![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 21, 2023, 3:46 PM IST
ಕೊಪ್ಪಳ: ಸಂಸದರಿಂದ ಸಂವಿಧಾನಾತ್ಮಕವಾಗಿ ಪ್ರತಿಭಟನೆ ನಡೆಸಲಾಗುತ್ತದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟೊಂದು ಸಂಸದರ ಅಮಾನತ್ತು ಮಾಡಲಾಗಿದೆ. ಅಮಾನತ್ತು ಮಾಡುವುದರಲ್ಲೇ ಇತಿಹಾಸ ಮಾಡುತ್ತಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದರು.
ಕೊಪ್ಪಳ ಜಿಲ್ಲೆಯ ತಾವರಗೇರಾದಲ್ಲಿ ಮಾತನಾಡಿದ ಅವರು, ವೀರಶೈವ ಸಮಾವೇಶ ಭಾಗವಹಿಸುವ ಬಗ್ಗೆ ಇನ್ನೂ ವಿಚಾರ ಮಾಡುವೆ. ಈ ಬಗ್ಗೆ ನೀವು ಶ್ಯಾಮನೂರು ಶಿವಶಂಕರಪ್ಪ, ಈಶ್ವರ ಖಂಡ್ರೆ ಅವರನ್ನ ಕೇಳಬೇಕು ಎಂದರು.
ಶಾಸಕ ಬಿ ಆರ್ ಪಾಟೀಲ್ ಅಸಮಾಧಾನ ವಿಚಾರಕ್ಕೆ ಮಾತನಾಡಿದ ಅವರು, ಬಿ.ಆರ್ ಪಾಟೀಲ್ ನಮ್ಮ ಪಕ್ಷದ ಹಿರಿಯರು. ಅದು ಹಳೆಯ ಸರ್ಕಾರ ಮಂಡಿಸಿದ ಬಜೆಟ್ ಎಂದು ಸಿಎಂ ಅವರೇ ಹೇಳಿದ್ದಾರೆ. ಅದನ್ನು ನಿರ್ವಹಣೆ ಮಾಡಿಕೊಂಡು ಹೋಗುತ್ತಿದ್ದೇವೆ. ಹಿಂದಿನ ಸರ್ಕಾರ ಲಕ್ಷಾಂತರ ರೂ ಬಾಕಿಯಿಟ್ಟು ಹೋಗಿದ್ದಾರೆ. ನಮ್ಮ ಸಿಎಂ ಸಮರ್ಥರಿದ್ದಾರೆ. ಮಾರ್ಚ್ ಒಳಗೆ ನಮಗೆ ಹಣ ಕೊಡುತ್ತಾರೆ. ಶಾಸಕರಿಗೂ ಮಾರ್ಚ್ ಒಳಗೆ ಹಣ ಕೊಡುತ್ತಾರೆ ಎಂದು ಎಂ.ಬಿ ಪಾಟೀಲ್ ಹೇಳಿದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.