Fruad: ಫೇಸ್‌ಬುಕ್ ನಲ್ಲಿ ಹುಡುಗಿ ಎಂದು ನಂಬಿಸಿ 7 ಲಕ್ಷ ವಂಚಿಸಿದ ತೀರ್ಥಹಳ್ಳಿಯ ಭೂಪ


Team Udayavani, Dec 15, 2023, 3:51 PM IST

13-theerthahalli

ತೀರ್ಥಹಳ್ಳಿ: ಫೇಸ್‌ಬುಕ್ ನಲ್ಲಿ ತಾನು ಹುಡುಗಿ ಎಂಬಂತೆ ಬಿಂಬಿಸಿಕೊಂಡಿದ್ದ ತೀರ್ಥಹಳ್ಳಿಯ ಯುವಕನೊಬ್ಬ ತುಮಕೂರು ಜಿಲ್ಲೆಯ ಶಿರಾ ಗೇಟ್​ನ ಯುವಕನೊಬ್ಬನಿಗೆ 7.25 ಲಕ್ಷ ರೂ ವಂಚಿಸಿದ್ದಾನೆ.

ತೀರ್ಥಹಳ್ಳಿ ಯುವಕನ ವಿರುದ್ಧ ದಾಖಲಾದ ದೂರಿನನ್ವಯ ತುಮಕೂರು ಪೊಲೀಸರು ತೀರ್ಥಹಳ್ಳಿಯಲ್ಲಿದ್ದ ಆರೋಪಿಯನ್ನು ಹುಡುಕಿ ಆತನನ್ನು ಅರೆಸ್ಟ್ ಮಾಡಿದ್ದು, ಸದ್ಯ ಕೋರ್ಟ್​ ಮೂಲಕ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತೀರ್ಥಹಳ್ಳಿಯ 21 ವರ್ಷದ ಯುವಕ ಆರೋಪಿಯಾಗಿದ್ದು, ಸದ್ಯ ಪೊಲೀಸರು ಈ ಜಾಲದಲ್ಲಿ ಇನ್ಯಾರಾರು ಇದ್ದಾರೆ ಎಂಬ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಹುಡುಗಿ ಹೆಸರಲ್ಲಿ ಪ್ರೊಫೈಲ್ ಕ್ರಿಯೆಟ್ ಮಾಡಿ, ಸಂತ್ರಸ್ತರನ್ನು ಪರಿಚಯ ಮಾಡಿಕೊಳ್ಳುತ್ತಾರೆ. ಆನಂತರ ಅವರೊಂದಿಗೆ ವಾಟ್ಸ್ಯಾಪ್​ ಸಂಪರ್ಕದ ಮೂಲಕ ಇಲ್ಲದ ಸಲಿಗೆಯ ಮಾತನಾಡುತ್ತಾರೆ. ಬಳಿಕ ಕಥೆ ಕಟ್ಟಿ ಗೂಗಲ್ ಪೇ, ಪೋನ್ ಪೇ ಮೂಲಕ ಹಣ ಹಾಕಿಸಿಕೊಂಡು ವಂಚಿಸುತ್ತಾರೆ ಎಂದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಇದೆ ವಿಚಾರದಲ್ಲಿ ಸದ್ಯ ತುಮಕೂರು ಪೊಲೀಸರು ಇನ್ನಷ್ಟು ಆರೋಪಿಗಳ ಪತ್ತೆಯಲ್ಲಿ ತೊಡಗಿದ್ದಾರೆ.

ಈ ಆರೋಪಿಯು ಶರ್ಮಿಳಾ ಮತ್ತು ದಿವ್ಯಾ ಎಂಬ ಹೆಸರಿನಲ್ಲಿ ಫೇಸ್​ಬುಕ್ ಮೆಸೆಂಜರ್​ ಹಾಗೂ ವಾಟ್ಸ್ಯಾಪ್​ನಲ್ಲಿ ಸಂತ್ರಸ್ತ ಯುವಕನ್ನು ಪರಿಚಯ ಮಾಡುತ್ತಿದ್ದರಂತೆ. ಈತನ ಜೊತೆಗೆ ಇನ್ನೊಂದಿಷ್ಟು ಆರೋಪಿಗಳು ಇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಮಗನು ಈ ರೀತಿಯಲ್ಲಿ ಹಣ ಕಳೆದುಕೊಂಡು ಖಿನ್ನತೆಗೆ ಒಳಗಾಗಿರುವುದನ್ನು ಗಮನಿಸಿದ ತಂದೆ ಈ ಕುರಿತು ಕಳೆದ ಆಗಸ್ಟ್​ 15 ರಂದು ಸಿಇಎನ್​ ಪೊಲೀಸ್ ಸ್ಟೇಷನ್​ಗೆ ತುಮಕೂರಿನಲ್ಲಿ ದೂರು ನೀಡಿದ್ದರು. ಅದರ ಅನ್ವಯ ಪೊಲೀಸರು ಇದೀಗ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

Russiya-Modi

Modi Russia Visit: ರಷ್ಯಾದ ಮಾಸ್ಕೊಗೆ ಬಂದಿಳಿದ ಪ್ರಧಾನಿ ಮೋದಿ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

2-agumbe

Agumbe: ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

Bhadra Dam; the water leaking from the river sleeves gate stopped

Bhadra Dam; ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Russiya-Modi

Modi Russia Visit: ರಷ್ಯಾದ ಮಾಸ್ಕೊಗೆ ಬಂದಿಳಿದ ಪ್ರಧಾನಿ ಮೋದಿ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-weewq

Hindus ಹೇಳಿಕೆ ;ರಾಹುಲ್ ಗಾಂಧಿಗೆ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಬೆಂಬಲ

1-wewewq

Ullal: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.