Daily Horoscope: ಸ್ವಂತ ವ್ಯವಹಾರದ ಸಂಬಂಧ ಸಣ್ಣ ಪ್ರವಾಸದ ಸಾಧ್ಯತೆ


Team Udayavani, Dec 18, 2023, 7:35 AM IST

TDY-1

ಮೇಷ: ಸಪ್ತಾಹದ  ಆರಂಭದಲ್ಲಿ  ಹಲವು ಶುಭಸೂಚನೆಗಳು. ಉದ್ಯೋಗ ಸ್ಥಾನದಲ್ಲಿ ಕೆಲಸಗಳ ವಿಕೇಂದ್ರೀಕರಣ. ಉದ್ಯಮದ ಮುನ್ನಡೆಗೆದುರಾದ ಅಡ್ಡಿಗಳು ದೂರ. ಲಕ್ಷ್ಮೀ ಕಟಾಕ್ಷಕ್ಕೆ  ಗುರಿಯಾಗುವಿರಿ. ಆರೋಗ್ಯ ಉತ್ತಮ.

ವೃಷಭ: ಪೂರ್ವಯೋಜನೆಯಂತೆ ಕೈಗೊಂಡ ಕ್ರಮಗಳಿಂದಾಗಿ  ಕಾರ್ಯ ನಿರ್ವಿಘ್ನವಾಗಿ ಮುಕ್ತಾಯ. ಸರಕಾರಿ ನೌಕರರಿಗೆ ವರ್ಗಾವಣೆ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ಗೃಹೋದ್ಯಮದ ಉತ್ಪನ್ನಗಳಿಂದ ಆದಾಯ ವೃದ್ಧಿ.

ಮಿಥುನ: ವಿದ್ಯೆಗೆ ತಕ್ಕ  ಗೌರವದ ಸ್ಥಾನ ಪ್ರಾಪ್ತಿ. ಉದ್ಯಮಿಗಳಿಗೆ ಸಂತೋಷ ತರುವ  ಯೋಜನೆ ಗಳು. ಸರಕಾರಿ  ನೌಕರರಿಗೆ  ಅಪೇಕ್ಷಾನುಸಾರ  ವರ್ಗಾವಣೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ.  ಮಕ್ಕಳ ವಿದ್ಯಾರ್ಜನೆ ಆಸಕ್ತಿ ಸುಧಾರಣೆಗೆ ಪ್ರಯತ್ನ.

ಕರ್ಕಾಟಕ: ಆವಶ್ಯಕತೆಯಿರುವ ಬಂಧುಗಳಿಗೆ ಧನಸಹಾಯ.ಉದ್ಯೋಗದಲ್ಲಿ ವೇತನ ಏರಿಕೆ.ಉದ್ಯಮದ ನೌಕರ ವರ್ಗಕ್ಕೆ ಮಾಲಕರ ಪ್ರೋತ್ಸಾಹದ ನಡೆಯಿಂದ ಹರ್ಷ. ಹೊಸ ನೌಕರರ ಸೇರ್ಪಡೆ. ಮನೆಯಲ್ಲಿ ದೇವತಾ ಕಾರ್ಯದ ಸಂಭ್ರಮ.

ಸಿಂಹ:  ಉದ್ಯೋಗ ಸ್ಥಾನದಲ್ಲಿ  ಸ್ಥಗಿತಗೊಂಡಿದ್ದ ಕಾಮಗಾರಿಗಳ ಪುನರಾರಂಭ. ಮೇಲಧಿಕಾರಿಗಳಿಗೆ ತೃಪ್ತಿ. ಸ್ವಂತ ಉದ್ಯಮದ ಉತ್ಪನ್ನಗಳಿಗೆ ಗ್ರಾಹಕರ ಸಂಖ್ಯೆ ಏರಿಕೆ.  ಯಂತ್ರಗಳ ಬಿಡಿ ಭಾಗ ಮಾರಾಟಗಾರರಿಗೆ ನಿರೀಕ್ಷೆ ಮೀರಿದ ವ್ಯಾಪಾರ. ಹಿರಿಯರ ಸಹಿತ ಎಲ್ಲರ ಆರೋಗ್ಯ ಉತ್ತಮ.

ಕನ್ಯಾ: ಸಂಕಲ್ಪ ಶಕ್ತಿಯೊಡಗೂಡಿದ   ಕ್ರಿಯಾಶೀಲತೆಗೆ ಯಾವ ಬಾಧೆಯೂ ತಟ್ಟಲಾರದು. ಉದ್ಯೋಗದಲ್ಲಿ ಕಾರ್ಯವ್ಯಾಪ್ತಿ ವಿಸ್ತರಣೆ. ಸ್ವಂತ ವ್ಯವಹಾರದ ಸಂಬಂಧ ಸಣ್ಣ ಪ್ರವಾಸದ ಸಾಧ್ಯತೆ. ಹಿರಿಯರ ಯೋಗಕ್ಷೇಮ ನಿರ್ವಹಣೆಗೆ  ಯೋಗ್ಯ ವ್ಯವಸ್ಥೆ.

ತುಲಾ: ಹೆಚ್ಚಿದ ಮನೋಬಲ ದಿಂದ  ಕಾರ್ಯಕ್ಷೇತ್ರದಲ್ಲಿ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ಪರಿಸ್ಥಿತಿ ಸುಧಾರಣೆ. ಸಂಗಾತಿಯ ಮನೋ ಧರ್ಮದೊಡನೆ   ಹೊಂದಾಣಿಕೆ. ಹಿರಿಯರ  ಆರೋಗ್ಯದಲ್ಲಿ ಗಣನೀಯ ಸುಧಾರಣೆ. ಹಿಂದಿನ ಸಹಪಾಠಿಗಳ ಭೇಟಿ.

ವೃಶ್ಚಿಕ: ಸಂತೋಷ ಪಡಬೇಕಾದ ಅನಿರೀಕ್ಷಿತ ಬೆಳವಣಿಗೆಗಳು. ಸಂಸ್ಥೆಯ ಮುಖ್ಯಸ್ಥರಿಂದ ಮೆಚ್ಚುಗೆ ಪ್ರಕಟನೆ. ಗೃಹೋದ್ಯಮದ ಉತ್ಪನ್ನದಿಂದ ಆಕರ್ಷಿತರಾದ ಗ್ರಾಹಕರು. ಮಕ್ಕಳ ಉದ್ಯಮಕ್ಕೆ ಅಭೂತ ಪೂರ್ವ ಯಶಸ್ಸು. ಕೃಷಿಕ್ಷೇತ್ರಕ್ಕೆ ಕಾಲಿಡಲು ಕಿರಿಯರಿಗೆ ಪ್ರೋತ್ಸಾಹ.

ಧನು: ಸಣ್ಣಪುಟ್ಟ ಹಿನ್ನಡೆಗಳ ನಿವಾರಣೆ. ಉದ್ಯೋಗ ಸ್ಥಾನ ದಲ್ಲಿ  ಬದಿಗೆ ಸರಿದ ಸವಾಲು ಗಳು. ಸಮಾಜದ ಏಳಿಗೆಯ ಕಾರ್ಯ ಕ್ರಮಗಳಲ್ಲಿ ಭಾಗಿ.  ಪರಿಸರ ಸ್ವತ್ಛತೆಯ ಕಾರ್ಯಕ್ರಮಗಳಲ್ಲಿ ಆಸಕ್ತಿ. ಸಂಗಾತಿಯ ಆರೋಗ್ಯದ ಕುರಿತು ಆತಂಕ ನಿವಾರಣೆ.

ಮಕರ: ಮನೋನಿಯಂತ್ರಣ ದಿಂದ ಪರಿಸ್ಥಿತಿಯ ಸ್ವರೂಪ ಬದಲಾವಣೆ. ವೃತ್ತಿ ಸ್ಥಾನ ದಲ್ಲಿ ಸಹಜವಾದ ಒತ್ತಡಗಳು. ಸಂಸಾರದ ಜವಾಬ್ದಾರಿ ನಿರ್ವಹಣೆಗಾಗಿ ಹೆಚ್ಚುವರಿ ಆದಾಯ  ಹೊಂದುವ ಪ್ರಯತ್ನ. ಕರಕುಶಲ ಸಾಮಗ್ರಿಗಳಿಗೆ ಬೇಡಿಕೆ ಹೆಚ್ಚಳ.

ಕುಂಭ: ಉದ್ಯೋಗದಲ್ಲಿ ನಿತ್ಯ ಬಂದೆರಗುವ ಹೊಸ ಹೊಣೆ ಗಾರಿಕೆಗಳು. ಊರಿನಲ್ಲಿರುವ ಬಂಧುಗಳ ಮನೆಯಲ್ಲಿ ಶುಭ ಸಮಾರಂಭ. ಗ್ರಾಹಕರ ಬೇಡಿಕೆಗಳಿಗೆ ಶೀಘ್ರ ಸ್ಪಂದಿಸುವ ಪ್ರಯತ್ನ. ಗೃಹಿಣಿಯರ ಸ್ಯೋದ್ಯೋಗ ಯೋಜನೆಗಳು ಯಶಸ್ವಿ.

ಮೀನ: ಮಂದಗತಿಯ  ನಡೆಯ ಅವಧಿ ಮುಗಿದು ಪ್ರಗತಿಗೆ ವೇಗ ವರ್ಧನೆ. ವೃತ್ತಿಪರ‌ರಿಂದ ನಿರೀಕ್ಷೆ ಮೀರಿದ ಸಹಕಾರ.  ಸರಕಾರಿ ಇಲಾಖೆ ಗಳಿಂದ ಸಕಾರಾತ್ಮಕ ಸ್ಪಂದನ. ಸರಕಾರಿ ನೌಕರರಿಗೆ ಸಾರ್ವಜನಿಕರ ಪ್ರಶಂಸೆ. ಸಾಮಾಜಿಕ ಕ್ಷೇತ್ರದಲ್ಲಿ ವಿಶೇಷ ಗೌರವ. ಕುಟುಂಬದ ಹಿರಿಯರ ಕ್ಷೇಮದಲ್ಲಿ ಆಸಕ್ತಿ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.