![Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು](https://www.udayavani.com/wp-content/uploads/2024/07/HEBRi-1-415x256.jpg)
Ghaziabad: ಚಹಾ ಮಾಡುವ ವಿಚಾರಕ್ಕೆ ಜಗಳ; ಪತ್ನಿಯನ್ನು ಇರಿದು ಹತ್ಯೆಗೈದ ಪತಿ
Team Udayavani, Dec 20, 2023, 12:29 PM IST
![Ghaziabad: ಚಹಾ ಮಾಡುವ ವಿಚಾರಕ್ಕೆ ಜಗಳ; ಪತ್ನಿಯನ್ನು ಇರಿದು ಹತ್ಯೆಗೈದ ಪತಿ](https://www.udayavani.com/wp-content/uploads/2023/12/tdy-8-13-620x372.jpg)
ಲಕ್ನೋ: ಚಹಾ ಮಾಡಿಕೊಡುವ ವಿಚಾರದಲ್ಲಿ ಕಲಹ ಉಂಟಾಗಿ ಪತಿಯೊಬ್ಬ ತನ್ನ ಪತ್ನಿಯನ್ನೇ ಇರಿದು ಕೊಂದಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ.
ಮಂಗಳವಾರ(ಡಿ.19 ರಂದು) ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಧರ್ಮವೀರ್ ಮತ್ತು ಆತನ ಪತ್ನಿ ಸುಂದರಿ (50) ನಡುವೆ ಚಹಾ ಮಾಡುವ ವಿಚಾರದಲ್ಲಿ ಜಗಳ ನಡೆದಿದೆ. ಜಗಳ ತಾರಕಕ್ಕೇರಿದ್ದು, ಮನೆಯಲ್ಲಿಟ್ಟಿದ್ದ ಕತ್ತಿಯಂತಹ ಆಯುಧದಿಂದ ಧರ್ಮವೀರ್ ಪತ್ನಿಯ ಕುತ್ತಿಗೆಗೆ ಮೂರ್ನಾಲ್ಕು ಬಾರಿ ಹಲ್ಲೆ ನಡೆಸಿದ್ದಾನೆ. ನಂತರ ಆತ ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನೆ ಬಗ್ಗೆ ಮಹಿಳೆಯ ಮಗ ಪೊಲೀಸರಿಗೆ ಮಾಹಿತಿ ನೀಡಿದ್ದು, ತನ್ನ ತಂದೆಯ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ಘಟನೆ ನಡೆದ ‘ಫಜಲಗಢ ಗ್ರಾಮಕ್ಕೆ ತೆರಳಿ, ಆರೋಪಿಯನ್ನು ಬಂಧಿಸಿದ್ದಾರೆ.
ಸದ್ಯ ಮಹಿಳೆಯ ಪುತ್ರನ ದೂರಿನ ಮೇರೆಗೆ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ಕಾನೂನು ಕ್ರಮಗಳಿಗಾಗಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
![Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು](https://www.udayavani.com/wp-content/uploads/2024/07/HEBRi-1-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/07/lalu-150x83.jpg)
RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್
![1-aaaa](https://www.udayavani.com/wp-content/uploads/2024/07/1-aaaa-150x84.jpg)
Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ
![pune](https://www.udayavani.com/wp-content/uploads/2024/07/pune-150x83.jpg)
Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ
![ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ](https://www.udayavani.com/wp-content/uploads/2024/07/snake-1-150x91.jpg)
Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ
![Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ](https://www.udayavani.com/wp-content/uploads/2024/07/pramod-sawanth-150x90.jpg)
Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ
MUST WATCH
ಹೊಸ ಸೇರ್ಪಡೆ
![Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು](https://www.udayavani.com/wp-content/uploads/2024/07/HEBRi-1-150x93.jpg)
Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು
![RadhaMohan-das](https://www.udayavani.com/wp-content/uploads/2024/07/RadhaMohan-das-150x90.jpg)
BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ
![ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/07/lalu-150x83.jpg)
RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್
![ಕರ್ಮಫಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ](https://www.udayavani.com/wp-content/uploads/2024/07/BK-Karuna-150x92.jpg)
ಕರ್ಮಫಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ
![Bajaj](https://www.udayavani.com/wp-content/uploads/2024/07/Bajaj-150x91.jpg)
Bajaj Freedom: ಬಜಾಜ್ ಫ್ರೀಡಂ 125 CNG ಬೈಕ್ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.