ಧರ್ಮಕ್ಷೇತ್ರಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ: ಕಾಡಸಿದ್ಧೇಶ್ವರ ಸ್ವಾಮೀಜಿ

ಜನರ ಭಕ್ತಿಯನ್ನು ಹಾಳು ಮಾಡುವ ಕಾರ್ಯ ಬೇಡ

Team Udayavani, Dec 19, 2023, 5:58 PM IST

ಧರ್ಮಕ್ಷೇತ್ರಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ: ಕಾಡಸಿದ್ಧೇಶ್ವರ ಸ್ವಾಮೀಜಿ

ರಬಕವಿ-ಬನಹಟ್ಟಿ: ಸ್ವಾತಂತ್ರ‍್ಯ ಪೂರ್ವ ಕಾಲದಿಂದ ಇಲ್ಲಿಯವರೆಗೆ ನಮ್ಮ ಭಾರತೀಯರನ್ನು ಒಂದಗೂಡಿಸಿದ್ದೆ ನಮ್ಮ ದೇಶದ ದೇವರುಗಳು ಮತ್ತು ದೇವಾಲಯಗಳು. ಇಂಥ ಮಹಾನ್ ಸಂಸ್ಕೃತಿಯನ್ನು ಹೊಂದಿದೆ ಧರ್ಮದ ಕುರಿತು ಕೆಲವು ಸ್ವಾಮೀಜಿಯವರು ಮತ್ತು ಇನ್ನೂಳಿದವರು ಟೀಕೆ ಮಾಡುತ್ತಿರುವುದು ಸರಿಯಲ್ಲ. ನಮ್ಮ ಸಂಸ್ಕೃತಿಯ ಪ್ರತೀಕವಾದ ದೇವಾಲಯಗಳನ್ನು, ಧರ್ಮವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನಮ್ಮ ಜನರ ಭಕ್ತಿಯನ್ನು ಹಾಳು ಮಾಡುವ ಕಾರ್ಯಕ್ಕೆ ಸ್ವಾಮೀಜಿಗಳು ಮುಂದಾಗಬಾರದು ಎಂದು ಕೊಲ್ಲಾಪುರದ ಕನ್ಹೇರಿ ಮಠದ ಜಗದ್ಗುರು ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ನುಡಿದರು.

ಮಂಗಳವಾರ ಇಲ್ಲಿನ ಕಾಡಸಿದ್ಧೇಶ್ವರ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ಧಾರ್ಮಿಕ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ನಮ್ಮ ಸಂಸ್ಕಾರ ಮಾಧ್ಯಮದಿಂದಾಗಿ ಭಾರತ ಶ್ರೀಮಂತವಾಗಿದೆ. ನಮ್ಮನ್ನು ಒಗ್ಗೂಡಿಸುವುದರ ಸಲುವಾಗಿ ನಮ್ಮ ಹಿರಿಯರು ದೇವಸ್ಥಾನಗಳನ್ನು ನಿರ್ಮಾಣ ಮಾಡಿದ್ದರು. ಧರ್ಮ ಮತ್ತು ಆಧ್ಯಾತ್ಮಿಕತೆಯಲ್ಲಿ ಭಾರತ ದೇಶ ಬಹಳಷ್ಟು ಸ್ವಾತಂತ್ರ‍್ಯವನ್ನು ನೀಡಿದೆ. ಧರ್ಮ ನಿರಪೇಕ್ಷತೆ ಹಿಂದೂಗಳ ಹೃದಯದಲ್ಲಿದೆ.

ಭಾರತ ದೇಶವು ಪ್ರಾಣಿ, ಪಕ್ಷಿ, ಬೆಳೆ, ಜನ, ಜಾತಿ, ಪಂಗಡ, ಧರ್ಮ, ನೃತ್ಯ, ಸಂಗೀತ, ಭಜನೆ, ಅನ್ನ ಸಂಗತಿ ಸೇರಿದಂತೆ ಪ್ರತಿಯೊಂದರಲ್ಲಿಯೂ ವೈವಿಧ್ಯತೆಯಿಂದ ಕೂಡಿದ ರಾಷ್ಟ್ರವಾಗಿದೆ. ಇಲ್ಲಿಯ ಋಷಿ ಮುನಿಗಳು. ಸಾಧು ಸತ್ಪುರಷ ಸಂಪ್ರದಾಯಗಳು ಶ್ರೇಷ್ಠವಾಗಿವೆ. ಇವೆಲ್ಲವುಗಳಿಂದ ಭಾರತ ಇಂದು ವೈಭವಶಾಲಿಯಾದ ರಾಷ್ಟ್ರವಾಗಿದೆ ಎಂದು ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ತಿಳಿಸಿದರು.

ವೇದಿಕೆಯ ಮೇಲೆ ಬನಹಟ್ಟಿಯ ಹಿರೇಮಠದ ಶರಣಬಸವ ಶಿವಾಚಾರ್ಯರು, ಹುಬ್ಬಳ್ಳಿಯ ವೀರಭಿಕ್ಷಾವರ್ತಿ ಮಠದ ಜಗದ್ಗುರು ಶಿವಶಂಕರ ಶಿವಾಚಾರ್ಯರು, ರಬಕವಿಯ ಗುರುಸಿದ್ಧೇಶ್ವರ ಸ್ವಾಮೀಜಿ, ಮರೆಗುದ್ದಿಯ ನಿರೂಪಾಧೀಶ್ವರ ಸ್ವಾಮೀಜಿ, ಮಹಾಲಿಂಗಪುರದ ಸಹಜಾನಂದ ಸ್ವಾಮೀಜಿ, ಜಮಖಂಡಿಯ ಗೌರಿ ಶಂಕರ ಸ್ವಾಮೀಜಿ, ಚಿಮ್ಮಡದ ವಿರಕ್ತ ಮಠದ ಪ್ರಭು ದೇವರು, ಜಮಖಂಡಿಯ ಶಿವಲಿಂಗ ಪಂಡಿತಾರಾಧ್ಯ ಶಿವಾಚಾರ್ಯರು, ನಾವಲಗಿ ಶ್ರೀಶೈಲಯ್ಯ ಹಿರೇಮಠ, ಆಳಂದದ ಚನ್ನಬಸವ ಪಟ್ಟದ್ದೇವರು, ನೀರಲಕೇರಿಯ ಘನಲಿಂಗ ಸ್ವಾಮೀಜಿ, ಶಿರೋಳ ರಾಮರೂಢ ಮಠದ ಶಂಕರಾರೂಢ ಸ್ವಾಮೀಜಿ, ಹೊಸೂರಿನ ಶ್ರೀಗಳು ಇದ್ದರು.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.