Tragedy: 2 ನಿಮಿಷ ನಿನ್ನ ಧ್ವನಿ ಕೇಳಬೇಕೆಂದು ಪತ್ನಿಗೆ ಕರೆ ಮಾಡಿ.. ಆತ್ಮಹತ್ಯಗೆ ಶರಣಾದ ಪತಿ


Team Udayavani, Dec 22, 2023, 12:16 PM IST

Tragedy: 2 ನಿಮಿಷ ನಿನ್ನ ಧ್ವನಿ ಕೇಳಬೇಕೆಂದು ಪತ್ನಿಗೆ ಕರೆ ಮಾಡಿ.. ಆತ್ಮಹತ್ಯಗೆ ಶರಣಾದ ಪತಿ

ಮಹಾರಾಷ್ಟ್ರ: ಗಂಡ ಹೆಂಡತಿಯ ನಡುವೆ ಅದೇನೋ ವಿಚಾರಕ್ಕೆ ಜಗಳವಾಗಿ ಹೆಂಡತಿ ಮನೆಬಿಟ್ಟು ಹೋದ ಬೇಸರದಲ್ಲಿ ಪತ್ನಿಯ ಧ್ವನಿ ಕೇಳಬೇಕೆಂದು ಗಂಡ ತನ್ನ ಪತ್ನಿಗೆ ಕರೆ ಮಾಡಿದ ಕೆಲವೇ ನಿಮಿಷದಲ್ಲಿ ಪತಿ ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರದ ಡೊಂಬಿವಲಿಯಲ್ಲಿ ನಡೆದಿದೆ.

ಏನಿದು ಘಟನೆ:
ಮಹಾರಾಷ್ಟ್ರದ ಡೊಂಬಿವಲಿ ನಿವಾಸಿಯಾಗಿರುವ ಸುಧಾಕರ್ ಯಾದವ್ ಅವರ ಪತ್ನಿ ಸಂಜನಾ ಯಾದವ್ ಜೊತೆ ಡಿಸೆಂಬರ್ 19 ರಂದು ಸಣ್ಣ ಜಗಳವಾಡಿಕೊಂಡಿದ್ದಾರೆ ಇದರಿಂದ ಮನನೊಂದ ಪತ್ನಿ ಮನೆ ಬಿಟ್ಟು ದಿವಾದಲ್ಲಿರುವ ತನ್ನ ಸಹೋದರಿಯ ಮನೆಗೆ ತೆರಳಿದ್ದಾರೆ.

ಘಟನೆಯ ಮರುದಿನ ಬೆಳಿಗ್ಗೆ 10 ಗಂಟೆಯ ಸುಮಾರಿಗೆ, ಮುಂಬೈನ ಕುರ್ಲಾದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂಜನಾಗೆ ಸುಧಾಕರ್ ಕರೆ ಮಾಡಿ ಎರಡು ನಿಮಿಷಗಳ ಕಾಲ ನಿನ್ನ ಧ್ವನಿಯನ್ನು ಕೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ. ಇದಾದ ಕೆಲವೇ ಹೊತ್ತಿನಲ್ಲಿ ಕರೆ ಕಟ್ ಮಾಡಿದ ಪತಿ ಕೆಲವೇ ನಿಮಿಷದಲ್ಲಿ ಪತ್ನಿಯ ವಾಟ್ಸ್ ಆಪ್ ನಂಬರ್ ಗೆ ಪತಿ ನೇಣು ಬಿಗಿಯಲು ತಯಾರಿ ನಡೆಸಿರುವ ಫೋಟೋ ಕಳುಹಿಸಿದ್ದಾರೆ ಇದರಿಂದ ಗಾಬರಿಗೊಂಡ ಪತ್ನಿ ನೆರೆಮನೆಯವರಿಗೆ ಕರೆ ಮಾಡಿ ಪರಿಶೀಲನೆ ನಡೆಸುವಂತೆ ಹೇಳಿದ್ದಾಳೆ ಅದರಂತೆ ನೆರೆಮನೆಯವರು ಮನೆಯ ಬಳಿ ಬಂದು ಬಾಗಿಲು ಬಡಿದಾಗ ಮಹಿಳೆಯ ಪತಿ ಬಾಗಿಲು ತೆರೆಯದೇ ಇದ್ದಾಗ ಮನೆಯ ಕಿಟಕಿಯ ಬಾಗಿಲು ತೆರೆದು ನೋಡಿದಾಗ ವ್ಯಕ್ತಿ ನೇಣುಬಿಗಿದಿರುವುದು ಗೊತ್ತಾಗಿದೆ ಕೂಡಲೇ ಬಾಗಿಲು ಒಡೆದು ಒಳ ಹೋದ ನೆರೆಮನೆಯವರು ವ್ಯಕ್ತಿಯನ್ನು ರಕ್ಷಣೆ ಮಾಡಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

ಡೊಂಬಿವಿಲಿಯ ವಿಷ್ಣು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು. ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: RSS; ಜಾತಿ ಗಣತಿಗೆ ವಿರೋಧವಿಲ್ಲ, ಆದರೆ….: ಸ್ಪಷ್ಟನೆ ನೀಡಿದ ಆರ್‌ಎಸ್‌ಎಸ್

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.