AI: ಬರಲಿದೆ ಓಲಾ ಚಾಟ್‌ ಜಿಪಿಟಿ – ಭಾರತಕ್ಕೆಂದೇ ವಿಶೇಷವಾಗಿ ತಯಾರಿಸಲಾದ ತಂತ್ರಜ್ಞಾನ

ಜನವರಿಯಲ್ಲಿ ಬೇಟಾ ಆವೃತ್ತಿ ಬಿಡುಗಡೆ

Team Udayavani, Dec 16, 2023, 9:57 PM IST

ola chat gpt

ನವದೆಹಲಿ: ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ಕಂಪನಿಗಳ ನಡುವೆ ಪೈಪೋಟಿ ಹುಟ್ಟುಹಾಕಿರುವಂತೆಯೇ ಈಗ ಓಲಾ ಕಂಪನಿಯು “ಮೇಡ್‌ ಫಾರ್‌ ಇಂಡಿಯಾ’ ಚಾಟ್‌ಜಿಪಿಟಿಯನ್ನು ಪರಿಚಯಿಸಲು ಮುಂದಾಗಿದೆ.

ಭಾರತಕ್ಕಾಗಿಯೇ ವಿಶೇಷವಾಗಿ ಇದನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಭಾರತದ 10 ಭಾಷೆಗಳಲ್ಲಿ ಇದು ಲಭ್ಯವಿರಲಿದೆ ಎಂದು ಓಲಾ ಸ್ಥಾಪಕ ಭವಿಶ್‌ ಅಗರ್ವಾಲ್‌ ಹೇಳಿದ್ದಾರೆ.
ಅಗರ್ವಾಲ್‌ ಅವರ ಎಐ ಕಂಪನಿಗೆ “ಕೃತ್ರಿಮ್‌” (ಸಂಸ್ಕೃತ ಭಾಷೆಯಲ್ಲಿ ಕೃತಕ ಎಂದರ್ಥ) ಎಂದು ಹೆಸರಿಡಲಾಗಿದೆ. ಕಳೆದ ಏಪ್ರಿಲ್‌ನಿಂದಲೇ ಕೃತ್ರಿಮ್‌ ಎಸ್‌ಐ ಡಿಸೈನ್ಸ್‌ ಸಂಸ್ಥೆ ಅಸ್ತಿತ್ವಕ್ಕೆ ಬಂದಿದ್ದು, ಬೆಂಗಳೂರು ಮತ್ತು ಸ್ಯಾನ್‌ಫ್ರಾನ್ಸಿಸ್ಕೋದಲ್ಲಿ ಕಚೇರಿಗಳನ್ನು ಹೊಂದಿದೆ. ಜನವರಿಯಲ್ಲೇ ಚಾಟ್‌ ಜಿಪಿಟಿಯ ಬೇಟಾ ಆವೃತ್ತಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದೂ ಅಗರ್ವಾಲ್‌ ತಿಳಿಸಿದ್ದಾರೆ.

ಓಲಾ ಚಾಟ್‌ ಜಿಪಿಟಿಯು ಬೇರೆ ಬೇರೆ ಭಾಷೆಗಳಲ್ಲಿ ಲಭ್ಯವಿರಲಿದೆ. ಬಂಗಾಳಿ ಭಾಷೆಯ ಕವಿತೆಗಳಿಂದ ಹಿಡಿದು ಬಾಲಿವುಡ್‌ ಸಿನಿಮಾಗಳು, ಮಸಾಲಾ ದೋಸೆ ತಯಾರಿಸುವುದು ಹೇಗೆ ಎನ್ನುವಲ್ಲಿಯವರೆಗೆ ಇದು ಭರಪೂರ ಮಾಹಿತಿ ನೀಡಲಿದೆ. ಎಐ ಮಾಡೆಲ್‌ಗ‌ಳ ಜತೆ ನೀವು ಮಾತುಕತೆಯನ್ನೂ ನಡೆಸಬಹುದಾಗಿದೆ ಎಂದಿದ್ದಾರೆ ಅಗರ್ವಾಲ್‌.

ಈಗಾಗಲೇ ಭಾರತದಲ್ಲಿ ಸರ್ಕಾರದ ಭಾಷಿಣಿ ಯೋಜನೆಯನ್ನು ಆಧರಿಸಿ ಹಲವು ಸಂಸ್ಥೆಗಳು ಭಾರತೀಯ ಭಾಷಾ ಡೇಟಾಬೇಸ್‌ ರೂಪಿಸುವ ಮತ್ತು ಅದನ್ನು ಬಳಸಿಕೊಂಡು ಎಐ ಮಾಡೆಲ್‌ಗ‌ಳಿಗೆ ತರಬೇತಿ ನೀಡುವ ಕೆಲಸ ಮಾಡುತ್ತಿವೆ.

ಟಾಪ್ ನ್ಯೂಸ್

INdia-team

Team India: ಮುಂಬೈಯಲ್ಲಿ ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ!

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ

Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರುKundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

supreem

NEET-UG ಪರೀಕ್ಷೆ ರದ್ದುಗೊಳಿಸದಂತೆ ನಿರ್ದೇಶನ ನೀಡಿ: 50 ಕ್ಕೂ ಹೆಚ್ಚು ಅಭ್ಯರ್ಥಿಗಳ ಮನವಿ

Up-Police

Uttara Pradesh: ಹಾಥರಸ್‌ ದುರಂತಕ್ಕೆ ಸಂಬಂಧಿಸಿ 6 ಮಂದಿ ಬಂಧನ

1-hemanth-soren-CM

Jharkhand; ಮತ್ತೆ ಸಿಎಂ ಆಗಿ ಹೇಮಂತ್ ಪ್ರಮಾಣವಚನ: ಶಿಬು ಸೊರೇನ್ ಭಾಗಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

INdia-team

Team India: ಮುಂಬೈಯಲ್ಲಿ ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ!

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ

Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರುKundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

1-asdsdas

Yakshagana; ಖ್ಯಾತ ಪ್ರಸಾಧನ ಕಲಾವಿದ ಬಾಲಕೃಷ್ಣ ನಾಯಕ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.