Rescue: ಸಂತ್ರಸ್ತರಿಗೆ ಪರಿಹಾರ ನೀಡಲು ಹೋಗಿ ತಾನೇ ಪ್ರವಾಹದಲ್ಲಿ ಸಿಲುಕಿದ ಸಚಿವ!

2 ದಿನದ ಬಳಿಕ ರಕ್ಷಣೆ

Team Udayavani, Dec 21, 2023, 9:43 AM IST

Rescue: ಬರ ಪರಿಹಾರ ನೀಡಲು ಹೋಗಿ ತಾನೆ ಪ್ರವಾಹದಲ್ಲಿ ಸಿಲುಕಿದ ಸಚಿವ! 2 ದಿನದ ಬಳಿಕ ರಕ್ಷಣೆ

ಚೆನ್ನೈ: ಮಳೆ ಸಂತ್ರಸ್ತರಿಗೆ ಪರಿಹಾರ ನೀಡಲು ಹೋದ ಮೀನುಗಾರಿಕಾ ಸಚಿವರು ಕೊನೆಗೆ ತಾನೇ ಪ್ರವಾಹದಲ್ಲಿ ಸಿಲುಕಿ ಎರಡು ದಿನಗಳ ಬಳಿಕ ಸಚಿವರನ್ನು ರಕ್ಷಣೆ ಮಾಡಿದ ಪ್ರಸಂಗ ಬೆಳಕಿಗೆ ಬಂದಿದೆ.

ಕಳೆದ ಕೆಲ ದಿನಗಳಿಂದ ತಮಿಳುನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ಈ ವೇಳೆ ಹಲವು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ಥಗೊಂಡಿತ್ತು ಈ ನಡುವೆ ತಮಿಳುನಾಡಿನ ಮೀನುಗಾರಿಕಾ ಸಚಿವರಾದ ಅನಿತಾ ಆರ್ ರಾಧಾಕೃಷ್ಣನ್ ಅವರು ಕಳೆದ 18 ರಂದು ತೂತುಕುಡಿಯ ಎರಲ್ ಪಟ್ಟಣಕ್ಕೆ ತೆರಳಿ ಅಲ್ಲಿನ ಜನರಿಗೆ ಮಳೆ ಪರಿಹಾರ ನೀಡಲು ಮುಂದಾಗಿದ್ದಾರೆ ಈ ವೇಳೆ ಪಕ್ಷದ ಕೆಲ ಸದಸ್ಯರು ಜೊತೆಗಿದ್ದರು ಎನ್ನಲಾಗಿದೆ. ಬರ ಪರಿಹಾರ ನೀಡಿ ವಾಹನದಲ್ಲಿ ಹಿಂತಿರುಗುವ ವೇಳೆ ಅರಳ್​ ಬಳಿಯ ಉಮರಿಕಾಡು ಪ್ರದೇಶಕ್ಕೆ ಬರುತ್ತಿದ್ದಂತೆ ಪ್ರವಾಹದ ನೀರು ಏರಿಕೆಯಾಗಿ ರಸ್ತೆಗಳು ಮುಳುಗಡೆಗೊಂಡಿತ್ತು ಹಾಗಾಗಿ ಅಲ್ಲಿಂದ ಸಚಿವರ ಕಾರು ಮುಂದೆ ಬರಲಾಗದೆ ಬಾಕಿಯಾದರು.

ಭಾರೀ ಮಳೆಯಿಂದಾಗಿ ದಕ್ಷಿಣ ಜಿಲ್ಲೆಗಳಾದ ತೂತುಕುಡಿ, ತಿರುನಲ್ವೇಲಿ, ಕನ್ನಿಯಾಕುಮಾರಿ ಮತ್ತು ತೆಂಕಶಿಯಲ್ಲಿ ಭಾರೀ ಹಾನಿ ಸಂಭವಿಸಿದ್ದು, ರಸ್ತೆಗಳು ಜಲಾವೃತಗೊಂಡಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು.

ಈ ವೇಳೆ ಸಚಿವರ ಜೊತೆಗಿದ್ದ ಪಕ್ಷದ ಕಾರ್ಯಕರ್ತರು ಸಚಿವ ಅನಿತಾ ಆರ್.ರಾಧಾಕೃಷ್ಣನ್​ರನ್ನ ಸುರಕ್ಷಿತವಾಗಿ ಉಮರಿಕಾಡು ಗ್ರಾಮದ ಪಕ್ಷದ ಕಾರ್ಯಕಾರಿಣಿಯ ಮನೆಗೆ ಕರೆದೊಯ್ದರು ಅಲ್ಲೇ ಎರಡು ದಿನಗಳ ಕಾಲ ಇದ್ದ ಸಚಿವರು ನಿನ್ನೆ(ಬುಧವಾರ) ಪ್ರವಾಹದ ನೀರು ಕಡಿಮೆಯಾಗುತ್ತಿದ್ದಂತೆ ರಕ್ಷಣಾ ತಂಡ ಅಲ್ಲಿಂದ ಅಲ್ಲಿಗೆ ತೆರಳಿ ಸಚಿವರನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಕರೆ ತಂದಿದೆ. ಇದರಿಂದ ಸಚಿವರು ಎರಡು ದಿನಗಳ ಕಾಲ ಉಮರಿಕಾಡಿನಲ್ಲೇ ಉಳಿಯಬೇಕಾಯಿತು ಎಂದಿದ್ದಾರೆ.

ಸದ್ಯ ತಮಿಳುನಾಡಿನ ಕೆಲ ಪ್ರದೇಶಗಳು ಜಲಾವೃತವಾಗಿದ್ದು ಸಾವಿರಾರು ಮಂದಿಯನ್ನು ರಕ್ಷಣಾ ತಂಡ ರಕ್ಷಣೆ ಮಾಡಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ, ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯು ಸೇರಿದೆ.

ಇದನ್ನೂ ಓದಿ: Ayodhya: ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ ವಿಪಕ್ಷಗಳ ಹಿರಿಯ ನಾಯಕರಿಗೂ ಅಹ್ವಾನ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.