Road Mishap ಅಂಪಾರು: ಕಾರು ಅಪಘಾತ; ಗಾಯ
Team Udayavani, Dec 21, 2023, 12:49 AM IST
ಸಿದ್ದಾಪುರ: ಇಲ್ಲಿನ ಅಂಪಾರು ಗ್ರಾಮದ ವಿವೇಕ ನಗರದಲ್ಲಿ ಡಿ.19ರಂದು ಅತೀ ವೇಗವಾಗಿ ಬಂದ ಕಾರು ಎದುರು ಕಡೆಯಿಂದ ಬಂದ ಮತ್ತೊಂದು ಕಾರಿಗೆ ಢಿಕ್ಕಿ ಹೊಡೆದಿದೆ.
ಪರಿಣಾಮ ಎರಡು ಕಾರುಗಳು ಜಖಂಗೊಂಡಿವೆ. ಎರಡು ಕಾರಿನಲ್ಲಿ ಇದ್ದವರಿಗೆ ಗಾಯಗಳಾಗಿದ್ದು, ಕುಂದಾಪುರ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಅಪಘಾತದ ಬಗ್ಗೆ ಸುಬ್ರಹ್ಮಣ್ಯ ಕೊಡ್ಲಾಡಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್
MUST WATCH
ಹೊಸ ಸೇರ್ಪಡೆ
BBK11: 11 ವರ್ಷದ ಬಿಗ್ಬಾಸ್ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಸಲಿ ಮತ್ತು ಯಾಕೆ?
ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ
Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!
Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ
Mallikatte: ಸಿಟಿ ಆಸ್ಪತ್ರೆ ಜಂಕ್ಷನ್; ರಸ್ತೆ ಕಾಂಕ್ರೀಟ್ ಕಾಮಗಾರಿ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.