Politics: ಅಹಿಂದ- ಸಿದ್ದು, ಹರಿಪ್ರಸಾದ್ ಶಕ್ತಿ ಪ್ರದರ್ಶನ?
ಹಿಂದುಳಿದ ವರ್ಗಗಳ ನಾಯಕ ಸ್ಥಾನಕ್ಕೆ ಕಾಂಗ್ರೆಸ್ನಲ್ಲಿ ಪೈಪೋಟಿ
Team Udayavani, Dec 18, 2023, 12:00 AM IST
ಬೆಂಗಳೂರು: ಇತ್ತೀಚೆಗೆ ಪ್ರದೇಶ ಆರ್ಯ ಈಡಿಗ ಸಂಘದಿಂದ ನಡೆದ ಈಡಿಗ ಸ್ವಾಭಿಮಾನಿ ಸಮಾವೇಶಕ್ಕೆ ಪ್ರತಿಯಾಗಿ ಜನವರಿಯಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಬೃಹತ್ ಹಿಂದುಳಿದ ಸಮಾವೇಶಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.
ಇದರ ನಡುವೆಯೇ ಸಿದ್ದರಾಮೋತ್ಸವ ಮಾದರಿಯಲ್ಲಿ ಅಹಿಂದ ಸಮಾವೇಶಕ್ಕೆ ಸಿದ್ದರಾಮಯ್ಯ ಬೆಂಬಲಿಗರು ಮುಂದಾಗಿದ್ದಾರೆ. ಇದೇ ಡಿಸೆಂಬರ್ ಕೊನೆಗೆ ಚಿತ್ರದುರ್ಗದಲ್ಲಿ ಮತ್ತೂಮ್ಮೆ ಅಹಿಂದ ಸಮಾವೇಶ ನಡೆಸಲು ಸಿದ್ದರಾಮಯ್ಯ ಬೆಂಬಲಿಗರು ಉದ್ದೇಶಿಸಿದ್ದು, ಸುಮಾರು ಹತ್ತು ಲಕ್ಷ ಜನರನ್ನು ಸೇರಿಸಲು ಶ್ರಮಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಖ್ಯವಾಗಿ ಜಾತಿ ಜನಗಣತಿ ವರದಿ ಸ್ವೀಕರಿಸಿ, ಜಾರಿಗೊಳಿಸುವಂತೆ ಒತ್ತಾಯಿಸಿ ಅಹಿಂದ ಸಮಾವೇಶ ನಡೆಯಲಿದೆ. ಜತೆಗೆ ಕಾಂಗ್ರೆಸ್ ಆಂತರಿಕ ಒಪ್ಪಂದದ ಪ್ರಕಾರ ಅಧಿಕಾರ ಹಂಚಿಕೆ ಸೂತ್ರ ರೂಪಿಸಿಕೊಳ್ಳಲಾಗಿದೆ. ಲೋಕಸಭಾ ಚುನಾವಣೆ ಬಳಿಕ ಅಧಿಕಾರ ಹಂಚಿಕೆ ಸೂತ್ರಕ್ಕೆ ಮರುಜೀವ ಬಂದರೂ ಬರಬಹುದು. ಇದನ್ನು ಮನಗಂಡು ಈಗಿನಿಂದಲೇ ಅದಕ್ಕೆ ಸಮಾವೇಶದ ಮೂಲಕ ತಂತ್ರ ಹೆಣೆಯಲಾಗುತ್ತಿದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.