾವಣೆಯಲ್ಲಿ ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಮೋಹನ್ ಯಾದವ್ ಅವರು ಮಧ್ಯಪ್ರದೇಶದ ಹಿಂದಿನ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದಲ್ಲಿ ಸಚಿವರಾಗಿದ್ದರು.
ಪ್ರಮಾಣ ವಚನಕ್ಕೂ ಮೊದಲು ಮೋಹನ್ ಯಾದವ್ ಅವರು ಭೋಪಾಲ್ನ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು ಆ ಬಳಿಕ ಬಿಜೆಪಿ ಕಚೇರಿಗೆ ತೆರಳಿ ಜನಸಂಘದ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಮತ್ತು ಬಿಜೆಪಿಯ ಸಂಸ್ಥಾಪಕ ವಿಚಾರವಾದಿ ಶ್ಯಾಮ ಪ್ರಸಾದ್ ಮುಖರ್ಜಿ ಅವರಿಗೆ ಗೌರವ ನಮನ ಸಲ್ಲಿಸಿದರು.
#WATCH | BJP leader Rajendra Shukla takes oath as the Deputy Chief Minister of Madhya Pradesh, in Bhopal.
Prime Minister Narendra Modi and other senior NDA leaders attend the ceremony. pic.twitter.com/GEUaA4TRR8
— ANI (@ANI) December 13, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Naxalites Encounter: ಛತ್ತೀಸ್ಗಢದಲ್ಲಿ 28 ಮಂದಿ ನಕ್ಸಲರ ಹ*ತ್ಯೆಗೈದ ಭದ್ರತಾ ಪಡೆ!
Pronunciation; ಮಂತ್ರಗಳ ಉಚ್ಛಾರಣೆ ಕುರಿತು ಟೀಕೆ: ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ
Isha Foundation; ಸನ್ಯಾಸ ತೆಗೆದುಕೊಳ್ಳಲು ನಾವು ಯಾರನ್ನೂ ಒತ್ತಾಯಿಸುವುದಿಲ್ಲ…
Israel ಯುದ್ಧಕ್ಕೆ ಭಾರತೀಯರನ್ನು ನೇಮಿಸಿಕೊಳ್ಳಲು ಮೋದಿ ಸರಕಾರ ನೆರವು: ಖರ್ಗೆ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.