Land-For-Jobs Scam: ತೇಜಸ್ವಿ, ಲಾಲು ಪ್ರಸಾದ್ಗೆ ಇಡಿ ಸಮನ್ಸ್ ಜಾರಿ
Team Udayavani, Dec 20, 2023, 7:51 PM IST
ನವದೆಹಲಿ : ರೈಲ್ವೇ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ಜಮೀನು ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ಗೆ ಜಾರಿ ನಿರ್ದೇಶನಾಲಯ ಬುಧವಾರ ಸಮನ್ಸ್ ಜಾರಿ ಮಾಡಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ತನಿಖಾಧಿಕಾರಿಗಳ ಮುಂದೆ ತಮ್ಮ ಹೇಳಿಕೆ ದಾಖಲಿಸಲು ಡಿ. 22ರಂದು ತೇಜಸ್ವಿ ಯಾದವ್ ಹಾಗೂ ಡಿ. 27ರಂದು ಲಾಲು ಪ್ರಸಾದ್ ಯಾದವ್ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ನಲ್ಲಿ ಸೂಚಿಸಲಾಗಿದೆ.
ಯುಪಿಎ-1 ಸರಕಾರದಲ್ಲಿ ಲಾಲು ಪ್ರಸಾದ್ ಯಾದವ್ ರೈಲ್ವೇ ಸಚಿವರಾಗಿದ್ದ ವೇಳೆ ಹಗರಣ ನಡೆದಿದ್ದು,
2004 ರಿಂದ 2009 ರವರೆಗೆ ಭಾರತೀಯ ರೈಲ್ವೇಯ ವಿವಿಧ ವಲಯಗಳಲ್ಲಿ ಗ್ರೂಪ್ ಡಿ ಹುದ್ದೆಗಳಿಗೆ ಹಲವಾರು ಜನರನ್ನು ನೇಮಿಸಲಾಯಿತು.
ನೇಮಕಗೊಂಡವರು ಬದಲಿಯಾಗಿ ತಮ್ಮ ಜಮೀನನ್ನು ಆಗಿನ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್ ಯಾದವ್ ಅವರ ಕುಟುಂಬ ಸದಸ್ಯರಿಗೆ ಮತ್ತು ಸಂಬಂಧಿತ ಕಂಪನಿ ಇನ್ಫೋಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ಗೆ ವರ್ಗಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.