Kushtagi: ಬೆಳೆಗಳಿಗೆ ಕಂಟಕವಾದ ಕಂಕರ್ ಕ್ರಷರ್ ಪ್ಲಾಂಟ್


Team Udayavani, Dec 15, 2023, 12:21 PM IST

8-kushtagi

ಕುಷ್ಟಗಿ: ರಾಷ್ಟ್ರೀಯ ಹೆದ್ದಾರಿಗಾಗಿ  OSE ಕಂಪನಿಗೆ ಸೇರಿದ ಜಲ್ಲಿಕಲ್ಲು (ಕಂಕರ್) ಕ್ರಷರ್ ಪ್ಲಾಂಟ್ ನಿಂದ ತೋಟಗಾರಿಕೆ ಹಾಗೂ ಮಳೆಯಾಶ್ರಿತ 50 ಎಕರೆ ಬೆಳೆಗಳಿಗೆ ಮಾರಕವಾಗಿದೆ.

ಓರಿಯಂಟಲ್ ಸ್ಟಕ್ಚರಲ್ ಇಂಜಿಯರ್ಸ್ (OSE)) ಚತುಷ್ಪಥ ರಾಷ್ಟ್ರೀಯ ಹೆದ್ದಾರಿಗಾಗಿ ಯಲಬುರ್ಗಾ ತಾಲೂಕಿನ ಬುಡಕುಂಟಿ ಸೀಮಾದಲ್ಲಿ 7 ಎಕರೆ ಜಮೀನು ಖರೀದಿಸಿದೆ. ಇದರ ಕೆಲಸದಿಂದ ಕುಷ್ಟಗಿ ತಾಲೂಕಿನ ಕಂದಕೂರು ಸೀಮಾದಲ್ಲಿ ಕಳೆದ 12 ವರ್ಷಗಳಿಂದ ಹೆದ್ದಾರಿ ಕೆಲಸಕ್ಕೆ ಜಲ್ಲಿಕಲ್ಲು (ಕಂಕರ್) ನುರಿಸಲು ಆರಂಭಿಸಿದೆ.

ನಿರಂತರವಾಗಿ ಕಲ್ಲು ನುರಿಸುವ ವೇಳೆ ಏಳುವ ಬಿಳಿ ಪೌಡರ್ ಗಾಳಿಗುಂಟ ಹಾರಿ ಬೆಳೆಗಳ ಮೇಲೆ ಹರಡಿಕೊಳ್ಳುತ್ತಿದ್ದು, ಇದರಿಂದ ಬೆಳೆಗಳ ಬೆಳವಣಿಗೆ ಕುಂಟಿತವಾಗಿದೆ. ದಾಳಿಂಬೆ, ಲಿಂಬೆ ಸೇರಿದಂತೆ  ಹಿಂಗಾರು ಬೆಳೆಗಳ ಎಲೆಯ ಮೇಲೆ ಬಿಳಿ ಪೌಡರ್ ಜಮೆಯಾಗುತ್ತಿದ್ದು, ಬೆಳೆಗಳ ಬೆಳವಣಿಗೆ ಮಾರಕವಾಗಿದೆ.

ಈ ಕುರಿತು ಸಂಬಂಧಿಸಿದ ಕಂಕರ್ ಕ್ರಷರ್ ಪ್ಲಾಂಟ್ ಮೇಲುಸ್ತುವಾರಿ ವಹಿಸಿಕೊಂಡಿರುವ ಅಬ್ದುಲ್ ಖಾದರ್ (ಖಾನ್ ಸಾಬ್) ಅವರಿಗೆ ಹಲವು ಬಾರಿ ಈ ಬಗ್ಗೆ ರೈತರು ಎಚ್ಚರಿಸಿದಾಗ್ಯೂ ಲೆಕ್ಕಿಸದೇ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಕಂಕರ್ ಕ್ರಷರ್ ಪ್ಲಾಂಟ್ ಪಕ್ಕದ ರೈತ ದೇವೇಂದ್ರಪ್ಪ ಪಿರಡ್ಡಿ ಅವರಿಗೆ ಸೇರಿದ 8 ಎಕರೆ ತೋಟವಿದೆ. ಈ ಮೊದಲು ಈ ಪ್ಲಾಂಟ್ ಪಕ್ಕದ ತೋಟದಲ್ಲಿ ಹೆಬ್ಬೇವು ಗಿಡಗಳಿದ್ದರಿಂದ ಬಿಳಿ ಪೌಡರ್ ನಿಯಂತ್ರಣದಲ್ಲಿತ್ತು.

ಕೆಲವು ತಿಂಗಳ ಹಿಂದೆ ಹೆಬ್ಬೇವು ಕಟಾವು ಮಾಡಿದ್ದರಿಂದ ವಿಪರೀತ ಧೂಳು ವ್ಯಾಪಿಸುತ್ತಿದೆ. ಓಬಿರಾಯನ ಕಾಲದ ಯಂತ್ರಗಳ ಪ್ಲಾಂಟ್ ಇದಾಗಿದ್ದು, ಬಿಳಿ ಪೌಡರ್ ಪ್ರಮಾಣ ದಿನೇ ದಿನೇ ಜಾಸ್ತಿಯಾಗಿದ್ದು ಈ ಪ್ಲಾಂಟ್ ವಿರುದ್ದವಾಗಿ ಸ್ಥಳೀಯ ಪೊಲೀಸ್ ಠಾಣೆಗೆ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆಗೆ ದೂರು ನೀಡುವುದಾಗಿ ದೇವೇಂದ್ರಪ್ಪ ಪಿರಡ್ಡಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.