![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 18, 2023, 2:35 PM IST
ಹುಬ್ಬಳ್ಳಿ: ಮಹದಾಯಿ, ಕಳಸಾ-ಬಂಡೂರಿ ನಾಲಾ ಯೋಜನೆ ಜಾರಿಗೆ ಆಗ್ರಹಿಸಿ ಜನವರಿಯಲ್ಲಿ ದೆಹಲಿಯಲ್ಲಿ ಸಂಸತ್ತು ಭವನ ರಸ್ತೆಯಲ್ಲಿ ಪ್ರತಿಭಟನೆಗೆ ರೈತರು ನಿರ್ಧಾರಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತಸೇನಾ ಕರ್ನಾಟಕ ಸಂಸ್ಥಾಪಕ ವೀರೇಶ ಸೊಬರದಮಠ, ಯೋಜನೆ ಜಾರಿಗೆ ಪ್ರಧಾನಿಯವರ ಗಮನ ಸಳೆಯಲು ಈ ಹೋರಾಟ ಕೈಗೊಳ್ಳಲಾಗುತ್ತಿದೆ ಎಂದರು.
ಮಹದಾಯಿ ವ್ಯಾಪ್ತಿಯ ಉತ್ತರ ಕರ್ನಾಟಕದ 4 ಜಿಲ್ಲೆಗಳ 11 ತಾಲೂಕಿನ ರೈತರು ದೆಹಲಿ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಕಳಸಾ-ಬಂಡೂರಿ ನಾಲಾ ಯೋಜನೆ ಜಾರಿಗೆ ಆಗ್ರಹಿಸಿ ಡಿ.16 ರಿಂದ ಪ್ರಧಾನಿ, ಕೇಂದ್ರ ಗೃಹ ಹಾಗೂ ಜಲಸಂಪನ್ಮೂಲ ಸಚಿವರು, ರಾಜ್ಯದ 28 ಸಂಸದರಿಗೆ ನಿರಂತರ ಪತ್ರ ಚಳವಳಿ ಆರಂಭಿಸಲಾಗಿದೆ ಎಂದರು.
ಯೋಜನೆಗೆ ಇರುವ ಅಡ್ಡಿ ನಿವಾರಣೆ ಹಾಗೂ ಅಗತ್ಯ ಪರವಾನಿಗೆ ನೀಡಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಯೋಜನೆಗೆ ಕೇಂದ್ರದಿಂದ ಪರವಾನಿಗೆ ಕೊಡಿಸುವುದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ದೊಡ್ಡ ವಿಷಯವೇನು ಅಲ್ಲ ಅವರು ಪ್ರಮಾಣಿಕ ಯತ್ನ ಮಾಡಬೇಕಾಗಿದೆ ಎಂದರು.
ಲೋಕಸಭಾ ಚುನಾವಣೆ ಮುನ್ನವೇ ಯೋಜನೆ ಜಾರಿಗೊಳಿಸಬೇಕೆಂದು ಅವರು ಒತ್ತಾಯಿಸಿದರು.
ಇದನ್ನೂ ಓದಿ: ರೈತರ ಸಮಸ್ಯೆಗಳನ್ನು ಶೀಘ್ರ ಪರಿಹರಿಸಿ… ಅಧಿಕಾರಿಗಳಿಗೆ ನೂತನ ಜಿಲ್ಲಾಧಿಕಾರಿ ಸೂಚನೆ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.